Headlines

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ.

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ. news.ashwasurya.in ಅಶ್ವಸೂರ್ಯ/ಕುಂದಾಪುರ : ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.!ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತುಭಾನುವಾರ ಬೆಳಿಗ್ಗೆ ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ “ಫಿಟ್ನೆಸ್ ಡಬ್ ಫ್ರೀ” ಕರ್ನಾಟಕ ಸೈಬರ್ ಜಾಗೃತಿಗಾಗಿ 5…

Read More

ಚೀಲದಲ್ಲಿತ್ತು ಯುವತಿಯ ತಲೆ ಇಲ್ಲದ ದೇಹ.!ಯುವತಿಯ ಸಹೋದ್ಯೋಗಿ ಬಂಧನ.! ಹಂತಕ ಸಿಕ್ಕಿಬಿದ್ದಿದ್ದೇ ರೋಚಕ.

ಚೀಲದಲ್ಲಿತ್ತು ಯುವತಿಯ ತಲೆ ಇಲ್ಲದ ದೇಹ.!ಯುವತಿಯ ಸಹೋದ್ಯೋಗಿ ಬಂಧನ.! ಹಂತಕ ಸಿಕ್ಕಿಬಿದ್ದಿದ್ದೇ ರೋಚಕ. news.ashwasurya.in ಅಶ್ವಸೂರ್ಯ/ಆಗ್ರಾ : ಆಗ್ರಾದ ಹೊರ ಪ್ರದೇಶದಲ್ಲಿ ಚೀಲದಲ್ಲಿ ಪತ್ತೆಯಾದ ಯುವತಿಯ ತಲೆ ಇಲ್ಲದ ಶವದ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.! ಪ್ರೀತಿಯ ವಿಚಾರದಲ್ಲಿ ಅನುಮಾನಗೊಂಡು, ಸಹೋದ್ಯೋಗಿ ಹಾಗೂ ಪ್ರೇಮಿ ವಿನಯ್ ರಜಪೂತ್ ಎಂಬಾತನೇ ಮಿಂಕಿ ಶರ್ಮಾಳನ್ನು ಬರ್ಬರವಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಯುವಕನೊಬ್ಬನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ…

Read More

ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.?

ಪ್ರೀತಿ ಕೊಂದ ಕೊಲೆಗಾರ….! ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.? ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಿಯಕರ ಕದ್ದು ಮದುವೆಯಾಗಿದ್ದ ಗಂಡ ತನ್ನ ಪ್ರೇಯಸಿಯ (ಹೆಂಡತಿ) ಕತ್ತು ಹಿಸುಕಿ ಕೊಲೆ ಮಾಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಶನಿವಾರ (ಜೂನ್ 13, 2026) ನಡೆದಿದೆ. ಕೊಲೆಯಾದ ಯುವತಿಯನ್ನು ಮೊಬೈಲ್ ಶೋರೂಂ ಉದ್ಯೋಗಿ ಭವಾನಿ (22) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ಚಂದ್ರಶೇಖರ್ ಅಲಿಯಾಸ್ ಚಂದು (33)…

Read More

ಚಿಕ್ಕಮಗಳೂರು : ಮತ್ತೊಬ್ಬಳು ಕೇರಳ ಹುಡುಗಿ ನಾಪತ್ತೆ.! ಮುಳ್ಳಯ್ಯನಗಿರಿ ಬೆಟ್ಟದಲ್ಲಿ ನಾಪತ್ತೆಯಾದ ಹುಡುಗಿಗಾಗಿ ಹುಡುಕಾಟ.!

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಮತ್ತು ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ ಶ್ರೀನಂದನಾ (16) ಎಂಬ 10ನೇ ತರಗತಿಯ ಬಾಲಕಿ ಏಪ್ರಿಲ್ 7, 2026ರ ಸಂಜೆ ನಾಪತ್ತೆಯಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಸುಮಾರು 40 ಜನರ ತಂಡದೊಂದಿಗೆ ಶ್ರೀನಂದನಾ ಪ್ರವಾಸಕ್ಕೆ ಬಂದಿದ್ದರು. ಸಂಜೆ 5:30ರ ಸುಮಾರಿಗೆ ಫೋಟೋ ತೆಗೆಸಿಕೊಂಡ ನಂತರ ತಂಡದ ಗುಂಪಿನಿಂದ ಆಕೆ ಬೇರ್ಪಟ್ಟು ನಾಪತ್ತೆಯಾಗಿದ್ದಾರೆ….. ಚಿಕ್ಕಮಗಳೂರು : ಮತ್ತೊಬ್ಬಳು ಕೇರಳ ಹುಡುಗಿ ನಾಪತ್ತೆ.! ಮುಳ್ಳಯ್ಯನಗಿರಿ ಬೆಟ್ಟದಲ್ಲಿ ನಾಪತ್ತೆಯಾದ ಹುಡುಗಿಗಾಗಿ ಹುಡುಕಾಟ.! news.ashwasurya.in…

Read More

ಬೆಂಗಳೂರು : ಅಪ್ಪ- ಅಮ್ಮನಿಗೆ ನಾನು ಒಳ್ಳೆ ಮಗ ಆಗಲಿಲ್ಲ.! ಒಳ್ಳೆಯ ಹೆಸರು ಮಾಡೊದಿಕ್ಕೂ ಬಿಡ್ತಾ ಇಲ್ಲಾ! ಮೊಹಮದ್ ನಲಪಾಡ್.

ಬೆಂಗಳೂರು : ಅಪ್ಪ- ಅಮ್ಮನಿಗೆ ನಾನು ಒಳ್ಳೆ ಮಗ ಆಗಲಿಲ್ಲ.! ಒಳ್ಳೆಯ ಹೆಸರು ಮಾಡೊದಿಕ್ಕೂ ಬಿಡ್ತಾ ಇಲ್ಲಾ! ಮೊಹಮದ್ ನಲಪಾಡ್. news.ashwasurya.in ಅಶ್ವಸೂರ್ಯ/ಬೆಂಗಳೂರು : ತಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಪ್ರತಿ ಬಾರಿ ಇಂತಹ ಕೇಸುಗಳನ್ನು ಇಟ್ಟುಕೊಂಡು ನನ್ನನ್ನು ಮತ್ತು ನಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ನಲಪಾಡ್ ಬೇಸರ ವ್ಯಕ್ತಪಡಿಸಿದ್ದಾರೆ.ED ದಾಳಿ ನೆಡೆದಿರೋದು ನನ್ನ ಹಾಗೂ ನನ್ನ ತಮ್ಮನ ಮೇಲೆ, ಈ ದಾಳಿಗೂ ನಮ್ಮ ತಂದೆ ಹ್ಯಾರಿಸ್‌ಗೂ ಯಾವುದೇ ಸಂಬಂಧ ಇಲ್ಲ ಎಂದು…

Read More

ತೀರ್ಥಹಳ್ಳಿ : ವಿದೇಶಿ ಸ್ವದೇಶಿ ಬೆಕ್ಕುಗಳ ಕದಾಟಕ್ಕೆ ನೆರೆಮನೆಯವರ ಹೊಡೆದಾಟ.! ಬಿತ್ತು 20 ಮಂದಿಯ ವಿರುದ್ಧ ಕೇಸ್‌!

ತೀರ್ಥಹಳ್ಳಿ : ವಿದೇಶಿ ಸ್ವದೇಶಿ ಬೆಕ್ಕುಗಳ ಕದಾಟಕ್ಕೆ ನೆರೆಮನೆಯವರ ಹೊಡೆದಾಟ.! ಬಿತ್ತು 20 ಮಂದಿಯ ವಿರುದ್ಧ ಕೇಸ್‌! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿಯಲ್ಲಿ ವಿದೇಶಿ ಬೆಕ್ಕು ಮತ್ತು ಸ್ವದೇಶಿ ಬೆಕ್ಕಿನ ನಡುವಿನ ಜಗಳ ತಾರಕಕ್ಕೇರಿ ಅವುಗಳ ಮಾಲೀಕರ ನಡುವೆ ದೊಡ್ಡ ಹೊಡೆದಾಟಕ್ಕೆ ಕಾರಣವಾಗಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಎರಡೂ ಕುಟುಂಬಗಳು ಪರಸ್ಪರ ದೂರು ದಾಖಲಿಸಿ, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಮಾತ್ರ ದುರಂತವೆ ಹೌದು.! ವಿದೇಶಿ ಬೆಕ್ಕು ಸ್ವದೇಶಿ ಬೆಕ್ಕಿನ…

Read More
Optimized by Optimole
error: Content is protected !!