Headlines

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ನಗರದ ಜಿಲ್ಲಾ ಉಸ್ತುವಾರಿ ಸಚಿವರ…

Read More

ಬೆಂಗಳೂರು : ಅಪಹರಣವಾಗಿದ್ದ ಆನೇಕಲ್‌ ರಿಯಲ್‌ ಎಸ್ಟೇಟ್‌ ಏಜೆಂಟ್‌ ಬರ್ಬರ ಹತ್ಯೆ.!

ಬೆಂಗಳೂರು : ಅಪಹರಣವಾಗಿದ್ದ ಆನೇಕಲ್‌ ರಿಯಲ್‌ ಎಸ್ಟೇಟ್‌ ಏಜೆಂಟ್‌ ಬರ್ಬರ ಹತ್ಯೆ.! news.ashwasurya.in ಅಶ್ವಸೂರ್ಯ/ ಬೆಂಗಳೂರು : ಆನೇಕಲ್‌ನ ರಿಯಲ್‌ ಎಸ್ಟೇಟ್‌ ಏಜೆಂಟ್‌ವೊಬ್ಬರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋದ ದುಷ್ಕರ್ಮಿಗಳು ತಮಿಳುನಾಡಿನಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾರೆ. ನಿನ್ನೆ ಸಂಜೆ ಆನೇಕಲ್‌ ತಾಲ್ಲೂಕಿನ ಕರ್ಪೂರು ಗೇಟ್‌ ಬಳಿ ಅಪಹರಣವಾಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಮೃತದೇಹ ತಮಿಳುನಾಡಿನ ಡೆಂಕಣಿಕೋಟೆ ಬಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ.!ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌…

Read More

ಚಿಕ್ಕಮಗಳೂರು : ಎನ್‌.ಆರ್‌ಪುರ ಮಗನ ಎದುರೇ ಮಲಗಿದ್ದ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ.

ಚಿಕ್ಕಮಗಳೂರು : ಎನ್‌.ಆರ್‌ಪುರ ಮಗನ ಎದುರೇ ಮಲಗಿದ್ದ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ. news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು : ಮಗನ ಎದುರಲ್ಲೇ ಮಲಗಿದ್ದ ದಂಪತಿಯನ್ನು ಕೊಚ್ಚಿ ಕೊಲೆಗೈದ ಅಪರಾಧಿಗೆ ಚಿಕ್ಕಮಗಳೂರು (Chikkamagaluru) ಜಿಲ್ಲಾ ನ್ಯಾಯಾಲಯ (Court) ಗಲ್ಲು ಶಿಕ್ಷೆ ವಿಧಿಸಿದೆ.ಗೋವಿಂದಪ್ಪ ಎಂಬಾತ ಎನ್.ಆರ್.ಪುರದ ಕುಸುಬೂರು ಗ್ರಾಮದಲ್ಲಿ 2019ರಲ್ಲಿ ಮಲಗಿದ್ದ ದಂಪತಿಯನ್ನು 8 ವರ್ಷದ ಮಗನ ಎದುರೇ ಕೊಲೆಗೈದಿದ್ದ. ಕೊಲೆ ಬಳಿಕ ಮಚ್ಚನ್ನು ತೆಂಗಿನಮರದ ಸುಳಿಯಲ್ಲಿಟ್ಟು ಎಸ್ಕೇಪ್ ಆಗಿದ್ದ.! ಅಕ್ರಮ ಸಂಬಂಧದ ಹಿನ್ನೆಲೆ ಈ…

Read More

ಶಿವಮೊಗ್ಗ : ಒಂದು ವರ್ಷದ ಬಳಿಕ ಶಿಕಾರಿಪುರ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್.! ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ಹಾಕಿದ ಪಿಜಿ ಮಾಲಿಕ & ಗ್ಯಾಂಗ್.!

ಶಿವಮೊಗ್ಗ : ಒಂದು ವರ್ಷದ ಬಳಿಕ ಶಿಕಾರಿಪುರ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್.! ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ಹಾಕಿದ ಪಿಜಿ ಮಾಲಿಕ & ಗ್ಯಾಂಗ್.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಅಂದು ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ಪೊಲೀಸರ ದಕ್ಷ ತನಿಖೆಯಿಂದ ಬಯಲಾಗಿದೆ.! ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ,ಪಿಜಿಯ ಮಾಲೀಕರು ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿ ಪ್ರಪಾತಕ್ಕೆ ಎಸೆದಿದ್ದರಂತೆ.!?ಅಪ್ರಾಪ್ತ ಬಾಲಕಿ ಕಾಣೆಯಾದ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ…

Read More

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ.

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಲವು ದಿನಗಳಿಂದ ರಾಹುಲ್‌ಗಾಂಧಿ ಅವರ ಭೇಟಿಗಾಗಿ ಪ್ರಯತ್ನ ನಡೆಸಿದ್ದ ಡಿ.ಕೆ. ಶಿವಕುಮಾರ್ ಅವರು, ಗುರುವಾರ (ಫೆ, 12 )ದಂದು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಎಲ್ಲಾ ವಿದ್ಯಮಾನಗಳನ್ನು ಅವರ ಗಮನಕ್ಕೆ ತಂದು ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷಗಿರಿ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಸುದೀರ್ಘ…

Read More

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.… news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ ಹಾಗೂ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದೆ ವಾಂಗ್ಚುಕ್‌ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ…

Read More
Optimized by Optimole
error: Content is protected !!