ಬೆಂಗಳೂರು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಜರ್.!
ಬೆಂಗಳೂರು : ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಜರ್.! ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10, 2026 ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಭರ್ಜರಿ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರು, ಮತ್ತು 120ಕ್ಕೂ ಹೆಚ್ಚು ಶಾಸಕರು/MLCಗಳು ಭಾಗವಹಿಸಿದ್ದರು.ರಾಜ್ಯ ಕಾಂಗ್ರೆಸ್ನಲ್ಲಿ ಒಗ್ಗಟ್ಟು ಪ್ರದರ್ಶನ ಮತ್ತು ನಾಯಕತ್ವದ ಚರ್ಚೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಿದಂತಾಗಿದೆ.ಈ ಭೋಜನ ಕೂಟವು ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ವದಂತಿಗಳಿಗೆ ತೆರೆ ಎಳೆದಿದೆ….. news.ashwasurya.in ಅಶ್ವಸೂರ್ಯ/ಬೆಂಗಳೂರು…
