Headlines

ಬೆಂಗಳೂರು : ಬಹುಭಾಷಾ ಕಿರುತೆರೆ ಧಾರಾವಾಹಿಯ ಖ್ಯಾತ ನಟಿ ನೇಣಿಗೆ ಶರಣು..!

ಬೆಂಗಳೂರು : ಬಹುಭಾಷಾ ಕಿರುತೆರೆ ಧಾರಾವಾಹಿಯ ಖ್ಯಾತ ನಟಿ ನೇಣಿಗೆ ಶರಣು..! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಕಿರುತೆರೆಯ ಹೆಸರಾಂತ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ..!! ಕಿರುತೆರೆಗೆ ದೊಡ್ಡ ಆಘಾತವಾಗಿದೆ.ಇತ್ತೀಚಿನ ದಿನಗಳಲ್ಲಿ ಒತ್ತಡದ ಬದುಕಿನಿಂದ ನಟ ನಟಿಯರಲ್ಲದೆ ಸಾಮಾನ್ಯ ಜನರು ಹಲವು ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.ಈ ಹಾದಿಯಲ್ಲಿ ಕನ್ನಡ ಕಿರುತೆರೆಯ ಹೆಸರಾಂತ ನಟಿ ನಂದಿನಿ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳು ಕಲೈಗ್ನರ್ ಟಿವಿಯಲ್ಲಿ ಪ್ರಸಾರವಾಗುವ ಗೌರಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’…

Read More

ಬೆಂಗಳೂರು : ನೂತನ ಸಚಿವರಿಗೆ ಕಚೇರಿ ಹಂಚಿಕೆ. ಯಾರಿಗೆ ಯಾವ ಕೊಠಡಿ, ಇಲ್ಲಿದೆ ಸಂಪೂರ್ಣ ಪಟ್ಟಿ.

ಬೆಂಗಳೂರು : ನೂತನ ಸಚಿವರಿಗೆ ಕಚೇರಿ ಹಂಚಿಕೆ. ಯಾರಿಗೆ ಯಾವ ಕೊಠಡಿ, ಇಲ್ಲಿದೆ ಸಂಪೂರ್ಣ ಪಟ್ಟಿ. news.ashwasurya.in ಅಶ್ವಸೂರ್ಯ/ಬೆಂಗಳೂರು: ಇತ್ತೀಚೆಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ರಾಜ್ಯ ಸರ್ಕಾರ ಕಚೇರಿ ಕೊಠಡಿಗಳನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಹೊರಡಿಸಿರುವ ಆದೇಶದಂತೆ, ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ವಿವಿಧ ಕಚೇರಿ ಕೊಠಡಿಗಳನ್ನು ಸಚಿವರಿಗೆ ಮೀಸಲಿರಿಸಲಾಗಿದೆ.ಆಗಸ್ಟ್ 3ರಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ 19 ಸಚಿವರಿಗೆ ಅವರ…

Read More

ನೀಟ್ ಪರೀಕ್ಷೆ ಅಕ್ರಮ.! ಪ್ರಶ್ನೆ ಪತ್ರಿಕೆ ಸೋರಿಕೆ.? ಮೊದಮೊದಲು 30 ಲಕ್ಷ, ಪರೀಕ್ಷೆ ಹಿಂದಿನ ರಾತ್ರಿ 30 ಸಾವಿರಕ್ಕೆ ಪ್ರಶ್ನೆಪತ್ರಿಕೆ ಸೇಲ್‌…!

ನೀಟ್ ಪರೀಕ್ಷೆ ಅಕ್ರಮ.! ಪ್ರಶ್ನೆ ಪತ್ರಿಕೆ ಸೋರಿಕೆ.? ಮೊದಮೊದಲು 30 ಲಕ್ಷ, ಪರೀಕ್ಷೆ ಹಿಂದಿನ ರಾತ್ರಿ 30 ಸಾವಿರಕ್ಕೆ ಪ್ರಶ್ನೆಪತ್ರಿಕೆ ಸೇಲ್‌…! news.ashwasurya.in 400 ಜನರಿದ್ದ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್; ತನಿಖೆ ಸಿಬಿಐ ಹೆಗಲಿಗೆ. ಅಶ್ವಸೂರ್ಯ/ನವದೆಹಲಿ: ವೃತ್ತಿಪರ ಕೋರ್ಸ್‌ಗಳ ಕನಸು ಕಂಡು ಹಗಲು ರಾತ್ರಿ ಎನ್ನದೇ ನಿದ್ದೆ ಬಿಟ್ಟು ಓದಿದ ವಿದ್ಯಾರ್ಥಿಗಳ ಬದುಕು ಬಿದಿಗೆ‌ ಬಿದ್ದಿದೆ. ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ 3ರಂದು ನೀಟ್ ಯುಜಿ ಪರೀಕ್ಷೆ ನಡೆದಿತ್ತು. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ…

Read More

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.!

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.! news.ashwasurya.in ಅಶ್ವಸೂರ್ಯ/ಧರ್ಮಸ್ಥಳ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡದ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ವಿಶೇಷ ತನಿಖಾ ದಳ (SIT) ನಡೆಸಿದ ತನಿಖೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ಡಿಎನ್‌ಎ (DNA) ಪರೀಕ್ಷೆಯ ವರದಿಯ ಮೂಲಕ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ನಿಖರ ಗುರುತು ಅಧಿಕೃತವಾಗಿ ದೃಢಪಟ್ಟಿದೆ. ಗುರುತು ಪತ್ತೆಯಾದ ಮೂವರ ವಿವರ…

Read More

38ರ ಹೆಂಗಸಿಗಾಗಿ 22ರ ಸುಂದರ ಪತ್ನಿಯನ್ನೆ ಗುಂಡಿಟ್ಟು ಕೊಂದ ಪತಿ.!

38ರ ಹೆಂಗಸಿಗಾಗಿ 22ರ ಸುಂದರ ಪತ್ನಿಯನ್ನೆ ಗುಂಡಿಟ್ಟು ಕೊಂದ ಪತಿ.! news.ashwasurya.in ಅಶ್ವಸೂರ್ಯ/ಹರಿಯಾಣ : ಗಂಡ ಹೆಂಡತಿಯನ್ನ ಸಾಯಿಸೋದು, ಹೆಂಡತಿ ಗಂಡನ ಸಾಯಿಸೋ ಪ್ರಕರಣಗಳು ಇತ್ತೀಚೆಗೆ ದಿನನಿತ್ಯ ಬೆಳಕಿಗೆ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ದೊಡ್ಡ ಆತಂಕವೆ ಸೃಷ್ಟಿಯಾಗಿದ್ದು ಯಾರನ್ನು ಯಾರು ನಂಬಬೇಕು ನಂಬಬಾರದು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಈ ಮಧ್ಯೆ ಇದಕ್ಕೆ ಸಾಕ್ಷಿ ಎಂಬಂತೆ ಹರಿಯಾಣದಲ್ಲಿ ಘೋರ ಕೃತ್ಯವೊಂದು ನಡೆದು ಹೋಗಿದೆ.! ಮಹಾರಾಷ್ಟ್ರದ ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ ಮಾಸುವ ಮುನ್ನವೇ…

Read More

ಮೂಡುಬಿದಿರೆ :ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಆರೋಪ, ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ CID ಗೆ ಹಸ್ತಾಂತರ.! ಗೃಹ ಸಚಿವ ಸಚಿವ ಜಿ. ಪರಮೇಶ್ವರ್.

ಮೂಡುಬಿದಿರೆ : ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಆರೋಪ, ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ CID ಗೆ ಹಸ್ತಾಂತರ.! ಗೃಹ ಸಚಿವ ಸಚಿವ ಜಿ. ಪರಮೇಶ್ವರ್. ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಜಿ. ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಕರ್ತವ್ಯ ಲೋಪದ ಆರೋಪಗಳ ತನಿಖೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಿಐಡಿ (CID)ಗೆ ಹಸ್ತಾಂತರಿಸಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರ ವರದಿ ಮತ್ತು ಹೆಚ್ಚುವರಿ ಆರೋಪಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಲಾಗಿದೆ…. news.ashwasurya.in…

Read More
Optimized by Optimole
error: Content is protected !!