Headlines

ಸುಳ್ಯ: ಹೆಚ್ಚು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ “ವಿಶಿಷ್ಟ ಶಿಕ್ಷೆ” ನೀಡಿದ ನ್ಯಾಯಲಯ.

ಸುಳ್ಯ: ಹೆಚ್ಚು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ “ವಿಶಿಷ್ಟ ಶಿಕ್ಷೆ” ನೀಡಿದ ನ್ಯಾಯಲಯ. news.ashwasurya.in ಅಶ್ವಸೂರ್ಯ/ಸುಳ್ಯ: ಸಂಚಾರ ನಿಯಮಗಳನ್ನು ಪದೆ ಪದೇ ಉಲ್ಲಂಘಿಸುವವರಿಗೆ ದಂಡ ಪಾವತಿಸುವುದು ಸುಲಭದ ಕೆಲಸವಾಗಿಬಿಟ್ಟಿದೆ. ಆದರೆ, ಸುಳ್ಯದ ನ್ಯಾಯಾಲಯವು ಸಂಚಾರ ನಿಯಮ ಪದೇ ಪದೇ ಉಲ್ಲಂಘಿಸಿದ ಯುವಕನಿಗೆ ದಂಡದ ಜೊತೆ ಸಮುದಾಯ ಸೇವೆ ಮಾಡುವಂತೆ ಅಪರೂಪದ ಶಿಕ್ಷೆ ವಿಧಿಸಿ ಆದೇಶಿಸಿದೆ.ಸುಳ್ಯ ನಿವಾಸಿ ರಕ್ಷಿತ್ ಎಂಬಾತ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ. ಈತನ ವಿರುದ್ಧ ಸುಳ್ಯ ಪೊಲೀಸ್ ಉಪ ನಿರೀಕ್ಷಕ…

Read More

ಕಮಲಾಕರ ಭಟ್ ಪ್ರಕರಣ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಜ್ಯೋತಿಷಿ ಭಟ್ಟನ ವಿರುದ್ಧ ಮತ್ತೊಂದು ದೂರು ದಾಖಲು.!

ಕಮಲಾಕರ ಭಟ್ ಪ್ರಕರಣ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಜ್ಯೋತಿಷಿ ಭಟ್ಟನ ವಿರುದ್ಧ ಮತ್ತೊಂದು ದೂರು ದಾಖಲು.! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್‌ ಭಟ್ಟ ಮತ್ತು ಸುಚಿತ್ರಾ ಸೇರಿ ಗ್ಯಾಂಗಿನ ಐವರು ಜೈಲು ಸೇರಿದ್ದಾರೆ. ಈ ನಡುವೆ ಜ್ಯೋತಿಷಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಾರವಾರ ಜಿಲ್ಲೆಯ ಸಿದ್ಧಾಪುರ ತಾಲೂಕಿನಲ್ಲಿ ನೆಡೆದ ವಸಂತ…

Read More

ಬೆಂಗಳೂರು : ಮೆಜೆಸ್ಟಿಕ್ ‌ನಲ್ಲಿ 200 ರೂಪಾಯಿಗಾಗಿ ಮಂಗಳಮುಖಿಯ ಮರ್ಡರ್.! ಆರೋಪಿ ಬಂಧನ.!

ಬೆಂಗಳೂರು : ಮೆಜೆಸ್ಟಿಕ್ ‌ನಲ್ಲಿ 200 ರೂಪಾಯಿಗಾಗಿ ಮಂಗಳಮುಖಿಯ ಮರ್ಡರ್.! ಆರೋಪಿ ಬಂಧನ.! news.ashwasurya.in ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕೊಲೆ ನಡೆದಿದೆ. ಮದ್ಯಪಾನ ಮಾಡಿದ್ದ ಆರೋಪಿ ರಾತ್ರಿ ವೇಳೆಯಲ್ಲಿ ಜನರ ಬಳಿ ದರೋಡೆ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಬಂದಿದ್ದ.​ ಸ್ಥಳದಲ್ಲಿದ್ದ ಮಂಗಳಮುಖಿ ಬಳಿ 200 ರೂಪಾಯಿ ಹಣ ನೀಡುವಂತೆ ಪಟ್ಟುಹಿಡಿದಿದ್ದ. ಆದರೆ, ಹಣ ನೀಡಲು ನಿರಾಕರಿಸಿದಾಗ ಆರೋಪಿಯು ಡ್ರ್ಯಾಗರ್‌ನಿಂದ ಇರಿದು ಮಂಗಳಮುಖಿಯನ್ನು ಕೊಲೆ ಮಾಡಿದ್ದಾನೆ… ಅಶ್ವಸೂರ್ಯ/ಬೆಂಗಳೂರು : ಕೇವಲ 200 ರೂಪಾಯಿಗಾಗಿ ಮಂಗಳಮುಖಿಯನ್ನು ಬರ್ಬರವಾಗಿ…

Read More

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಸಚಿವರಾದ ಎಸ್.ಮಧು ಬಂಗಾರಪ್ಪ ರವರು ಆಗಸ್ಟ್ 07 ರಿಂದ 09 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಠಿ/ ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು…

Read More

ಕಾರವಾರ : ಜೈಲಲ್ಲೇ ಪ್ರೇಮಿಗಳ ದಿನಾಚರಣೆ ಆಚರಿಸಲಿರುವ ಜ್ಯೋತಿಷ್ಯಿ ಭಟ್ಟ ಸುಪ್ನಾತಿ‌ ಸುಚಿತ್ರಾ.! ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌!

ಕಾರವಾರ : ಜೈಲಲ್ಲೇ ಪ್ರೇಮಿಗಳ ದಿನಾಚರಣೆ ಆಚರಿಸಲಿರುವ ಜ್ಯೋತಿಷ್ಯಿ ಭಟ್ಟ ಸುಪ್ನಾತಿ‌ ಸುಚಿತ್ರಾ.! ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ರಾಜ್ಯದಲ್ಲೆ ದೊಡ್ಡ ಸುದ್ದಿಯಾಗಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 21ರವರೆಗೆ ವಿಸ್ತರಿಸಿದೆ. ಸಿದ್ಧಾಪುರ JMFC ನ್ಯಾಯಾಲಯ ಈ ಆದೇಶ ನೀಡಿದೆ.ಕಾರವಾರ ಜಿಲ್ಲೆಯಲ್ಲಿ ಅತಂಕ ಸೃಷ್ಟಿಸಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ…

Read More

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ.

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ. news.ashwasurya.in ಅಶ್ವಸೂರ್ಯ/ಕುಂದಾಪುರ : ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.!ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತುಭಾನುವಾರ ಬೆಳಿಗ್ಗೆ ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ “ಫಿಟ್ನೆಸ್ ಡಬ್ ಫ್ರೀ” ಕರ್ನಾಟಕ ಸೈಬರ್ ಜಾಗೃತಿಗಾಗಿ 5…

Read More
Optimized by Optimole
error: Content is protected !!