Headlines

ಶಿವಮೊಗ್ಗ : ಗಾಜನೂರು ತುಂತುರು ಖಾಸಗಿ ರೆಸಾರ್ಟ್‌ನಲ್ಲಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! ಎಫ್‌ಐಆರ್ ದಾಖಲು.

ಶಿವಮೊಗ್ಗ : ಗಾಜನೂರು ತುಂತುರು ಖಾಸಗಿ ರೆಸಾರ್ಟ್‌ನಲ್ಲಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! ಎಫ್‌ಐಆರ್ ದಾಖಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಗಾಜನೂರು ಬಳಿಯ ತುಂತುರು ಖಾಸಗಿ ರೇಸಾರ್ಟ್‌ನಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ, ಪಾತ್ರೆ ತೊಳೆಯುವ ಕೆಲಸಕ್ಕೆ ಬಂದಿದ್ದ ನಾಗಮ್ಮ ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಿಶ್ಚಿತಾರ್ಥದ ದೀಪಾಲಂಕಾರದ ವೈರ್ ಮುಳ್ಳುತಂತಿ ಬೇಲಿಗೆ ತಗುಲಿದ್ದೇ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.. ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲೆಯ ಗಾಜನೂರು ಸಮೀಪದ ತರಂಗ ಖಾಸಗಿ ರೇಸಾರ್ಟ್‌ವೊಂದರಲ್ಲಿ ಸಂಭವಿಸಿದ ಭೀಕರ ವಿದ್ಯುತ್…

Read More

ಶಿವಮೊಗ್ಗ : ಒಂದು ವರ್ಷದ ಬಳಿಕ ಶಿಕಾರಿಪುರ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್.! ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ಹಾಕಿದ ಪಿಜಿ ಮಾಲಿಕ & ಗ್ಯಾಂಗ್.!

ಶಿವಮೊಗ್ಗ : ಒಂದು ವರ್ಷದ ಬಳಿಕ ಶಿಕಾರಿಪುರ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್.! ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ಹಾಕಿದ ಪಿಜಿ ಮಾಲಿಕ & ಗ್ಯಾಂಗ್.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಅಂದು ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ಪೊಲೀಸರ ದಕ್ಷ ತನಿಖೆಯಿಂದ ಬಯಲಾಗಿದೆ.! ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ,ಪಿಜಿಯ ಮಾಲೀಕರು ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿ ಪ್ರಪಾತಕ್ಕೆ ಎಸೆದಿದ್ದರಂತೆ.!?ಅಪ್ರಾಪ್ತ ಬಾಲಕಿ ಕಾಣೆಯಾದ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ…

Read More

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ.

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ರಾಜ್ಯದ ಜನತೆಗೆ ಮಹತ್ವದ ನಿರ್ಧಾರವನ್ನು ತಿಳಿಸಿದ್ದಾರೆ. ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ತಿರಸ್ಕರಿಸಿ, ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ.

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ನೀಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಬರೋಬ್ಬರಿ 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿ (DySP) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶನಿವಾರ ತಡರಾತ್ರಿ ಅಧಿಕೃತ ಆದೇಶ ಹೊರಡಿಸಿದೆ.ಪೊಲೀಸ್ ಸಿಬ್ಬಂದಿ ಮಂಡಳಿಯ ಮಹತ್ವದ ನಿರ್ಧಾರಮೇ 10, 2026ರಂದು ನಡೆದ…

Read More

ಬೆಂಗಳೂರು : ಹೊಸ ಅಹಿಂದ ಪ್ರಾದೇಶಿಕ ಪಕ್ಷ ಕಟ್ಟಲು ಜಮೀರ್ ಅಹಮದ್ ಮೇಲೆ ಒತ್ತಡ.

ಬೆಂಗಳೂರು : ಹೊಸ ಅಹಿಂದ ಪ್ರಾದೇಶಿಕ ಪಕ್ಷ ಕಟ್ಟಲು ಜಮೀರ್ ಅಹಮದ್ ಮೇಲೆ ಒತ್ತಡ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಜನಪ್ರಿಯ ನಾಯಕ ಬಿ ಝಡ್ ಜಮೀರ್ ಅಹಮದ್ ಖಾನ್ ರವರು ನೇತೃತ್ವದಲ್ಲಿ ಕರ್ನಾಟಕ ಪ್ರಾದೇಶಿಕ ಹಕ್ಕುಗಳ ಎತ್ತಿ ಹಿಡಿಯಲು ಮತ್ತು ಅಹಿಂದ ವರ್ಗಗಳ ಪರವಾಗಿ ಕಾರ್ಯಕ್ರಮಗಳನ್ನು ತರಲು ಹೊಸ ರಾಜಕೀಯ ಪಕ್ಷ ಕಟ್ಟಲು ವಿವಿಧ ಮುಖಂಡರುಗಳಿಂದ ಒತ್ತಡ ಹೇರುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.!ಕಾಂಗ್ರೆಸ್…

Read More
Optimized by Optimole
error: Content is protected !!