Headlines

ಮಡಿಕೇರಿ : ಟ್ರೆಕ್ಕಿಂಗ್ ವೇಳೆ ಕೊಡಗಿನ ಕಾಡಲ್ಲಿ ನಾಪತ್ತೆಯಾಗಿದ್ದ ಕೇರಳದ ಶರಣ್ಯ 4 ದಿನದ ನಂತರ ಪತ್ತೆ.! ಆಕೆ ಬದುಕಿದ್ದು ಹೇಗೆ.?

ಮಡಿಕೇರಿ : ಟ್ರೆಕ್ಕಿಂಗ್ ವೇಳೆ ಕೊಡಗಿನ ಕಾಡಲ್ಲಿ ನಾಪತ್ತೆಯಾಗಿದ್ದ ಕೇರಳದ ಶರಣ್ಯ 4 ದಿನದ ನಂತರ ಪತ್ತೆ.! ಆಕೆ ಬದುಕಿದ್ದು ಹೇಗೆ.? news.ashwasurya.in ಕೊಡಗಿನ ಯುವತಿಯೊಬ್ಬಳು ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಶರಣ್ಯ, ನಾಲ್ಕು ದಿನಗಳ ನಂತರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ದಟ್ಟಾರಣ್ಯದಲ್ಲಿ ಕೇವಲ ಒಂದೇ ಒಂದು ಬಾಟಲಿ ನೀರನ್ನು ಕುಡಿದುಕೊಂಡು ಬದುಕುಳಿದ ಶರಣ್ಯ ತಮ್ಮ ಸಮಯಪ್ರಜ್ಞೆಯಿಂದ ಡ್ರೋಣ್ ಕಣ್ಣಿಗೆ ಬೀಳುವಂತೆ ಬಯಲು ಜಾಗದಲ್ಲೆ ಇದ್ದ ಕಾರಣಕ್ಕೆ ಆಕೆ ಬದುಕುಳಿದಿದ್ದಾಳೆ…. ಅಶ್ವಸೂರ್ಯ/ಕೊಡಗು : ಕರ್ನಾಟಕದ ಸುಂದರ…

Read More

ನೇಪಾಳ : ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ 1643 ವಿದ್ಯಾರ್ಥಿಗಳು! ಶಿಕ್ಷಕ ಮಾಡಿದ್ದಾದರು ಎನು.?

ನೇಪಾಳ : ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ 1643 ವಿದ್ಯಾರ್ಥಿಗಳು! ಶಿಕ್ಷಕ ಮಾಡಿದ್ದಾದರು ಎನು.? news.ashwasurya.in ಅಶ್ವಸೂರ್ಯ/ನೇಪಾಳ : ನೇಪಾಳ ಪ್ರವಾಹದ ನೀರು ಎಲ್ಲವನ್ನು ಕೊಚ್ಚಿಕೊಂಡು ಹೋಗಿತ್ತಿತ್ತು,ಅದೆ‌ ಸಮಯದಲ್ಲಿ ಶಿಕ್ಷಕರೊಬ್ಬರು ತೆಗೆದುಕೊಂಡು ನಿರ್ಧಾರದಿಂದ ಶಾಲೆಯಲ್ಲಿದ್ದ 1643 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ. ಇದೀಗ ಶಾಲೆ ಎಲ್ಲಿತ್ತು ಅನ್ನೋ ಕುರುಹೂ ಕೂಡ ಈಗ ಅಲ್ಲಿ ಕಾಣುತ್ತಿಲ್ಲ.!ನೇಪಾಳ ಪ್ರವಾಹದ ದುರಂತ ಕತೆಗಳು ಒಂದೊಂದಾಗಿ ಹೊರಬರುತ್ತಿದೆ.ಒಂದೊಂದು ಘಟನೆಯು ಮನಕಲುಕುವಂತಿದೆ ಇನ್ನೂ ಕೇಲವು ಘಟನೆಗಳು ರೊಚಕವಾಗಿದೆ, ಇದೇ ವೇಳೆ ಹಲವರು ಪ್ರಾಣ ಉಳಿಸಿದ ಹಿರೋಗಳಿಗೆ ಎಲ್ಲೆಡೆ…

Read More

ಮಂಡಗದ್ದೆ ಅಕ್ರಮ ಮರಳು ಸಾಗಾಟದ ಕಿಂಗ್‌ಪಿನ್ ಯಾರು?

ಮಂಡಗದ್ದೆ ಅಕ್ರಮ ಮರಳು ಸಾಗಾಟದ ಕಿಂಗ್‌ಪಿನ್ ಯಾರು? news.ashwasurya.in ಅಶ್ವಸೂರ್ಯ/ಮಂಡಗದ್ದೆ : ಮಂಡಗದ್ದೆ ಯಿಂದ ಶಿವಮೊಗ್ಗ ಮತ್ತು ಚಿಲೂರಿನಿಂದ ಅಕ್ರಮ ಮರಳು ಸಾಗಾಟದ ದಂಧೆ ಭರ್ಜರಿಯಾಗಿ ನೆಡೆಯುತ್ತಿದೆ.! ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ತನ್ನ ಟಿಪ್ಪರ್‌ಗಳ ಮೂಲಕ ಅಕ್ರಮ ಮರಳು ದಂಧೆಯನ್ನು ನಿರ್ಭಯವಾಗಿ ಮಾಡುತ್ತಿದ್ದಾನೆ ಈ ಮಂಡಗದ್ದೆಯ ಮರಳು ದಂಧೆಕೋರ.ಶಿವಮೊಗ್ಗ ಮತ್ತು ಮಂಡಗದ್ದೆಮಲೆನಾಡಿನ ನದಿಗಳು, ಹೊಳೆಗಳು ಹಾಗೂ ಪರಿಸರದ ಮೇಲೆ ಅಕ್ರಮ ಮರಳುಗಾರಿಕೆಯ ಕರಿನೆರಳು ಬೀಳುತ್ತಿದೆ.!? ಶಿವಮೊಗ್ಗ ತಾಲೂಕಿನ ಚಿಲೂರು ಸೇರಿದಂತೆ ವಿವಿಧ ಪ್ರದೇಶಗಳಿಂದ ಹಾಗೂ ತೀರ್ಥಹಳ್ಳಿ ತಾಲೂಕಿನ…

Read More

ಬೆಳಗಾವಿ : ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ.! ಅಪಾಯದಿಂದ ಪಾರಾದ ವಕೀಲೆಯ ಪುತ್ರಿ.!

ಬೆಳಗಾವಿ : ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ.! ಅಪಾಯದಿಂದ ಪಾರಾದ ವಕೀಲೆಯ ಪುತ್ರಿ.! news.ashwasurya.in ಅಶ್ವಸೂರ್ಯ/ಬೆಳಗಾವಿ : ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ಹಿರಿಯ ಹೆಸರಾಂತ ವಕೀಲರಾದ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ತಡರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಬೆಳಗಾವಿ ನಗರದ ಖ್ಯಾತ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಬೆಳಗಾವಿ…

Read More

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ.

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಜ.24 ರಿಂದ 27 ರವರೆಗೆ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿಹಮ್ಮಿಕೊಳ್ಳಲಾಗಿರುವ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.25 ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

Read More

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!?

ಬಂಟ್ವಾಳ : ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!? news.ashwasurya.in ಅಶ್ವಸೂರ್ಯ/ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಹತ್ಯೆಗೈದ ಆರೋಪಿ ಚೇತನ್‌(22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ ತನ್ನ ಕಾರಿನ ಪಕ್ಕದಲ್ಲಿ ಕುಳಿತಿದ್ದಾಗ ಬಂಧಿಸಲಾಯಿತು. ಘಟನೆಯ ನಂತರ ಆತ ಇಲಿ ಪಾಷಾಣ (ವಿಷ) ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ…

Read More
Optimized by Optimole
error: Content is protected !!