Headlines

ಕ್ರಿಕೆಟ್ ಆಟಗಾರ ರೋಹಿತ್‌ ಅಕಾಲಿಕ ನಿಧನ.! ಆತನ ಅಂತಿಮ ಯಾತ್ರೆಯಲ್ಲಿ ಬ್ಯಾಟ್, ಬಾಲ್ ಹಿಡಿದು ನೆಚ್ಚಿನ ಆಟಗಾರನಿಗೆ ಕಣ್ಣೀರಿನ ವಿದಾಯ..!

ಕ್ರಿಕೆಟ್ ಆಟಗಾರ ರೋಹಿತ್‌ ಅಕಾಲಿಕ ನಿಧನ.! ಆತನ ಅಂತಿಮ ಯಾತ್ರೆಯಲ್ಲಿ ಬ್ಯಾಟ್, ಬಾಲ್ ಹಿಡಿದು ನೆಚ್ಚಿನ ಆಟಗಾರನಿಗೆ ಕಣ್ಣೀರಿನ ವಿದಾಯ..! news.ashwasurya.in ಅಶ್ವಸೂರ್ಯ/ಗುಜರಾತ್ : ಯಾವುದೇ ಆಟವಿರಲಿ ಆ ಆಟಗಾರನಿಗೆ ಆತನ ಆಟವೇ ಉಸಿರಾಗಿರುತ್ತದೆ. ಆಟಗಾರನ ಉಸಿರು ನಿಂತ ಮೇಲೂ ಆಟದ ಮೇಲಿನ ಪ್ರೀತಿ ಕಮ್ಮಿಯಾಗುವುದಿಲ್ಲ ಎಂಬುದಕ್ಕೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಸ್ಥಳೀಯ ಕ್ರಿಕೆಟ್ ಆಟಗಾರ ರೋಹಿತ್ ಅವರು ಅಕಾಲಿಕ ಸಾವಿಗೆ ತುತ್ತಾಗುತ್ತಾರೆ. ಅಲ್ಲಿನ ಅಭಿಮಾನಿಗಳು ಬೇಸರಗೊಂಡಿದ್ದು, ಅಲ್ಲಿನ ನಿವಾಸಿಗಳಲ್ಲಿ ಸೂತಕದ ಮೌನ ಮನೆ…

Read More

ಚಿಕ್ಕಮಗಳೂರು : ಎಸಿಎಫ್ ಮನೆಯಲ್ಲಿ ಚಿನ್ನಾಭರಣಗಳ ಖಜಾನೆ ಹಣದ ರಾಶಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್.!

ಚಿಕ್ಕಮಗಳೂರು : ಎಸಿಎಫ್ ಮನೆಯಲ್ಲಿ ಚಿನ್ನಾಭರಣಗಳ ಖಜಾನೆ ಹಣದ ರಾಶಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್.! ಚಿಕ್ಕಮಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಕುಮಾರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಏಕಕಾಲದಲ್ಲಿ ಭಾರಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಏಕಕಾಲದಲ್ಲಿ ದಾಳಿ: ಚಿಕ್ಕಮಗಳೂರು ನಗರದ ಕಲ್ಯಾಣನಗರದಲ್ಲಿರುವ ಇವರ ಮುಖ್ಯ ನಿವಾಸ, ಕಚೇರಿ, ಹೌಸಿಂಗ್…

Read More

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ.

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ರಂಗಾಯಣ, ಶಿವಮೊಗ್ಗ ಇವರು ನೂತನವಾಗಿ ನಿರ್ಮಿಸಿರುವ ‘ಪಿ ಲಂಕೇಶ್ ಬಯಲು ಮಂದಿರ’ದ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಬೆಳಗಾವಿ : ಮಹಿಳಾ ಅಧಿಕಾರಿ ಮನೆಯಲ್ಲಿ ಇಟ್ರು ಸೀಕ್ರೆಟ್‌ ಕ್ಯಾಮೆರಾ.! ಖಾಸಗಿ ವಿಡಿಯೊ ಚಿತ್ರೀಕರಣ.! ಬ್ಲ್ಯಾಕ್‌ಮೇಲ್‌ ಮಾಡಿದ್ದ 3 ಮಂದಿ ಯೂಟ್ಯೂಬರ್‌ಗಳ ಬಂಧನ.!

ಬೆಳಗಾವಿ : ಮಹಿಳಾ ಅಧಿಕಾರಿ ಮನೆಯಲ್ಲಿ ಇಟ್ರು ಸೀಕ್ರೆಟ್‌ ಕ್ಯಾಮೆರಾ.! ಖಾಸಗಿ ವಿಡಿಯೊ ಚಿತ್ರೀಕರಣ.! ಬ್ಲ್ಯಾಕ್‌ಮೇಲ್‌ ಮಾಡಿದ್ದ 3 ಮಂದಿ ಯೂಟ್ಯೂಬರ್‌ಗಳ ಬಂಧನ.! news.ashwasurya.in ಮನೆಯಲ್ಲಿ ಮಹಿಳಾ ಅಧಿಕಾರಿಯು ತಮ್ಮ ಸ್ನೇಹಿತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೊ ಮಾಡಿಕೊಂಡಿದ್ದ ಯೂಟ್ಯೂಬರ್‌ಗಳು, ಅವುಗಳನ್ನು ತೋರಿಸಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿದ್ದರು.!ಬ್ಲಾಕ್‌ ಮೇಲ್ ಮಾಡಿದವರನ್ನು ಮಟ್ಟಹಾಕುವ‌ನಿಟ್ಟಿನಲ್ಲಿ ಮಹಿಳಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಸಲಾಗಿದೆ…. ಅಶ್ವಸೂರ್ಯ/ಬೆಳಗಾವಿ:…

Read More

ಬಳ್ಳಾರಿ : ಪ್ರೀತಿ ಹೆಸರಲ್ಲಿ ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿದ ಲೆಕ್ಚರ್.!ಈಗ ಪೊಲೀಸರಿ ಅಥಿತಿ.!

ಬಳ್ಳಾರಿ : ಪ್ರೀತಿ ಹೆಸರಲ್ಲಿ ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿದ ಲೆಕ್ಚರ್.!ಈಗ ಪೊಲೀಸರಿ ಅಥಿತಿ.! Lecturer sexually assaults student in Ballari, held. ಬಳ್ಳಾರಿಯಲ್ಲಿ ಶಿಕ್ಷಕ ವೃತ್ತಿಗೇ ಮಸಿ ಬಳಿಯುವಂತಹ ಆಘಾತಕಾರಿ ಘಟನೆಯೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ತನ್ನದೇ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಗೆ ಮೋಸ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ ಖಾಸಗಿ ಕಾಲೇಜಿನ ಉಪನ್ಯಾಸಕ ರವಿಕಿರಣ್ (45) ಎಂಬಾತನನ್ನು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ… news.ashwasurya.in ಅಶ್ವಸೂರ್ಯ/ಬಳ್ಳಾರಿ : ಬಳ್ಳಾರಿಯ…

Read More
Optimized by Optimole
error: Content is protected !!