Headlines

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು. ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆ ಯೋಜನೆ ಜೊತೆಗೆ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನದೊಂದಿಗೆ 6 ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಗೆ ಆಹ್ವಾನ, 2.33 ಕೋಟಿ ರೂ. ಮೀಸಲು. ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಣಯವನ್ನು ಸ್ವಾಗತಿಸಿದ ಸಂಸದ ರಾಘವೇಂದ್ರ – ಸುರಕ್ಷಿತ, ಸುಗಮ ಸಂಪರ್ಕ…

Read More

SHIVAMOGGA : ಜನವರಿ “18” ಅರ್ಧ ಶಿವಮೊಗ್ಗ ಕರೆಂಟ್ ಇಲ್ಲಾ.!

SHIVAMOGGA : ಜನವರಿ “18” ಅರ್ಧ ಶಿವಮೊಗ್ಗ ಕರೆಂಟ್ ಇಲ್ಲಾ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್…

Read More

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .!

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .! news.ashwasurya.in ಅಶ್ವಸೂರ್ಯ/ಪಾಟ್ನಾ : ಬಿಹಾರದ ಮೋಸ್ಟ್ ವಾಂಟೆಡ್ ಅಪರಾಧಿಯಾಗಿದ್ದ ಲಾಲನ್ ಸಿಂಗ್ ಅಲಿಯಾಸ್ ಲಲ್ಲನ್ ಪೊಲೀಸರ ಎನ್‌ಕೌಂಟರ್‌ನಲ್ಲಿ(Encounter) ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಜೂನ್ 21ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಲಾಲನ್ ಸಿಂಗ್‌ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು 1.25 ಲಕ್ಷ ರೂ ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತಂಡಕ್ಕೆ ಸರ್ಸಾವ-ನಕುರ್ ರಸ್ತೆಯಲ್ಲಿ ಲಾಲನ್…

Read More

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಜೀವಾವಧಿ…

Read More

ಬೆಂಗಳೂರು : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ : ತೀರ್ಥಹಳ್ಳಿ ಮೂಲದ ಸಿಎ ಉದ್ಯೋಗಿ ಸೇರಿದಂತೆ ಮೂವರು ಹೈಟೆಕ್ ಉದ್ಯೋಗಿಗಳ ಬಂಧನ.!

ಬೆಂಗಳೂರು : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ : ತೀರ್ಥಹಳ್ಳಿ ಮೂಲದ ಸಿಎ ಉದ್ಯೋಗಿ ಸೇರಿದಂತೆ ಮೂವರು ಹೈಟೆಕ್ ಉದ್ಯೋಗಿಗಳ ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಖ್ಯಾತ ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ ಅವರ ಮುಖವನ್ನು ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಅಶ್ಲೀಲವಾಗಿ ಬಿಂಬಿಸಿದ್ದ ಜಾಲವನ್ನು ಭೇದಿಸುವಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ನಟಿಯ ನಕಲಿ ಬಿಕಿನಿ ಫೋಟೋ ಮತ್ತು ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಮೂವರು ಹೈಟೆಕ್…

Read More

BBK 12 : ಗ್ರ್ಯಾಂಡ್‌ ಫಿನಾಲೆ ಶೂಟಿಂಗ್‌ ಮುಗೀತು; ಯಾರು ಬಿಗ್ ಬಾಸ್ ಪಟ್ಟ.! ಯಾರು ರನ್ನರ್.? ಯಾರಿಗೆ ಸ್ಥಾನ.?

BBK 12 : ಗ್ರ್ಯಾಂಡ್‌ ಫಿನಾಲೆ ಶೂಟಿಂಗ್‌ ಮುಗೀತು; ಯಾರು ಬಿಗ್ ಬಾಸ್ ಪಟ್ಟ.! ಯಾರು ರನ್ನರ್.? ಯಾರಿಗೆ ಸ್ಥಾನ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಅಂತಿಮ ಹಂತದ ಶೂಟಿಂಗ್ ಮುಗಿದಿದೆ.!ಗೆದ್ದವರು ಯಾರಿ ಎನ್ನುವುದು.ಬಿಗ್ ಬಾಗ್ ಅಖಾಡದಲ್ಲಿ ಗೊತ್ತಾಗಿದೆ.? ಯಾರಿಗೆ ಯಾವ ಸ್ಥಾನ ಸಿಕ್ಕಿದೆ ಎಂಬ ಪ್ರಶ್ನೆ ಇದ್ದೆ ಇರುತ್ತದೆ. ಈಗಾಗಲೇ ಬಿಗ್‌ ಬಾಸ್‌ ಶೂಟಿಂಗ್‌ ಮುಗಿದಿದೆ, ಇದಾದ ಬಳಿಕ ಎಡಿಟಿಂಗ್‌ ಕಾರ್ಯ ಕೂಡ ಆರಂಭವಾಗಿದೆಯಂತೆ. ಹೀಗಿರುವಾಗ ಯಾರಿಗೆ ಕಿರೀಟ…

Read More
Optimized by Optimole
error: Content is protected !!