Headlines

ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.?

ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಧಾರವಾಡದ ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ ಎಂಬ ಯುವತಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ಮಗಳನ್ನು ಭೇಟಿಯಾಗಿ ತೆರಳಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ವಿದ್ಯಾಕಾಶಿ ಧಾರವಾಡದಲ್ಲಿ ಮತ್ತೊಂದು ಆಘಾತಕಾರಿ ಘಟನೆ…

Read More

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.!

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯ ವೇಳೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸಲಾಗಿದೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ…

Read More

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ. news.ashwasurya. in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇರುವ ನಡುವೆ ವಿಜಯ್ ಅವರ ಪಕ್ಷವಾದ ಟಿವಿಕೆ ಗಂಭೀರ ಎಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಯಾದರೆ, ಎಲ್ಲಾ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡುತ್ತಾರೆ ಎಂದು ವಿಜಯ್ ಹೇಳಿದ್ದಾರೆ ಎನ್ನಲಾಗಿದೆ.ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇನ್ನೂ ನಿಗೂಢ ಆಗಿರುವುದರಿಂದ ವಿಜಯ್ ಅವರ ಪಕ್ಷವಾದ…

Read More

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.!

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.! news.ashwasurya.in ಅಶ್ವಸೂರ್ಯ/ ಕುಂದಾಪುರ: ಕರಾವಳಿ ಕುಂದಾಪುರದಲ್ಲಿ ಮುಂಜಾನೆಯೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಿಗ್ಗೆ 3.30 ರ ಸುಮಾರಿಗೆ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ. ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದ ವ್ಯಕ್ತಿ.ಪ್ರಕರಣದ ವಿವರ : ತಮ್ಮದೆಯಾದ ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು…

Read More

ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ನಾಮಪತ್ರ ಸಲ್ಲಿಕೆ ಅವಧಿ ವಿಸ್ತರಣೆ?

ಉಪಚುನಾವಣೆ : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ನಾಮಪತ್ರ ಸಲ್ಲಿಕೆ ಅವಧಿ ವಿಸ್ತರಣೆ? news.ashwasurya.in ಅಶ್ವಸೂರ್ಯ/ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 24 ಕೊನೆಯ ದಿನವಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾಗಲಿದೆ.ಬಿಜೆಪಿ ಉಪ ಚುನಾವಣೆಗೆ ಬಾಗಲಕೋಟೆಯಿಂದ ವೀರಣ್ಣ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿಗಳು ಎಂದು ಘೋಷಣೆ ಮಾಡಿದೆ. ಇಬ್ಬರೂ ಸಹ ಶುಕ್ರವಾರ ಸಾಂಕೇತಿಕವಾಗಿ…

Read More
Optimized by Optimole
error: Content is protected !!