Headlines

70 ಲಕ್ಷ ವಂಚನೆ ಪ್ರಕರಣ‌! ಮೋಸ ಹೋದವರಿದ್ದರೆ ಪೊಲೀಸ್ ಠಾಣೆ ಸಂಪರ್ಕಿಸಲು ಎಸ್‌ಪಿ ಸೂಚನೆ.

ಉಡುಪಿ : 70 ಲಕ್ಷ ವಂಚನೆ ಪ್ರಕರಣ‌! ಮೋಸ ಹೋದವರಿದ್ದರೆ ಪೊಲೀಸ್ ಠಾಣೆ ಸಂಪರ್ಕಿಸಲು ಎಸ್‌ಪಿ ಸೂಚನೆ. news.ashwasurya.in ಅಶ್ವಸೂರ್ಯ/ಉಡುಪಿ : ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ 70 ಲಕ್ಷ ಪಡೆದು ವಂಚನೆ ನಡೆಸಿ ಬಳಿಕ ಹಣ ವಾಪಸ್ ಕೇಳಿದ ಉದ್ಯಮಿಗೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.ಈ ಪ್ರಕರಣಕ್ಕೆ…

Read More

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.!

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಗಂಭೀರ ಅಪರಾಧ ಕೃತ್ಯದಲ್ಲಿ ತೊಡಗಿಕೊಂಡ ಪರಿಣಾಮ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜೊತೆಗೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.ಬಂಧಿತ ಪೊಲೀಸ್ ಅಧಿಕಾರಿ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ವಶಕ್ಕೆ ಪಡೆದು, ಆತನ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ….

Read More

ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್‌ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್‌.!

ದಾವಣಗೆರೆ ಉಪಚುನಾವಣೆ : ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್‌ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್‌.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿರುವ ಬಿಜೆಪಿ ಹೈ ಕಮಾಂಡ್ ಬಾಗಲಕೋಟೆ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಕಣಕ್ಕೆ ಇಳಿಸಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ ಮತ್ತು ಈ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯೆ ಶುರುವಾಗಿದೆ. ಕಳೆದ…

Read More

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.!

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು :ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಸುಮಾರು 2 ಸಾವಿರ ಪೊಲೀಸ ಖಾಕಿ ಕಣ್ಗಾವಲಿನೊಂದಿಗೆ ಭದ್ರತಾ ಕೋಟೆ ನಿರ್ಮಾಣವಾಗಲಿದೆ.ಅಂತರಾಷ್ಟ್ರೀಯ ಮಟ್ಟದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಪೊಲೀಸ್ ಇಲಾಖೆ ಎಲ್ಲಾ ಭದ್ರತಾ ಯೋಜನೆಯನ್ನು ವ್ಯವಸ್ಥಿತವಾಗಿ ಮಾಡಿದೆ.ಗುರುವಾರ ಕ್ರೀಡಾಂಗಣದಲ್ಲಿ ಭದ್ರತಾ…

Read More

ನಂದಿಬೆಟ್ಟ : ಹೋಂಸ್ಟೇನಲ್ಲಿ ಯುವತಿ ಶವಪತ್ತೆ.! ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನ ಕೇರಳ ಮೂಲದ ಸಂಜಿತ್ ಅಲಿ!

ನಂದಿಬೆಟ್ಟ : ಹೋಂಸ್ಟೇನಲ್ಲಿ ಯುವತಿ ಶವಪತ್ತೆ.! ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನ ಕೇರಳ ಮೂಲದ ಸಂಜಿತ್ ಅಲಿ! news.ashwasurya.in ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ….. ಅಶ್ವಸೂರ್ಯ/ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ…

Read More
Optimized by Optimole
error: Content is protected !!