ಬಳ್ಳಾರಿ ಹತ್ಯೆ ಪ್ರಕರಣ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಂತೆ ಬಳ್ಳಾರಿಯಲ್ಲಿ ಬಸವಗೌಡನ ಹತ್ಯೆ.! ಮೂವರು ಆರೋಪಿಗಳು ಅಂದರ್.

ಬಳ್ಳಾರಿ ಹತ್ಯೆ ಪ್ರಕರಣ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಂತೆ ಬಳ್ಳಾರಿಯಲ್ಲಿ ಬಸವಗೌಡನ ಹತ್ಯೆ.! ಮೂವರು ಆರೋಪಿಗಳು ಅಂದರ್. ಬಳ್ಳಾರಿಯಲ್ಲಿ ನಡೆದ ಪಾಟೀಲ್‌ ಬಸವನಗೌಡ (26) ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವು, ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿದ್ದ ಪ್ರಸಿದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾದರಿಯಲ್ಲೇ ಇರುವುದು ಪೊಲೀಸ್‌ ತನಿಖೆಯಿಂದ ಬಯಲಾಗಿದೆ. ಮಹಿಳೆಯೊಬ್ಬಳಿಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಪೀಡಿಸುತ್ತಿದ್ದ ಯುವಕನನ್ನು ಪ್ಲ್ಯಾನ್‌ ಮಾಡಿ ಕರೆಸಿಕೊಂಡು ಹತ್ಯೆ ಮಾಡಲಾಗಿದೆ. ಈ ಸಂಬಂಧ ಮೋಕಾ ಠಾಣೆ ಪೊಲೀಸರು ಶ್ವೇತಾ,…

Read More

ಪುಣೆ : ಕೇತನ್ ಮರ್ಡರ್ ಹತ್ಯೆ : ನಮ್ಮ ಮಗಳನ್ನೂ ಅಲ್ಲಿಂದಲೇ ತಳ್ಳಿ ಸಾಯಿಸಿ,ಇಲ್ಲ ಗಲ್ಲಿಗೇರಿಸಿ: ಸಿಯಾ ಅಪ್ಪ, ಅಮ್ಮ ಆಕ್ರೋಶ.

ಪುಣೆ : ಕೇತನ್ ಮರ್ಡರ್ ಹತ್ಯೆ : ನಮ್ಮ ಮಗಳನ್ನೂ ಅಲ್ಲಿಂದಲೇ ತಳ್ಳಿ ಸಾಯಿಸಿ,ಇಲ್ಲ ಗಲ್ಲಿಗೇರಿಸಿ: ಸಿಯಾ ಅಪ್ಪ, ಅಮ್ಮ ಆಕ್ರೋಶ. news.ashwasurya.in ಅಶ್ವಸೂರ್ಯ/ಪುಣೆ : ಪುಣೆಯ ಲೋಹಗಡ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್​ವಾಲ್​ರನ್ನು ಅವರ ಭಾವಿ ಪತ್ನಿ ಸಿಯಾ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘೋರ ಕೃತ್ಯಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಮಗಳು ತಪ್ಪಿತಸ್ಥಳೆಂದು ಸಾಬೀತಾದರೆ ಆಕೆಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಸಿಯಾಳ ಪೋಷಕರೇ ಆಗ್ರಹಿಸಿದ್ದಾರೆ.ಮಹಾರಾಷ್ಟ್ರದ…

Read More

ಮಹಾರಾಷ್ಟ್ರ : ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣ : ಸೋನಮ್‌ ರಘುವಂಶಿ ಐಡಿಯಾಗಳಿಂದ ಪ್ರೇರೇಪಿತಳಾಗಿದ್ದಳಂತೆ ಆರೋಪಿ ಸಿಯಾ.!

ಮಹಾರಾಷ್ಟ್ರ : ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣ : ಸೋನಮ್‌ ರಘುವಂಶಿ ಐಡಿಯಾಗಳಿಂದ ಪ್ರೇರೇಪಿತಳಾಗಿದ್ದಳಂತೆ ಆರೋಪಿ ಸಿಯಾ.! news.ashwasurya.in ಉದ್ಯಮಿ ಕೇತನ್ ಅಗರ್ವಾಲ್ ಅವರ ಹತ್ಯೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆದಿದ್ದು ಆರೋಪಿ ಸಿಯಾ ಗೋಯಲ್‌ ವಿಚಾರಣೆಯಲ್ಲಿ ಸಾಕಷ್ಟು ಪ್ರಮುಖ ವಂಶಗಳು ಬಯಲಾಗಿವೆ. ಸಿಯಾ ಗೋಯಲ್, ಈ ಹಿಂದೆ ದೇಶಾದ್ಯಂತ ದೊಡ್ಡ ಸುದ್ದಿಯಾಗಿದ್ದ ರಾಜಾ ರಘುವಂಶಿ ಕೊಲೆ ಪ್ರಕರಣವನ್ನು ಇಂಟರ್ನೆಟ್‌ನಲ್ಲಿ ಸಂಪೂರ್ಣವಾಗಿ ಸಂಶೋಧನೆ ನಡೆಸಿದ್ದಳು ಎಂದು ತಿಳಿದು ಬಂದಿದೆ.ಸೋನಮ್‌ ರಘುವಂಶಿ ಐಡಿಯಾಗಳಿಂದ ಪ್ರೇರೇಪಿತಳಾಗಿದ್ದ ಸಿಯಾ.!.. ಸಂಗ್ರಹ ಚಿತ್ರ…

Read More

11.82 ಕೋಟಿ ರೂ. ಮೌಲ್ಯದ ಅಕ್ರಮ ಗಾಂಜಾ ಸಾಗಣೆ.! ರೂಪದರ್ಶಿ, ಮಿಸಸ್ ಕೇರಳ ರನ್ನರ್ ಅಪ್ ಹರ್ಷಾ ಸನ್ನಿ ಬಂಧನ.!

11.82 ಕೋಟಿ ರೂ. ಮೌಲ್ಯದ ಅಕ್ರಮ ಗಾಂಜಾ ಸಾಗಣೆ.! ರೂಪದರ್ಶಿ, ಮಿಸಸ್ ಕೇರಳ ರನ್ನರ್ ಅಪ್ ಹರ್ಷಾ ಸನ್ನಿ ಬಂಧನ.! news.ashwasurya.in ಅಶ್ವಸೂರ್ಯ/ಮುಂಬೈ: ರೂಪದರ್ಶಿ ಮತ್ತು ಈ ಹಿಂದೆ ಮಿಸಸರ್ ಕೇರಳ ರನ್ನರ್ ಅಪ್ ಆಗಿದ್ದ ಹರ್ಷಾ ಸನ್ನಿ ಅವರನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಸುಮಾರು .11.82 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಆಕೆಯ ಲಗೇಜ್‌ನಿಂದ ವಶಪಡಿಸಿಕೊಂಡಿದ್ದಾರೆ.28 ವರ್ಷದ ಮಾಡೆಲ್ 11 ಕೆಜಿಗೂ ಹೆಚ್ಚು…

Read More

IPL 2026:ರಾಯಲ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟ RCB. ಗುಜರಾತ್‌ ಟೈಟನ್ಸ್‌ ಬಗ್ಗು ಬಡಿದು ಸತತ ಎರಡನೇ ಬಾರಿ ಫೈನಲ್‌ಗೆ.

IPL 2026:ರಾಯಲ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟ RCB. ಗುಜರಾತ್‌ ಟೈಟನ್ಸ್‌ ಬಗ್ಗು ಬಡಿದು ಸತತ ಎರಡನೇ ಬಾರಿ ಫೈನಲ್‌ಗೆ. ಧರ್ಮಶಾಲಾದ ಕ್ರಿಕೆಟ್ ಅಂಗಳದಲ್ಲಿ ರಜತ್‌ ಪಾಟಿದಾರ್‌ ಅವರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 92 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಈ ಮೂಲಕ ರಜತ್‌ ಪಾಟಿದಾರ್‌ ಅವರ ನಾಯಕತ್ವದಲ್ಲಿ ಆರ್‌ಸಿಬಿ ತಂಡ…

Read More
Optimized by Optimole
error: Content is protected !!