Headlines

ತೀರ್ಥಹಳ್ಳಿ : ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಸಿಎಂ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮ.

ತೀರ್ಥಹಳ್ಳಿ : ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಸಿಎಂ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮ. ರೈತರಿಗೆ ಒದಗಿರುವ ಅಪಾಯ ಎದುರಿಸಿವ ಬಗೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಇಲ್ಲಿ ಸೇರಿದ್ದೇವೆ. ಏನೇ ಆದರೂ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳಬೇಕು. ನಮಗೂ, ಭೂಮಿ‌ ಮತ್ತು ಪರಿಸರಕ್ಕೆ ನಂಟಿದೆ.ನಿಮ್ಮ‌ಮನೆ ಬಾಗಿಲಿಗೆ ಬಂದು ಚರ್ಚಿಸಿ ನಂತರ ವಿಶೇಷ ಅಧಿವೇಶನ ನಡೆಸಿ ಸ್ಥಳೀಯ ಶಾಸಕರ, ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಲಾಗುವುದು. ಅದಕ್ಕಾಗಿ ನಿಮ್ಮನ್ನು‌ ಹುಡುಕಿಕೊಂಡು ನಾವೇ ನಿಮ್ಮ‌ ಮನೆ ಬಾಗಿಲಿಗೆ ಬಂದಿದ್ದೇವೆ…….

Read More

ಬೆಂಗಳೂರು : ನಾಳೆ ( ಮಾರ್ಚ್ 15) ಬೆಳಿಗ್ಗೆ 10 ಗಂಟೆಗೆ ಒಂದು ಪೋಸ್ಟ್‌ ಮಾಡ್ತೀನಿ, ಮರು ಕ್ಷಣವೇ ಡಿಲೀಟ್‌ ಮಾಡ್ತೀನಿ..’ ಅಭಿಮಾನಿಗಳ ತಲೆಗೆ ಹುಳಬಿಟ್ಟ ರೀಯಲ್ ಸ್ಟಾರ್ ಉಪೇಂದ್ರ.!

ಬೆಂಗಳೂರು : ನಾಳೆ (ಮಾರ್ಚ್,15) 10 ಬೆಳಿಗ್ಗೆ ಗಂಟೆಗೆ ಒಂದು ಪೋಸ್ಟ್‌ ಮಾಡ್ತೀನಿ, ಮರು ಕ್ಷಣವೇ ಡಿಲೀಟ್‌ ಮಾಡ್ತೀನಿ..’ ಅಭಿಮಾನಿಗಳ ತಲೆಗೆ ಹುಳಬಿಟ್ಟ ರೀಯಲ್ ಸ್ಟಾರ್ ಉಪೇಂದ್ರ.! news.ashwasurya.in ಅಶ್ವಸೂರ್ಯ/ಬೆಂಗಳೂರು : ನಟ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ನಿಗೂಢ ಮತ್ತು ಎಚ್ಚರಿಕೆಯ ವಾರ್ನಿಂಗ್ ಪೋಸ್ಟ್ ಹಂಚಿಕೊಂಡಿದ್ದಾರೆ. (ಮಾರ್ಚ್ 15) ಬೆಳಿಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡಿ, ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡುವುದಾಗಿ ತಿಳಿಸಿದ್ದು, ಇದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ. ಅದರ ಬೆನ್ನಲ್ಲಿಯೇ…

Read More

ಶಿವಮೊಗ್ಗ : ಸಂಕೇತ್ ಕೊಲೆಗೆ ಕಾರಣವೇನು.? ಎರಡು ದಿನದ ಹಿಂದಿನ ಜಗಳ ಸಂಕೇತ್‌ ಕೊಲೆಯಲ್ಲಿ ಅಂತ್ಯವಾಯ್ತಾ.?15 ಲಕ್ಷ ಪರಿಹಾರ ಘೋಷಣೆ.

ಶಿವಮೊಗ್ಗ : ಸಂಕೇತ್ ಕೊಲೆಗೆ ಕಾರಣವೇನು.? ಎರಡು ದಿನದ ಹಿಂದಿನ ಜಗಳ ಸಂಕೇತ್‌ ಕೊಲೆಯಲ್ಲಿ ಅಂತ್ಯವಾಯ್ತಾ.?15 ಲಕ್ಷ ಪರಿಹಾರ ಘೋಷಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆಗೆ ಕ್ರಿಕೆಟ್ ಪಂದ್ಯದ ವೇಳೆ ನೆಡೆದ ಗಲಾಟೆಯೇ ಕಾರಣ ಎಂದು ಎಸ್‌ಪಿ ನಿಕಿಲ್ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು, ಮೃತನ ಕುಟುಂಬಕ್ಕೆ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.ಸೋಮವಾರ ರಾತ್ರಿ ನಡೆದ ಸಂಕೇತ್ ಕೊಲೆಗೆ…

Read More

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ.

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ. ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಖೊಂಡುನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ…. news.ashwasurya.in ಅಶ್ವಸೂರ್ಯ/ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ.ಈ…

Read More

70 ಲಕ್ಷ ವಂಚನೆ ಪ್ರಕರಣ‌! ಮೋಸ ಹೋದವರಿದ್ದರೆ ಪೊಲೀಸ್ ಠಾಣೆ ಸಂಪರ್ಕಿಸಲು ಎಸ್‌ಪಿ ಸೂಚನೆ.

ಉಡುಪಿ : 70 ಲಕ್ಷ ವಂಚನೆ ಪ್ರಕರಣ‌! ಮೋಸ ಹೋದವರಿದ್ದರೆ ಪೊಲೀಸ್ ಠಾಣೆ ಸಂಪರ್ಕಿಸಲು ಎಸ್‌ಪಿ ಸೂಚನೆ. news.ashwasurya.in ಅಶ್ವಸೂರ್ಯ/ಉಡುಪಿ : ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ 70 ಲಕ್ಷ ಪಡೆದು ವಂಚನೆ ನಡೆಸಿ ಬಳಿಕ ಹಣ ವಾಪಸ್ ಕೇಳಿದ ಉದ್ಯಮಿಗೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.ಈ ಪ್ರಕರಣಕ್ಕೆ…

Read More
Optimized by Optimole
error: Content is protected !!