Headlines

ಕೊಡಗಿನಲ್ಲಿ ಕಾಡಾನೆ ದಾಳಿಗೆ ಐಜಿಪಿ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ ಬಲಿ.!!

ಕೊಡಗಿನಲ್ಲಿ ಕಾಡಾನೆ ದಾಳಿಗೆ ಐಜಿಪಿ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ ಬಲಿ.!! news.ashwasurya.in ಅಶ್ವಸೂರ್ಯ/ಕೊಡಗು : ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ತೋಟವೊಂದರಲ್ಲಿ ನಡೆದ ಕಾಡಾನೆ ದಾಳಿಯಲ್ಲಿ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ತೋಟಕ್ಕೆ ಭೇಟಿ ನೀಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ…

Read More

ತೀರ್ಥಹಳ್ಳಿ : ಆಗುಂಬೆ ಠಾಣಾ ಸರಹದ್ದಿನಲ್ಲಿ ಅಕ್ರಮ ಮರಳು ದಂಧೆ.! ಬ್ರೇಕ್ ಹಾಕಿದ ದಕ್ಷ ಪಿಎಸ್ಐ ಶಿವನಗೌಡ.

ತೀರ್ಥಹಳ್ಳಿ : ಆಗುಂಬೆ ಠಾಣಾ ಸರಹದ್ದಿನಲ್ಲಿ ಅಕ್ರಮ ಮರಳು ದಂಧೆ. ಬ್ರೇಕ್ ಹಾಕಿದ ದಕ್ಷ ಪಿಎಸ್ಐ ಶಿವನಗೌಡ. news.ashwasurya.in ಅಶ್ವಸೂರ್ಯ/ಆಗುಂಬೆ : ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಅಕ್ರಮವಾಗಿ ಮರಳು ಲೂಟಿಯಾಗುತ್ತಿದ್ದರು ಕೇಳುವವರೆ ಇಲ್ಲದಂತಾಗಿದೆ, ಇಂತಹ ಭ್ರಷ್ಟರ ನಡುವೆಯೂ ದಕ್ಷ ಪೋಲಿಸ್ ಅಧಿಕಾರಿಯೊಬ್ಬರು ಅಕ್ರಮ ಮರಳು ದಂಧೆಕೋರರ ವಿರುದ್ಧ ಸಮರ ಸಾರಿದ್ದಾರೆ.ಆಗುಂಬೆ ಪೋಲಿಸ್ ಠಾಣೆಯ ದಕ್ಷ ಠಾಣಾ ಅಧಿಕಾರಿಯಾಗಿರುವ ಪಿಎಸ್ಐ ಶಿವನಗೌಡ ಅವರು ಅಕ್ರಮ ಮರಳು ದಂಧೆಕೋರರ ಬೆನ್ನಿಗೆ ಬಿದ್ದಿದ್ದಾರೆ.ದಕ್ಷ ಪಿಎಸ್ಐ ಶಿವನಗೌಡ ಪಾಟೀಲ್ ಅವರು ತಮ್ಮ ಠಾಣಾ ಸರಹದ್ದಿನಲ್ಲಿ…

Read More

ಮೈಸೂರು : ಪತಿಯನ್ನು ಕಳೆದುಕೊಂಡ ಮರುದಿನವೇ ಶಾಲೆಗೆ ಹಾಜರಾದ ಶಿಕ್ಷಕಿ.! ನನ್ನ ದುಃಖ ಕ್ಕಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದ ಗಣಿತ ಶಿಕ್ಷಕಿ ಜೋತಿ.!

ಮೈಸೂರು : ಪತಿಯನ್ನು ಕಳೆದುಕೊಂಡ ಮರುದಿನವೇ ಶಾಲೆಗೆ ಹಾಜರಾದ ಶಿಕ್ಷಕಿ.! ನನ್ನ ದುಃಖ ಕ್ಕಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದ ಗಣಿತ ಶಿಕ್ಷಕಿ ಜೋತಿ.! ಮೈಸೂರಿನಲ್ಲಿ ನಡೆದ ಈ ಘಟನೆ ಶಿಕ್ಷಕ ವೃತ್ತಿಯ ಬದ್ಧತೆಗೆ ಅತ್ಯುತ್ತಮ ಉದಾಹರಣೆಯಾಗಿದೆ. ಗಣಿತ ಶಿಕ್ಷಕಿ ಜ್ಯೋತಿ ಅವರು ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದರೂ, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮರುದಿನವೇ ಶಾಲೆಗೆ ಹಾಜರಾಗಿರುವುದು ನಿಜಕ್ಕೂ ಪ್ರಶಂಸನೀಯ.ಶಿಕ್ಷಕಿ ಜ್ಯೋತಿ ಮೈಸೂರಿನ ಸರ್ಕಾರಿ ಶಾಲೆಯೊಂದರಲ್ಲಿ ಗಣಿತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತಿಯ ಅಕಾಲಿಕ ನಿಧನದ ದುಃಖದಲ್ಲೂ, ಗಣಿತ ವಿಷಯದ…

Read More

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. news.ashwasurya.in Bank Jobs / ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (IDBI) ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್‌ 19.ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆಸಾಂದರ್ಭಿಕ ಚಿತ್ರ –ಬೆಂಗಳೂರು, ಮಾ. 12: ಬ್ಯಾಂಕ್‌ ಉದ್ಯೋಗ (Bank Jobs) ಹೊಂದಬೇಕು ಎಂದು ಕನಸು…

Read More

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.!

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.! news.ashwasurya.in ಅಶ್ವಸೂರ್ಯ/ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ 11ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹೈಕಮಾಂಡ್ ಅನುಮೋದಿಸಿದ ಈ ಪಟ್ಟಿಯಲ್ಲಿ ಹಿರಿಯರು, ಯುವಕರು, ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನಾಳೆ (ಜೂನ್ 3) ಸಂಜೆ 4:05ಕ್ಕೆ…

Read More

ಚಿಕ್ಕಮಗಳೂರು : ಎಸಿಎಫ್ ಮನೆಯಲ್ಲಿ ಚಿನ್ನಾಭರಣಗಳ ಖಜಾನೆ ಹಣದ ರಾಶಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್.!

ಚಿಕ್ಕಮಗಳೂರು : ಎಸಿಎಫ್ ಮನೆಯಲ್ಲಿ ಚಿನ್ನಾಭರಣಗಳ ಖಜಾನೆ ಹಣದ ರಾಶಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್.! ಚಿಕ್ಕಮಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಕುಮಾರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಏಕಕಾಲದಲ್ಲಿ ಭಾರಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಏಕಕಾಲದಲ್ಲಿ ದಾಳಿ: ಚಿಕ್ಕಮಗಳೂರು ನಗರದ ಕಲ್ಯಾಣನಗರದಲ್ಲಿರುವ ಇವರ ಮುಖ್ಯ ನಿವಾಸ, ಕಚೇರಿ, ಹೌಸಿಂಗ್…

Read More
Optimized by Optimole
error: Content is protected !!