Headlines

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ! ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.!

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ!ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದುಷ್ಕರ್ಮಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದಾರೆ. ⚠️ ಎಚ್ಚರಿಕೆಯಿಂದಿರಿ: ❌ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಆಕರ್ಷಕ ಆಫರ್‌ಗಳನ್ನು ಪರಿಶೀಲಿಸದೆ ನಂಬಬೇಡಿ.❌ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಗಳಿಗೆ ಹಣ…

Read More

ತೀರ್ಥಹಳ್ಳಿ : ವಿದೇಶಿ ಸ್ವದೇಶಿ ಬೆಕ್ಕುಗಳ ಕದಾಟಕ್ಕೆ ನೆರೆಮನೆಯವರ ಹೊಡೆದಾಟ.! ಬಿತ್ತು 20 ಮಂದಿಯ ವಿರುದ್ಧ ಕೇಸ್‌!

ತೀರ್ಥಹಳ್ಳಿ : ವಿದೇಶಿ ಸ್ವದೇಶಿ ಬೆಕ್ಕುಗಳ ಕದಾಟಕ್ಕೆ ನೆರೆಮನೆಯವರ ಹೊಡೆದಾಟ.! ಬಿತ್ತು 20 ಮಂದಿಯ ವಿರುದ್ಧ ಕೇಸ್‌! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿಯಲ್ಲಿ ವಿದೇಶಿ ಬೆಕ್ಕು ಮತ್ತು ಸ್ವದೇಶಿ ಬೆಕ್ಕಿನ ನಡುವಿನ ಜಗಳ ತಾರಕಕ್ಕೇರಿ ಅವುಗಳ ಮಾಲೀಕರ ನಡುವೆ ದೊಡ್ಡ ಹೊಡೆದಾಟಕ್ಕೆ ಕಾರಣವಾಗಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಎರಡೂ ಕುಟುಂಬಗಳು ಪರಸ್ಪರ ದೂರು ದಾಖಲಿಸಿ, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಮಾತ್ರ ದುರಂತವೆ ಹೌದು.! ವಿದೇಶಿ ಬೆಕ್ಕು ಸ್ವದೇಶಿ ಬೆಕ್ಕಿನ…

Read More

ಹೈದರಾಬಾದ್ | ಗಂಡನ ಉಸಿರು ನಿಲ್ಲಿಸಿ ಗೆಳೆಯನ ಜೊತೆ ಆ ಸಿನಿಮಾ ನೋಡಿದ್ಲು ಕೊಲೆಗಾತಿ ಮಡದಿ.!ಬಿರಿಯಾನಿ ತಿಂದ ಗಂಡ ಹೆಣವಾಗಿ ಹೋದ.!

ಹೈದರಾಬಾದ್ | ಗಂಡನ ಉಸಿರು ನಿಲ್ಲಿಸಿ ಗೆಳೆಯನ ಜೊತೆ ಆ ಸಿನಿಮಾ ನೋಡಿದ್ಲು ಕೊಲೆಗಾತಿ ಮಡದಿ.!ಬಿರಿಯಾನಿ ತಿಂದ ಗಂಡ ಹೆಣವಾಗಿ ಹೋದ.! ಗಂಡನ ಹತ್ಯೆಗೆ ಮುಹೂರ್ತ ಫಿಕ್ಸ್ ಮಾಡಿದ್ದ ಹೆಂಡತಿ ಜನವರಿ 18ರಂದು ಮನೆಯಲ್ಲಿ ಬಿರಿಯಾನಿ ಮಾಡಿ ಸಾಕಷ್ಟು ನಿದ್ದೆ ಮಾತ್ರೆ ಮಿಕ್ಸ್ ಮಾಡಿದ್ದಾಳೆ.! ಹೆಂಡತಿ ಕೊಟ್ಳು ಅಂತ ಬಿರಿಯಾನಿ ಗಡದ್ದಾಗಿ ತಿಂದ ನಾಗರಾಜು ಸೈಲೆಂಟಾಗಿ ನಿದ್ರೆಗೆ ಜಾರಿದ್ದಾನೆ. ನಾಗರಾಜು ಗಾಢ ನಿದ್ದೆಗೆ ಜಾರಿದಾಗ ರಾತ್ರಿ ಸುಮಾರು 11.30ಕ್ಕೆ ಗೆಳೆಯ ಗೋಪಿಯನ್ನು ಮಾಧುರಿ ಕರೆಸಿಕೊಂಡಿದ್ದಾಳೆ. ಈ ವೇಳೆ…

Read More

ತೀರ್ಥಹಳ್ಳಿ : ಮಂಡಗದ್ದೆ ತುಂಗಾ ತೀರದಲ್ಲಿ ಅಕ್ರಮ ಮರಳು ದಂಧೆ.! ಪೊಲೀಸರ ಮೌನ.?ಅಧಿಕಾರಿಗಳು ಎಲ್ಲಿ.?

ತೀರ್ಥಹಳ್ಳಿ : ಮಂಡಗದ್ದೆ ತುಂಗಾ ತೀರದಲ್ಲಿ ಅಕ್ರಮ ಮರಳು ದಂಧೆ.! ಪೊಲೀಸರ ಮೌನ.?ಅಧಿಕಾರಿಗಳು ಎಲ್ಲಿ.? news.ashwasurya.in ಅಶ್ವಸೂರ್ಯ/ಮಂಡಗದ್ದೆ : ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದಲ್ಲಿ ಹಗಲು-ರಾತ್ರಿ ಎನ್ನದೆ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ ನಡೆಯುತ್ತಿದ್ದು, ಮರಳು ದಂಧೆ ತಡೆಯಬೇಕಾದ ಸಂಬಂಧಿತ ಇಲಾಖೆಗಳ ನಿರ್ಲಕ್ಷ್ಯ ಮತ್ತು ಮೌನವೇ ದಂಧೆಕೋರರಿಗೆ ಪರೋಕ್ಷ ಬೆಂಬಲವಾಗಿ ಪರಿಣಮಿಸಿದೆ ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ. ಗ್ರಾಮದ ಕೇಲವು ಖದೀಮರ ಗ್ಯಾಂಗಿನ ರಫೀಕ್‌ ಎಂಬಾತನ ನೇತೃತ್ವದಲ್ಲೇ ಅಕ್ರಮ ಮರಳು ದಂಧೆ ನಡೆಯುತ್ತಿದೆ…

Read More

ಬೇಲೂರು : 30 ಲಕ್ಷದ ಒಡವೆ ಧರಿಸಿ ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆ.! ಸ್ಥಳದಲ್ಲಿ ಆಕೆಯ ಬ್ಯಾಗ್, ಒಳ ಉಡುಪು ಪತ್ತೆ.!

ಬೇಲೂರು : 30 ಲಕ್ಷದ ಒಡವೆ ಧರಿಸಿ ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆ.! ಸ್ಥಳದಲ್ಲಿ ಆಕೆಯ ಬ್ಯಾಗ್, ಒಳ ಉಡುಪು ಪತ್ತೆ.! need.ashwasurya.in ಅಶ್ವಸೂರ್ಯ/ಹಾಸನ : ಚಿಕ್ಕಮಗಳೂರಿನ ಮದುವೆಗೆ ಬಂದಿದ್ದ ಪ್ರಿಯಾಂಕ ಎಂಬ ಮಹಿಳೆ ಬೇಲೂರಿನಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿದ್ದ ಆಕೆಯನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆಕೆಯ ಒಳ ಉಡುಪು ಹಾಗೂ ಬ್ಯಾಗ್ ಪತ್ತೆಯಾಗಿದೆ. ಪೊಲೀಸರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ.? ಮದುವೆಗೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ಕಣ್ಮರೆಯಾದ…

Read More

ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್.

ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್. news.ashwasurya.in ಅಶ್ವಸೂರ್ಯ/ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.ಶ್ರೀಮಂತ ಯುವಕರನ್ನು ಪರಿಚಯಿಸಿಕೊಂಡು ಅವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆರೋಪಿ ಯುವತಿಯರು, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದರು.ದೂರು ದಾಖಲಾಗುತ್ತಿದ್ದಂತೆಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ, ಪಂಚಮಿ (34), ಜಗದೀಶ…

Read More
Optimized by Optimole
error: Content is protected !!