Headlines

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ.! A2 ಆರೋಪಿ.!

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ 3 ಮಂದಿ ಭೂಗಳ್ಳರು.! ಮೂವರಲ್ಲಿ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ A2 ಆರೋಪಿ.! news.ashwasurya.in ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪೊಲೀಸ್ ಇಲಾಖೆಯ ಸುಪರ್ದಿಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಭವಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಭೂಗಳ್ಳರ ತಂಡವೊಂದು ಯತ್ನಿಸಿದೆ. ಒಂದು ಕರೆಂಟ್ ಬಿಲ್‌ನಿಂದಾಗಿ ಈ ಬೃಹತ್ ಹಗರಣ ಬಯಲಾಗಿದ್ದು, ಪೊಲೀಸರು ಮೂವರು ಭೂಗಳ್ಳತನ ಮಾಡಲು ಮುಂದಾದ ಆರೋಪಿಗಳನ್ನು ಬಂಧಿಸಿದ್ದಾರೆ…. ಅಶ್ವಸೂರ್ಯ/ಬೆಂಗಳೂರು : ಸಿಲಿಕಾನ್ ಸಿಟಿ…

Read More

ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್.

ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್. news.ashwasurya.in ಅಶ್ವಸೂರ್ಯ/ನವದೆಹಲಿ,ಜು.27 : ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಕೇವಲ ಆಂದೋಲನ ನಡೆಯಿತು ಎಂಬ ಮಾತ್ರಕ್ಕೆ ಪೊಲೀಸರ ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ದೇಶಾದ್ಯಂತ ಉಂಟಾದ ಘರ್ಷಣೆಗಳ ಹಿನ್ನೆಲೆಯಲ್ಲಿ, ಪ್ರತಿಭಟನೆಗಳನ್ನು ನಿರ್ವಹಿಸಲು ಏಕರೂಪದ ರಾಷ್ಟ್ರವ್ಯಾಪಿ ಶಿಷ್ಟಾಚಾರ ಹಾಗೂ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು…

Read More

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ.

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಜ.24 ರಿಂದ 27 ರವರೆಗೆ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿಹಮ್ಮಿಕೊಳ್ಳಲಾಗಿರುವ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.25 ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

Read More

ದಾವಣಗೆರೆ: ಶಂಕಿತ ಉಗ್ರರ ಗ್ಯಾಂಗ್‌ ಬಂಧನ.! ಮನೆ ಮಾಲೀಕನಿಗೆ ಶಾಕ್.!ಹೇಳಿದ್ದೇನು.?

ದಾವಣಗೆರೆ: ಶಂಕಿತ ಉಗ್ರರ ಗ್ಯಾಂಗ್‌ ಬಂಧನ.! ಮನೆ ಮಾಲೀಕನಿಗೆ ಶಾಕ್.! ಹೇಳಿದ್ದೆನು.? ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ 15 ದಿನಗಳ ಹಿಂದೆಯಷ್ಟೇ ಕೆಲಸ ಹುಡುಕಿಕೊಂಡು ಬಂದಿದ್ದ ಈ ಯುವಕ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ವಿಷಯ ತಿಳಿದು ಮನೆ ಮಾಲೀಕ ಗುತ್ತಪ್ಪ ಹಾಗೂ ರೇಣುಕಾ ದಂಪತಿ ತೀವ್ರ…

Read More

ಬೆಳಗಾವಿ : ಆತ್ಮಹತ್ಯೆಗೂ ಮುನ್ನ ಗೋಡೆಯ ಮೇಲೆ ಸಾವಿನ ಸಾಲು ಬರೆದಿಟ್ಟು ಕೊನೆ ಉಸಿರೆಳೆದ ಗೌರವ್ವ.!

ಬೆಳಗಾವಿ : ಆತ್ಮಹತ್ಯೆಗೂ ಮುನ್ನ ಗೋಡೆಯ ಮೇಲೆ ಸಾವಿನ ಸಾಲು ಬರೆದಿಟ್ಟು ಕೊನೆ ಉಸಿರೆಳೆದ ಗೌರವ್ವ.! ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ಮನಕಲಕುವ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ಗೋಡೆ ಮೇಲೆ ಡೆತ್ ನೋಟ್ (Death Note)​​ ಬರೆದಿಟ್ಟು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. news.ashwasurya.in ಅಶ್ವಸೂರ್ಯ/ಬೆಳಗಾವಿ :ಒಲ್ಲದ ಮನಸ್ಸಿನಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾದ ಮಹಿಳೆಆತ್ಮಹತ್ಯೆ ಮಾಡಿಕೊಂಡಿದ್ದಾರೆ.!ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಗೌರವ್ವ ನೀಲ್ಲಪ್ಪ ಕೆಂಗಾನೂರ (36) ಎಂದು ಗುರುತಿಸಲಾಗಿದೆ. ಗೌರವ್ವ ವಿವಾಹಿತರಾಗಿದ್ದು, ಕುಟುಂಬದ ಜವಾಬ್ದಾರಿ ಹೊತ್ತಿದ್ದ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ತೀರ್ಥಹಳ್ಳಿ ಪಟ್ಟಣದ ಕ್ರಿಯಾಶೀಲ ಯುಕರ ಸಾಲಿನಲ್ಲಿ ಒಬ್ಬರಾಗಿದ್ದು, ತೀರ್ಥಹಳ್ಳಿಯ ಮನೆ ಮಗನಂತೆ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಕುರುವಳ್ಳಿಯ ನಾಗರಾಜ್ ಅವರದು ಪ್ರತಿಯೊಬ್ಬರು ಗೌರವಿಸಬೇಕಾದಂತಹ ವ್ಯಕ್ತಿತ್ವದ ಗುಣ. ಯಾರಿಗೆ ತೊಂದರೆ ಆಗಿರಲಿ, ಯಾರಿಗೆ ಆರೋಗ್ಯ ಸಮಸ್ಯೆ ಇರಲಿ ಅಲ್ಲಿಗೆ ದಾವಿಸಿ ತಕ್ಷಣಕ್ಕೆ ತನ್ನ ಕೈಲಾದ ಮಟ್ಟಿಗೆ ಸ್ಪಂದಿಸುವ ವ್ಯಕ್ತಿತ್ವವುಳ್ಳ ಹುಡುಗ ಎಂದರೆ ತಪ್ಪಾಗಲಾರದು.ಕುರುವಳ್ಳಿ ನಾಗರಾಜ್ ಕಾಂಗ್ರೆಸ್ ಪಕ್ಷದ…

Read More
Optimized by Optimole
error: Content is protected !!