ಬೆಂಗಳೂರು : ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ.!

ಬೆಂಗಳೂರು : ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ” ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಮತ್ತೆ ಸದ್ದು ಮಾಡುತ್ತಿದ್ದು, ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು…

Read More

ಶಿವಮೊಗ್ಗ : ಸಂಗ್ರಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇ ಮಾಡಿ.! ಅನಧಿಕೃತ ಮರಳು ಗಣಿಗಾರಿಕೆ ವಿರುದ್ಧ ಗಸ್ತು ತಂಡ : ಜಿಲ್ಲಾಧಿಕಾರಿ, ಪ್ರಭುಲಿಂಗ ಕವಳಿಕಟ್ಟಿ.

ಶಿವಮೊಗ್ಗ : ಸಂಗ್ರಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇ ಮಾಡಿ.! ಅನಧಿಕೃತ ಮರಳು ಗಣಿಗಾರಿಕೆ ವಿರುದ್ಧ ಗಸ್ತು ತಂಡ : ಜಿಲ್ಲಾಧಿಕಾರಿ, ಪ್ರಭುಲಿಂಗ ಕವಳಿಕಟ್ಟಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ , ಸೆಪ್ಟಂಬರ್‌,02 : ಜಿಲ್ಲೆಯ ಮರಳು ಸಮಿತಿಗಳ ನೇತೃತ್ವದಲ್ಲಿ ಜಪ್ತಿಮಾಡಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿ ಆವರಣ, ಫ್ರೀಡಂ ಪಾರ್ಕ್, ಹೊಸನಗರ ಪೊಲೀಸ್‌ ಠಾಣೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಸಂಗ್ರಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ನಿಯಮಾನುಸಾರ ಹರಾಜು ಮೂಲಕ ವಿಲೇ ಮಾಡುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ…

Read More

ಮೂಡುಬಿದಿರೆ : ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.

ಮೂಡುಬಿದಿರೆ : ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ. news.ashwasurya.in ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು, ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.. ಅಶ್ವಸೂರ್ಯ/ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುಮತಿ ನಾಯ್ಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ನೀಡಿದ್ದ…

Read More

ಪರಪ್ಪನ ಅಗ್ರಹಾರ ಜೈಲ್ : ಸಿಸಿಬಿ ರೇಡ್‌ ಪ್ರಜ್ವಲ್‌ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್‌ ಮೊಬೈಲ್‌ ಪತ್ತೆ.!

ಪರಪ್ಪನ ಅಗ್ರಹಾರ ಜೈಲ್ : ಸಿಸಿಬಿ ರೇಡ್‌, ಪ್ರಜ್ವಲ್‌ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್‌ ಮೊಬೈಲ್‌ ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ನಡೆಸಿದ ದಿಢೀರ್‌ ಶೋಧ ಕಾರ್ಯಾಚರಣೆಯಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಇರಿಸಲಾಗಿರುವ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್‌ ಮೊಬೈಲ್‌ ಫೋನ್‌ ಪತ್ತೆಯಾಗಿರುವುದಾಗಿ ವರದಿಯಾಗಿದೆ.ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಜಯ್‌ ಹಿಲೋರಿ ಹಾಗೂ ಡಿಸಿಪಿಗಳಾದ ಶ್ರೀಹರಿಬಾಬು ಮತ್ತು ರಾಜಾ ಇಮಾಮ್‌ ಕಾಸಿಂ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳು…

Read More

ಶಿವಮೊಗ್ಗ : ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ.

ಶಿವಮೊಗ್ಗ : ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ. ಕೋಟೆಗಂಗೂರು ರೈಲ್ವೆ ಡಿಪೋ ಅಧಿಕೃತವಾಗಿ ಆರಂಭಗೊಂಡ ನಂತರ ದೇಶದ ಪ್ರತಿಷ್ಟಿತ ನಗರಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ಹೊಸ ಮಾರ್ಗಗಳು ಆರಂಭಗೊಳ್ಳಲಿವೆ. ವಿಶೇಷವಾಗಿ ವಂದೇಭಾರತ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ ತಿರುಪತಿ, ಕೇರಳದ ಎರ್ನಾಕುಲಂ, ಬಿಹಾರ, ಜಾರ್ಖಂಡ್‌, ಚಂಡೀಘಡ, ಗುವಾಹಟಿಗೆ ರೈಲು ಸಂಪರ್ಕ ದೊರೆತು ರೈಲ್ವೇ ಜಂಕ್ಷನ್‌ ಆಗಿ ಪರಿವರ್ತನೆಯಾಗಲಿದೆ…. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ…

Read More

ಕರ್ನಾಟಕ ಎಂಎಲ್‌ಸಿ ಚುನಾವಣೆ : ಮೊದಲ ಟಾಸ್ಕ್‌ನಲ್ಲೇ ಡಿಕೆಶಿ ಸಕ್ಸಸ್!ಕಾಂಗ್ರೆಸ್ ನ 5 ಅಭ್ಯರ್ಥಿಗಳ ಗೆಲುವು.!

ಕರ್ನಾಟಕ ಎಂಎಲ್‌ಸಿ ಚುನಾವಣೆ : ಮೊದಲ ಟಾಸ್ಕ್‌ನಲ್ಲೇ ಡಿಕೆಶಿ ಸಕ್ಸಸ್!ಕಾಂಗ್ರೆಸ್ ನ 5 ಅಭ್ಯರ್ಥಿಗಳ ಗೆಲುವು.! ಕಾಂಗ್ರೆಸ್ ಪಕ್ಷದ 5 ಅಭ್ಯರ್ಥಿಗಳ ಗೆಲುವು news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 5 ಮತ್ತು ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಒಟ್ಟು 11 ಶಾಸಕರು ಅಡ್ಡ ಮತದಾನ ಮಾಡಿದ್ದು, ಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ತಂತ್ರಗಾರಿಕೆಯಲ್ಲಿ ಮತ್ತೊಮ್ಮೆ ಯಶಸ್ಸು ಸಾಧಿಸಿದ್ದಾರೆ. ರಾಜ್ಯದ…

Read More
Optimized by Optimole
error: Content is protected !!