Headlines

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.!

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.! news.ashwasurya.in ಅಶ್ವಸೂರ್ಯ/ಆನೇಕಲ್‌ : ಡೆಂಟಲ್‌ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೆಕಲ್‌ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.ಯಶಸ್ವಿನಿ(23) ಆತ್ಮಹತ್ಯೆಗೆ ಶರಣಾದ ಮೃತ ವಿದ್ಯಾರ್ಥಿನಿ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and Radiology ವಿಭಾಗದಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದಳು.ಕಾಲೇಜಿನಲ್ಲಿ ಒಂದು ದಿನ ಕಾಲೇಜಿಗೆ ರಜೆ ಹಾಕಿದ ಕಾರಣಕ್ಕೆ…

Read More

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ. ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ..

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ.ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ.. news.ashwasurya.in ಅಶ್ವಸೂರ್ಯ/ಬೀದರ್‌ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬೀದರ್‌ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ನಹುಕೋಟಿ ಹಗರಣ ನಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.ಬಂಧಿತರಲ್ಲಿ ಪಶು ವಿವಿಯ ಮಾಜಿ ಉಪಕುಲಪತಿ ಪ್ರೋ. ಹೆಚ್‌.ಡಿ. ನಾರಾಯಣಸ್ವಾಮಿ,…

Read More

ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕೊಚ್ಚಿ ಯುವತಿಯ ಭೀಕರ ಹತ್ಯೆ.!! ಹಂತಕ ಎಸ್ಕೇಪ್.!

ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ.!! ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ ಹಂತಕ.! ಲಾವಣ್ಯ ಅವರು ಕೆಲಸ ಮುಗಿಸಿ ಕಕ್ಕೆಪದವಿಗೆ ಹೋಗುವ ಬಸ್ ಹತ್ತಿ ಕುಳಿತಾಗ ಚೇತನ್ ಆಕೆಯ ಪಕ್ಕದಲ್ಲೇ ಬಂದು ಕುಳಿತಿದ್ದ. ಇದರಿಂದ ಗಾಬರಿಗೊಂಡ ಲಾವಣ್ಯ ತನ್ನ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಕೆಳಗಿಳಿದಿದ್ದಾರೆ. ಆಕೆಯನ್ನು ಬೆನ್ನಟ್ಟಿದ ಆರೋಪಿ, ತನ್ನ ಬ್ಯಾಗ್‌ನಿಂದ ಮಚ್ಚು ಹೊರಗೆ ತೆಗೆದು ಸಾರ್ವಜನಿಕರ ಎದುರೇ ಭೀಕರವಾಗಿ ದಾಳಿ ನಡೆಸಿದ್ದಾನೆ.ದಾಳಿಯಿಂದ ತೀವ್ರ ರಕ್ತಸ್ರಾವಕ್ಕೊಳಗಾದ…

Read More

ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್.!ಅಪಾಯದಿಂದ ಪಾರದ ಪ್ರಯಾಣಿಕರು.!

ಶಿವಮೊಗ್ಗ : ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್.!ಪ್ರಯಾಣಿಕರ ಕಥೆ ಎನು.? ಅಪಾಯದಿಂದ ಪಾರದ‌ ಪ್ರಯಾಣಿಕರು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ :ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ಹೊಸವರ್ಷದ ದಿನದಂದೆ ತಪ್ಪಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಟ್ಟೆಹಕ್ಲಿಗೆ ತೆರಳುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು ಕೂಡಲೇ ಸಮಯಪ್ರಜ್ಞೆಯಿಂದ ಚಾಲಕ ಬಸ್ ನಿಲ್ಲಿಸಿ ಅಪಘಾತವನ್ನು ತಪ್ಪಿಸಿದ್ದಾರೆ.ಬಸ್ಸಿನಲ್ಲಿ…

Read More
Optimized by Optimole
error: Content is protected !!