Headlines

ತಮಿಳುನಾಡು : ತಮಿಳುನಾಡು ಚುನಾವಣೆ : ನಟ ವಿಜಯ್ ಸಾರಥ್ಯದ ಟಿವಿಕೆ 100 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ.

ತಮಿಳುನಾಡು : ತಮಿಳುನಾಡು ಚುನಾವಣೆ : ನಟ ವಿಜಯ್ ಸಾರಥ್ಯದ ಟಿವಿಕೆ 100 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ. news.ashwasurya.in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ, ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಆರಂಭಿಕ ಮುನ್ನಡೆ ಸಾಧಿಸಿದೆ. ತಮಿಳುನಾಡಿನ 100 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಫಲಿತಾಂಶದ ನಂತರ ಶಾಸಕರನ್ನು ರಕ್ಷಿಸಿಕೊಳ್ಳಲು ಪಕ್ಷವು ‘ರೆಸಾರ್ಟ್ ರಾಜಕೀಯ’ದ ಕ್ರಮ ಕೈಗೊಂಡಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು…

Read More

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….

Read More

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ.

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ. news.ashwasurya.in ಅಶ್ವಸೂರ್ಯ/ನವದೆಹಲಿ : ಬಿಸಿಸಿಐ(ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಮುಂಬರುವ U19 ವಿಶ್ವಕಪ್ ಪಂದ್ಯಾವಳಿ ಮತ್ತು ದಕ್ಷಿಣ ಆಫ್ರಿಕಾ ಸರಣಿಗೆ ಭಾರತ U19 ತಂಡವನ್ನು ಘೋಷಿಸಿದೆ.ಆಯುಷ್ ಮ್ಹಾತ್ರೆ ಅವರನ್ನು ವಿಶ್ವಕಪ್‌ಗೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಮಣಿಕಟ್ಟಿನ ಗಾಯದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅವರು ಭಾಗವಹಿಸುವುದಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಭಾರತ…

Read More

ಶಿವಮೊಗ್ಗ : ಸಂಕೇತ್ ಕೊಲೆಗೆ ಕಾರಣವೇನು.? ಎರಡು ದಿನದ ಹಿಂದಿನ ಜಗಳ ಸಂಕೇತ್‌ ಕೊಲೆಯಲ್ಲಿ ಅಂತ್ಯವಾಯ್ತಾ.?15 ಲಕ್ಷ ಪರಿಹಾರ ಘೋಷಣೆ.

ಶಿವಮೊಗ್ಗ : ಸಂಕೇತ್ ಕೊಲೆಗೆ ಕಾರಣವೇನು.? ಎರಡು ದಿನದ ಹಿಂದಿನ ಜಗಳ ಸಂಕೇತ್‌ ಕೊಲೆಯಲ್ಲಿ ಅಂತ್ಯವಾಯ್ತಾ.?15 ಲಕ್ಷ ಪರಿಹಾರ ಘೋಷಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆಗೆ ಕ್ರಿಕೆಟ್ ಪಂದ್ಯದ ವೇಳೆ ನೆಡೆದ ಗಲಾಟೆಯೇ ಕಾರಣ ಎಂದು ಎಸ್‌ಪಿ ನಿಕಿಲ್ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು, ಮೃತನ ಕುಟುಂಬಕ್ಕೆ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.ಸೋಮವಾರ ರಾತ್ರಿ ನಡೆದ ಸಂಕೇತ್ ಕೊಲೆಗೆ…

Read More

ಕರ್ನಾಟಕ ಎಂಎಲ್‌ಸಿ ಚುನಾವಣೆ : ಮೊದಲ ಟಾಸ್ಕ್‌ನಲ್ಲೇ ಡಿಕೆಶಿ ಸಕ್ಸಸ್!ಕಾಂಗ್ರೆಸ್ ನ 5 ಅಭ್ಯರ್ಥಿಗಳ ಗೆಲುವು.!

ಕರ್ನಾಟಕ ಎಂಎಲ್‌ಸಿ ಚುನಾವಣೆ : ಮೊದಲ ಟಾಸ್ಕ್‌ನಲ್ಲೇ ಡಿಕೆಶಿ ಸಕ್ಸಸ್!ಕಾಂಗ್ರೆಸ್ ನ 5 ಅಭ್ಯರ್ಥಿಗಳ ಗೆಲುವು.! ಕಾಂಗ್ರೆಸ್ ಪಕ್ಷದ 5 ಅಭ್ಯರ್ಥಿಗಳ ಗೆಲುವು news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 5 ಮತ್ತು ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಒಟ್ಟು 11 ಶಾಸಕರು ಅಡ್ಡ ಮತದಾನ ಮಾಡಿದ್ದು, ಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ತಂತ್ರಗಾರಿಕೆಯಲ್ಲಿ ಮತ್ತೊಮ್ಮೆ ಯಶಸ್ಸು ಸಾಧಿಸಿದ್ದಾರೆ. ರಾಜ್ಯದ…

Read More

ನ್ಯಾಯಾಧೀಶರುಗಳ ವರ್ಗಾವಣೆ : ಶಾಸಕ ವಿನಯ್‌ ಕುಲಕರ್ಣಿ ಕೇಸ್‌ ತೀರ್ಪು ಬೆನ್ನಲ್ಲೇ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ವರ್ಗಾವಣೆ!

ನ್ಯಾಯಾಧೀಶರುಗಳ ವರ್ಗಾವಣೆ : ಶಾಸಕ ವಿನಯ್‌ ಕುಲಕರ್ಣಿ ಕೇಸ್‌ ತೀರ್ಪು ಬೆನ್ನಲ್ಲೇ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ವರ್ಗಾವಣೆ! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಸಂತೋಷ್ ಗಜಾನನ ಭಟ್ ಅವರು ನಿನ್ನೆ ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿದ್ದರು….

Read More
Optimized by Optimole
error: Content is protected !!