Headlines

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ.

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ. news.ashwasurya.in ಅಶ್ವಸೂರ್ಯ/ಮಂಡ್ಯ: ಕಳೆದ ಒಂದು ‌ವರ್ಷದ ಹಿಂದೆ ಪತ್ನಿಯ ಮುಂದೆ ಶ್ರೀಮಂತಿಕೆಯ ಜೀವನ ನಡೆಸಲು ಮುಂದಾಗಿದ್ದ ಪತಿ ಇದೀಗ ತನ್ನ ಮೂವರು ಸಹರಚರರೊಂದಿಗೆ ಜೈಲು ಸೇರಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಖದೀಮರ ಜಾಲವನ್ನು ಬಯಲುಮಾಡಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ. ಗುರುಪ್ರಸಾದ್‌(36), ರೋಹಿತ್‌(20), ನಂಜೇಗೌಡ(19) ಮಾದೇಶ(20) ನಾಲ್ವರು ಬಂಧಿತ…

Read More

ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತ! ಹಣ-ತೋಲ್ಬಳದ ಪ್ರಾಬಲ್ಯ. ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಬಿ ಕೆ ಹರಿಪ್ರಸಾದ್!

ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತ! ಹಣ-ತೋಲ್ಬಳದ ಪ್ರಾಬಲ್ಯ. ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಬಿ ಕೆ ಹರಿಪ್ರಸಾದ್! news.ashwasurya.in 1990 ರ ದಶಕಕ್ಕೂ ಮೊದಲು ರಾಜಕೀಯ ಕ್ಷೇತ್ರ ಈ ರೀತಿ ಇರಲಿಲ್ಲ. ಹದಗೆಡುತ್ತಿರುವ ರಾಜಕೀಯ ವಾತಾವರಣದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಾವು ಬೆಂಬಲಿಸುತ್ತಿರುವುದಾಗಿ ಹೇಳಿದರು… ಅಶ್ವಸೂರ್ಯ/ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವ ಬಗ್ಗೆಕಳವಳ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸದ್ಯದ ರಾಜಕೀಯವು ಹಣ ಮತ್ತು ತೋಳ್ಬಲದಿಂದ ಪ್ರಾಬಲ್ಯ ಹೊಂದಿದೆ ಎಂದಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ…

Read More

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು…..

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು….. news.ashwasurya.in ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ… ಅಶ್ವಸೂರ್ಯ/ಕೇರಳ : ಇನ್ನೂ ಸರಿಯಾಗಿ ಅಂಬೆಗಾಲು ಇಡದ 10 ತಿಂಗಳ ಪುಟಾಣಿ ಕಂದಮ್ಮ ಇದೀಗ ದೇಶದೇಲ್ಲಡೆ ಸುದ್ದಿಯಾಗಿದ್ದಾಳೆ.! ಅತಿ ಕಿರಿಯ ವಯಸ್ಸಿನಲ್ಲಿ ಅಂಗಾಂಗ ದಾನ ಮಾಡಿದ‌ ಕಂದಮ್ಮ ಎನಿಸಿಕೊಂಡಿದ್ದಾಳೆ. ಇತ್ತೀಚೆಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯಗೊಂಡಿದ್ದ…

Read More

ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.!

ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು : ವಿಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ‌ ರಾವ್, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದರು. ಆದರೆ, ಇದೀಗ ಮಹಿಳೆ ಜತೆ ಅಧಿಕಾರಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಕೂಡ ವೈರಲ್‌ ಆಗಿದ್ದು ದೊಡ್ಡ ಸದ್ದು ಮಾಡುತ್ತಿದೆ.!ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೊದ ರಾಸಲಿಲೇಯ…

Read More

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ.

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ. news.ashwasurya.in ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಈ ವಿಷಯ ಬೆಳಕಿಗೆ ಬರುತ್ತಿದ್ದಹಾಗೆ ಪೋಲಿಸ್ ಇಲಾಖೆಯೆ ಬೆಚ್ಚಿಬಿದ್ದಿದೆ… ಅಶ್ವಸೂರ್ಯ/ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ದಂಗು ಬಡಿಯುವಂತೆ ಮಾಡಿದೆ.ಸಮವಸ್ತ್ರದಲ್ಲಿದ್ದ…

Read More

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.?

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.? ಕಳೆದ ಮೂರು ವರ್ಷಗಳಲ್ಲಿದೇಶಾದ್ಯಂತ ಒಂದು ಸಾವಿರ ಕೋಟಿ ರೂ. ಗಿಂತ ಅಧಿಕಹಣ ದೋಚಿದ್ದ ಸೈಬರ್‌ ವಂಚಕರ ಜಾಲವನ್ನು ಭೇದಿಸುವಲ್ಲಿಯಶಸ್ವಿಯಾಗಿರುವ ಹುಳಿಮಾವು ಠಾಣೆ ಪೊಲೀಸರು, ತಾಯಿ-ಮಗ ಸೇರಿ 12 ಮಂದಿಯನ್ನು ಬಂಧಿಸಿದ್ದಾರೆ. ವಂಚನೆಗೆ ಬಳಸಿದ್ದ 4,500 ಬ್ಯಾಂಕ್‌ ಖಾತೆಗಳಲ್ಲಿದ್ದ ಸುಮಾರು 240 ಕೋಟಿ ರೂ. ಗಳನ್ನು ಫ್ರೀಜ್‌ ಮಾಡಿಸಲಾಗಿದೆ…. news.ashwasurya.in ಅಶೋಕನ/ಬೆಂಗಳೂರು : ಬೆಂಗಳೂರು ನಗರದಲ್ಲಿ…

Read More
Optimized by Optimole
error: Content is protected !!