Headlines

ಬೆಂಗಳೂರು : ನಾಳೆ 3 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ ; ‘ಡಿಜಿಲಾಕರ್’ನಲ್ಲಿ ಅಧಿಕೃತ ಅಂಕಪಟ್ಟಿ ತಕ್ಷಣವೇ ಲಭ್ಯ !

ಬೆಂಗಳೂರು : ನಾಳೆ 3 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ ; ‘ಡಿಜಿಲಾಕರ್’ನಲ್ಲಿ ಅಧಿಕೃತ ಅಂಕಪಟ್ಟಿ ತಕ್ಷಣವೇ ಲಭ್ಯ ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ದ್ವಿತೀಯ ಪಿಯುಸಿ (Exam-1) ಫಲಿತಾಂಶದ ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9, 2026 (ಗುರುವಾರ) ಮಧ್ಯಾಹ್ನ 3:00 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತಿದೆ. ಅಧಿಕೃತ ವೆಬ್‌ಸೈಟ್ karresults.nic.in ಅಥವಾ ಕರ್ನಾಟಕ ಒನ್ ಮೊಬೈಲ್ ಆಪ್‌ನಲ್ಲಿ ವೀಕ್ಷಿಸಬಹುದು.ವಿದ್ಯಾರ್ಥಿಗಳ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ SMS…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ.

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ. news.ashwasurya.in ಅಶ್ವಸೂರ್ಯ/ಶೃಂಗೇರಿ : ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು…

Read More

ಶಿವಮೊಗ್ಗ : ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ” ಅಕ್ಕ ಪಡೆ “

ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ. ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ….

Read More

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.!

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.! news.ashwasurya.in ಅಶ್ವಸೂರ್ಯ/ಆನೇಕಲ್‌ : ಡೆಂಟಲ್‌ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೆಕಲ್‌ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.ಯಶಸ್ವಿನಿ(23) ಆತ್ಮಹತ್ಯೆಗೆ ಶರಣಾದ ಮೃತ ವಿದ್ಯಾರ್ಥಿನಿ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and Radiology ವಿಭಾಗದಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದಳು.ಕಾಲೇಜಿನಲ್ಲಿ ಒಂದು ದಿನ ಕಾಲೇಜಿಗೆ ರಜೆ ಹಾಕಿದ ಕಾರಣಕ್ಕೆ…

Read More

ಮುಂಬಯಿ : ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು.! ಮತ್ತೆ ಅಬ್ಬರಿಸಿದ ಸಂಜು. ಫೈನಲ್‌‌ಗೆ ಭಾರತ.

ಮುಂಬಯಿ : ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು.! ಮತ್ತೆ ಅಬ್ಬರಿಸಿದ ಸಂಜು. ಫೈನಲ್‌‌ಗೆ ಭಾರತ. news ashwasurya.in ಅಶ್ವಸೂರ್ಯ/ಮುಂಬಯಿ : ಭಾರತ ತಂಡ ದೊಡ್ಡ ಮೊತ್ತವನ್ನು ಕಲೆಹಾಕಿದ್ದರು ಇಂಗ್ಲೆಂಡ್ ತಂಡ ಬ್ಯಾಟಿಂಗ್ ನಲ್ಲಿ ಹೊರಟ ನೆಡೆಸಿತು. ಬೆತೆಲ್ ಏಕಾಂಗಿಯಾಗಿ ಅಬ್ಬರದ ಬ್ಯಾಟಿಂಗ್ ನಡುವೆ ಕೊನೆಯ ಓವರ್‌ನಲ್ಲಿ ಶಿವಂ ದುಬೆ ಮ್ಯಾಜಿಕ್ ವರ್ಕ್‌ ಔಟ್ ಆಗಿದೆ. ಭಾರತ ರೋಚಕವಾಗಿ 7 ರನ್‌ಗಳಿಂದ ಪಂದ್ಯ ಗೆದ್ದು ಫೈನಲ್ ಪ್ರವೇಶಿಸಿದೆ.ಮುಂಬೈನ ವಾಂಖೇಡೆ ಕ್ರಿಕೆಟ್ ಅಂಗಳದಲ್ಲಿ ಭಾರತ ಬೃಹತ್…

Read More

ಹೊಳೆಹೊನ್ನೂರು : ಇಸ್ಪೀಟ್ ಆಡಬೇಕೆ.? “ಹೊಳೆಹೊನ್ನೂರು ಠಾಣಾ ಸರಹದ್ದಿಗೆ ಬನ್ನಿ” ಕೈಬೀಸಿ ಕರೆಯುತ್ತಿವೆ ಅಂದರ್ ಬಾಹರ್ ಅಡ್ಡೆಗಳು.! ಮೌನಕ್ಕೆ ಜಾರಿದ ಪೊಲೀಸರು.!? ಶಾಸಕರು ಸೈಲೆಂಟು.?

ಹೊಳೆಹೊನ್ನೂರು : ಇಸ್ಪೀಟ್ ಆಡಬೇಕೆ.? “ಹೊಳೆಹೊನ್ನೂರು ಠಾಣಾ ಸರಹದ್ದಿಗೆ ಬನ್ನಿ” ಕೈಬೀಸಿ ಕರೆಯುತ್ತಿವೆ ಅಂದರ್ ಬಾಹರ್ ಅಡ್ಡೆಗಳು.! ಮೌನಕ್ಕೆ ಜಾರಿದ ಪೊಲೀಸರು.!? ಶಾಸಕರು ಸೈಲೆಂಟು.? ಹೊಳೆಹೊನ್ನೂರು ಪಟ್ಟಣದ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಕೆಲವು ಮಂದಿ ರಾಜಕಾರಣಿಗಳ ಗೆಟಪ್ ಧರಿಸಿ ಅಡ್ಡ ಕಸುಬಿ ದಂಧೆಗೆ ಇಳಿದಿದ್ದಾರೆ, ಕೆಲವು ಮನೆಹಾಳರಿಂದ ಸಂಪೂರ್ಣ ನಲುಗಿ ಹೋಗಿದೆ ಹೊಳೆಹೊನ್ನೂರು ಪಟ್ಟಣ.!ಈ ಜೂಜಿನಡ್ಡೆಯ ಹರಾಮಿಗಳ ಹಣದಾಹದ ವಾಂಚೆಗೆ ಕೆಲವು ಕೂಲಿ ಕಾರ್ಮಿಕರು. ರೈತರು, ಮಧ್ಯಮವರ್ಗದ ಮಂದಿನಯ ಜೋತೆಗೆ ಊರಿನ ಕೆಲವು ಯುವಕರು ಅಂದರ್ ಬಾಹರ್…

Read More
Optimized by Optimole
error: Content is protected !!