Headlines

26ನೇ ವಯಸ್ಸಿಗೆ ಸೆಕ್ಸಸ್ ಕಂಡ ಕೋಟ್ಯಾಧಿಪತಿ ಸಿದ್ಧಾರ್ಥ್ ಸಕ್ಸೇನಾ.! ಒಂದೇ ದಿನದಲ್ಲಿ ₹77 ಕೋಟಿ ಗಳಿಸಿದ್ದಯ ಹೇಗೆ.!?

26ನೇ ವಯಸ್ಸಿಗೆ ಸೆಕ್ಸಸ್ ಕಂಡ ಕೋಟ್ಯಾಧಿಪತಿ ಸಿದ್ಧಾರ್ಥ್ ಸಕ್ಸೇನಾ.! ಒಂದೇ ದಿನದಲ್ಲಿ ₹77 ಕೋಟಿ ಗಳಿಸಿದ್ದಯ ಹೇಗೆ.!? ಐಐಟಿ ಕಾನ್ಪುರದ ಹಳೆಯ ವಿದ್ಯಾರ್ಥಿ ಸಿದ್ಧಾರ್ಥ ಸಕ್ಸೇನಾ, AI ಸ್ಟಾರ್ಟ್‌ಅಪ್ Merlin ಮೂಲಕ ಕೇವಲ 26ನೇ ವಯಸ್ಸಿನಲ್ಲಿ ಒಂದೇ ದಿನದಲ್ಲಿ ಸುಮಾರು ₹77 ಕೋಟಿ ಗಳಿಸಿ ಕೋಟ್ಯಾಧಿಪತಿಯಾದ ಯಶೋಗಾಥೆ ವರದಿ ನಿಮ್ಮ ಮುಂದೆ… ಇದು ವೈರಲ್ ಸುದ್ದಿ ಆಗಿದೆ…. news.ashwasurya.in ಅಶ್ವಸೂರ್ಯ/ಕಾನ್ಪುರ : ಐಐಟಿ ಕಾನ್ಪುರದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದ ಯುವಕ ಇಂದು ಭಾರತದ ಯಶಸ್ವಿ AI ಉದ್ಯಮಿಗಳ…

Read More

ಪುಣೆ : ಕೇತನ್ ಮರ್ಡರ್ ಹತ್ಯೆ : ನಮ್ಮ ಮಗಳನ್ನೂ ಅಲ್ಲಿಂದಲೇ ತಳ್ಳಿ ಸಾಯಿಸಿ,ಇಲ್ಲ ಗಲ್ಲಿಗೇರಿಸಿ: ಸಿಯಾ ಅಪ್ಪ, ಅಮ್ಮ ಆಕ್ರೋಶ.

ಪುಣೆ : ಕೇತನ್ ಮರ್ಡರ್ ಹತ್ಯೆ : ನಮ್ಮ ಮಗಳನ್ನೂ ಅಲ್ಲಿಂದಲೇ ತಳ್ಳಿ ಸಾಯಿಸಿ,ಇಲ್ಲ ಗಲ್ಲಿಗೇರಿಸಿ: ಸಿಯಾ ಅಪ್ಪ, ಅಮ್ಮ ಆಕ್ರೋಶ. news.ashwasurya.in ಅಶ್ವಸೂರ್ಯ/ಪುಣೆ : ಪುಣೆಯ ಲೋಹಗಡ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್​ವಾಲ್​ರನ್ನು ಅವರ ಭಾವಿ ಪತ್ನಿ ಸಿಯಾ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘೋರ ಕೃತ್ಯಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಮಗಳು ತಪ್ಪಿತಸ್ಥಳೆಂದು ಸಾಬೀತಾದರೆ ಆಕೆಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಸಿಯಾಳ ಪೋಷಕರೇ ಆಗ್ರಹಿಸಿದ್ದಾರೆ.ಮಹಾರಾಷ್ಟ್ರದ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ.

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ. news.ashwasurya.in ಅಶ್ವಸೂರ್ಯ/ಶೃಂಗೇರಿ : ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು…

Read More

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!

ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…

Read More

ಬಿ ವೈ ರಾಘವೇಂದ್ರ ರವರ ಹುಟ್ಟುಹಬ್ಬ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಿ ಆರ್‌ ಸುಭಾಷ್ & ಬಿ ಆರ್ ಭಗತ್.

ಬಿ ವೈ ರಾಘವೇಂದ್ರ ರವರ ಹುಟ್ಟುಹಬ್ಬ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಿ ಆರ್‌ ಸುಭಾಷ್ & ಬಿ ಆರ್ ಭಗತ್. ಈ ಪಂದ್ಯಾವಳಿಗೆ ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರ ಪುತ್ರರು ಯುವ ನಾಯಕರುಗಳಾದ ಬಿ ಆರ್ ಸುಭಾಷ್ ಮತ್ತು ಬಿ ಆರ್ ಭಗತ್ ರವರು ಪಂದ್ಯಾವಳಿಯನ್ನು ಉದ್ಘಾಟಿಸಿ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರುಕೇಕ್ ಕತ್ತರಿಸಿ ಎಲ್ಲಾ ಕ್ರೀಡಾಪಟುಗಳಿಗೆ ಸಿಹಿ ಹಂಚಿದರುಪಂದ್ಯಾವಳಿಯಲ್ಲಿ ಯುನೈಟೆಡ್ ಶಿವಮೊಗ್ಗ ಪ್ರಥಮ ಬಹುಮಾನ 20000/-ರೂ ಮತ್ತು ಟ್ರೋಫಿ ಯನ್ನು ತನ್ನದಾಗಿಸಿಕೊಂಡಿತು…. news.ashwasurya.in ಅಶ್ವಸೂರ್ಯ/ಶಿವಮೊಗ್ಗ…

Read More
Optimized by Optimole
error: Content is protected !!