Headlines

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ.! ಯೂಟ್ಯೂಬರ್ ಶಿಮ್ಜಿತಾ ಬಂಧನ.

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ.! ಯೂಟ್ಯೂಬರ್ ಶಿಮ್ಜಿತಾ ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಚಿತ ವರ್ತನೆ ಆರೋಪಿಸಿ ವೀಡಿಯೋ ವೈರಲ್ ಮಾಡಿದ ಯೂಟ್ಯೂಬರ್ ಶಿಮ್ಜಿತಾ ಎಂಬ ಮಹಿಳೆಯ ಬಂಧನವಾಗಿದೆ.ಕೇರಳದಕೋಝಿಕೋಡ್ ಗೋವಿಂದಪುರಂ ನಿವಾಸಿಯಾಗಿದ್ದ ದೀಪಕ್ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿ ಶಿಮ್ಜಿತಾ ಮುಸ್ತಫಾಳನ್ನು ಬುಧವಾರ ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಯ ವಿಶೇಷ ತಂಡವು ಮಧ್ಯಾಹ್ನ ವಡಕರದಲ್ಲಿರುವ ಸಂಬಂಧಿಕರ ಮನೆಯಿಂದ ಶಿಮ್ಜಿತಾಳನ್ನು…

Read More

ಕೊಲ್ಲೂರು ಮೂಕಾಂಬಿಕೆ ಸನ್ನಿದಿದಲ್ಲಿ ಭಕ್ತೆಯ ಹಣ ದೋಚಿದ ಭದ್ರಾವತಿಯ ಮೂವರು ಖತರ್ನಾಕ್ ಕಳ್ಳಿಯರು ಅಂದರ್.!

ಕೊಲ್ಲೂರು ಮೂಕಾಂಬಿಕೆ ಸನ್ನಿದಿದಲ್ಲಿ ಭಕ್ತೆಯ ಹಣ ದೋಚಿದ ಭದ್ರಾವತಿಯ ಮೂವರು ಖತರ್ನಾಕ್ ಕಳ್ಳಿಯರು ಅಂದರ್.! news.ashwasurya.in ಅಶ್ವಸೂರ್ಯ/ಕೊಲ್ಲೂರು: ಇಲ್ಲಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕದ್ದ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ ಮೂವರು ಖತರ್ನಾಕ್ ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು.ದೇಗುಲಕ್ಕೆ ದೇವರ ದರ್ಶನಕ್ಕೆಂದು ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ ನಲ್ಲಿದ್ದ 80 ಸಾವಿರ ರೂ….

Read More

BBK 12 : ಒಬ್ಬ ಸ್ಪರ್ಧಿಗೆ 37 ಕೋಟಿ ಮತ.! ಹಾಗದ್ರೆ ಅ ಸ್ಫರ್ಧಿಯಾರು.? ಗಿಲ್ಲಿನಾ.? ರಕ್ಷಿತನಾ.?

BBK 12 : ಒಬ್ಬ ಸ್ಪರ್ಧಿಗೆ 37 ಕೋಟಿ ಮತ.! ಹಾಗದ್ರೆ ಅ ಸ್ಫರ್ಧಿಯಾರು.? ಗಿಲ್ಲಿನಾ.? ರಕ್ಷಿತನಾ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಈ ಬಾರಿ ಕನ್ನಡ ಬಿಗ್‌ ಬಾಸ್‌ ದೊಡ್ಡಮಟ್ಟದ ಸದ್ದುಮಾಡಿದೆ.ಒಬ್ಬ ಸ್ಫರ್ಧಿ 37 ಕೋಟಿಗೂ ಅಧಿಕ ಮತ ಪಡೆದು ಹೊಸ ದಾಖಲೆ ಸೃಷ್ಟಿ ಮಾಡಿದ್ದಾರೆ.!! ಓಟಿಂಗ್ ಲೈನ್ ನ ವಿಚಾರವನ್ನು ಸ್ವತಃ ಕಿಚ್ಚ ಸುದೀಪ್‌ ಅವರೇ ಪ್ರೇಕ್ಷಕರ ಎದುರು ರಿವೀಲ್‌ ಮಾಡಿದ್ದಾರೆ..ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ -12 ಸದ್ಯ…

Read More

ಪಂಜಾಬಿ ಪ್ರಸಿದ್ಧ ಗಾಯಕಿಯ ಭೀಕರ ಹತ್ಯೆ.! ಕಾಲುವೆಯಲ್ಲಿ ಶವ ಪತ್ತೆ.? ಕೆನಡಾದಿಂದ ಬಂದು ಕೊಲೆ ಮಾಡಿದ ಪ್ರೇಮಿ.!

ಪಂಜಾಬಿ ಪ್ರಸಿದ್ಧ ಗಾಯಕಿಯ ಭೀಕರ ಹತ್ಯೆ.! ಕಾಲುವೆಯಲ್ಲಿ ಶವ ಪತ್ತೆ.? ಕೆನಡಾದಿಂದ ಬಂದು ಕೊಲೆ ಮಾಡಿದ ಪ್ರೇಮಿ.! ಹೌದು, ಇತ್ತೀಚೆಗೆ ಪಂಜಾಬ್‌ನ ಲುಧಿಯಾನದಲ್ಲಿ ನಡೆದ ಈ ಭೀಕರ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ವಿವಾಹಕ್ಕೆ ನಿರಾಕರಿಸಿದ ಕಾರಣಕ್ಕೆ ಖ್ಯಾತ ಪಂಜಾಬಿ ಗಾಯಕಿ ಹಾಗೂ ಮೇಕ್ಅಪ್ ಕಲಾವಿದೆ ಇಂದರ್ ಕೌರ್ (ಅಲಿಯಾಸ್ ಯಶಿಂದರ್ ಕೌರ್) ಅವರನ್ನು ಕೆನಡಾದಿಂದ ಬಂದ ಆಕೆಯ ಪ್ರೇಮಿ ಬರ್ಬರವಾಗಿ ಕೊಲೆ ಮಾಡಿದ್ದಾನೆ… news.ashwasurya.in ಅಶ್ವಸೂರ್ಯ/ ಲುಧಿಯಾನ : ಪಂಜಾಬಿ ಸಂಗೀತ ಲೋಕದ ಉದಯೋನ್ಮುಖ…

Read More

BIG NEWS: ಎಸ್ಎಸ್ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ, ಅಂಕಗಳನ್ನೇ ಕೊಡಲು ಹೈಕೋರ್ಟ್ ನಿರ್ದೇಶನ.

BIG NEWS: ಎಸ್ಎಸ್ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ, ಅಂಕಗಳನ್ನೇ ಕೊಡಲು ಹೈಕೋರ್ಟ್ ನಿರ್ದೇಶನ. news.ashwasurya.in ಅಶ್ವಸೂರ್ಯ/ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್ಎಸ್ಎಲ್​ಸಿ ಪರೀಕ್ಷೆಗೆ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.2025-2026ನೇ ಸಾಲಿನ ಎಸ್ಎಸ್ಎಸ್​ಸಿ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆಯನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿ ಮೂವರು…

Read More
Optimized by Optimole
error: Content is protected !!