Headlines

ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.!

ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ಗಳು ಶೀಘ್ರದಲ್ಲೇ ಸ್ಥಾಪನೆಯಾಗಲಿವೆ. ನಬಾರ್ಡ್ ನೆರವಿನೊಂದಿಗೆ, ಈ ಪಾರ್ಕ್‌ಗಳು ಸ್ಥಳೀಯ ಕೃಷಿ ಉತ್ಪನ್ನಗಳಾದ ಹಣ್ಣು, ತರಕಾರಿ, ಮತ್ತು ಹಾಲು ಸಂಸ್ಕರಣೆಗೆ ಆದ್ಯತೆ ನೀಡಲಿವೆ. ಬೆಂಗಳೂರು (ಏ.6): ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ ಶೀಘ್ರದಲ್ಲೇ ತಲೆಯೆತ್ತಲಿವೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ…

Read More

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.!

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.! news.ashwasurya.in ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ…. ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ 100 ರೋಸ್ಟರ್‌ ಬಿಂದುಗಳ ಬದಲಾಗಿ 400 ರೋಸ್ಟರ್‌ ಬಿಂದುಗಳನ್ನು…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ.

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ರಂಗಾಯಣ, ಶಿವಮೊಗ್ಗ ಇವರು ನೂತನವಾಗಿ ನಿರ್ಮಿಸಿರುವ ‘ಪಿ ಲಂಕೇಶ್ ಬಯಲು ಮಂದಿರ’ದ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ.

ವಿಜಯಪುರ ಜಿಲ್ಲೆಯ ಭೀಮಾ ತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಜನರ ಭೀಕರ ಹತ್ಯೆ ನಡೆದಿದೆ. ಈ ದಾರುಣ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ… ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ ವಿಜಯಪುರ : ಭೀಮಾ ತೀರದಲ್ಲಿ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಮಂದಿಯನ್ನು ಭೀಕರವಾಗಿ…

Read More

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.!

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.! ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಬಾಲ ಗರ್ಭಿಣಿಯರಿಗೆ (18 ವರ್ಷದೊಳಗಿನವರು) ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ನಡೆಸುತ್ತಿದ್ದ ದಂಧೆಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. 31ಕ್ಕೂ ಹೆಚ್ಚು ಬಾಲಕಿಯರಿಗೆ ಅಕ್ರಮ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮೂವರು ವೈದ್ಯರನ್ನು ಬಂಧಿಸಲಾಗಿದೆ ಮತ್ತು 12ಕ್ಕೂ ಹೆಚ್ಚು ಎಫ್‌ಐಆರ್ (FIR) ದಾಖಲಿಸಲಾಗಿದೆ…. news.ashwasurya.in ಅಶ್ವಸೂರ್ಯ/ಮಂಡ್ಯ : ಹನ್ನೆರಡು ಎಫ್‌ಐಆರ್‌ ದಾಖಲಾದ…

Read More
Optimized by Optimole
error: Content is protected !!