Headlines

✨ T20 world cup, IND vs PAK: ಇಶಾನ್‌ ಕಿಶನ್‌ ಅಬ್ಬರದ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಹೀನಾಯ ಸೋಲು ಭಾರತ ಸೂಪರ್‌-8ರ ಘಟ್ಟಕ್ಕೆ.!

No hand shake again …👍 ✨ T20 world cup, IND vs PAK: ಇಶಾನ್‌ ಕಿಶನ್‌ ಅಬ್ಬರದ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಹೀನಾಯ ಸೋಲು ಭಾರತ ಸೂಪರ್‌-8 ಘಟ್ಟಕ್ಕೆ.! ಶ್ರೀಲಂಕಾದ ಕೊಲಂಬೊದ ಪ್ರೇಮದಾಸ್ ಕ್ರಿಕೆಟ್ ಅಂಗಳದಲ್ಲಿ ಪಾಕಿಸ್ತಾನ ತಂಡದ ನಾಯಕ ಟಾಸ್ ಗೆದ್ದು ಭಾರತ ತಂಡಕ್ಕೆ ಬ್ಯಾಟಿಂಗ್ ಗೆ ಆಹ್ವಾನಿಸಿದರು ಭಾರತ ತಂಡ ಶಿಸ್ತು ಬದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಮಾಡಿ ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ನಿರೀಕ್ಷೆಗಿಂತಲು ಸುಲಭವಾಗಿ ಪಾಕಿಸ್ತಾನ ತಂಡವನ್ನು ಸೋಲಿಸಿ…

Read More

ಶಿವಮೊಗ್ಗ : ಗಣರಾಜ್ಯೋತ್ಸವ-ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ: ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ಗಣರಾಜ್ಯೋತ್ಸವ-ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ: ಶಿಕ್ಷಣ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜ.26 ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು ನಾವು ಸ್ವಾಭಿಮಾನದಿಂದ ಬದುಕಲು ಕಾರಣರಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕೃತಜ್ಞತಾ ಪೂರ್ವಕ ನಮನಗಳು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ…

Read More

ಬೆಂಗಳೂರು : ಹಾಡುಹಗಲೇ 3 ಕೋಟಿ ರೂ ಆಭರಣ ದೋಚಿದ ಖದೀಮರು ಎಸ್ಕೇಪ್.! ಇದು ‘ಹೋಲ್‌ಸೇಲ್’ ಲೂಟಿ.!

ಬೆಂಗಳೂರು : ಹಾಡುಹಗಲೇ 3 ಕೋಟಿ ರೂ ಆಭರಣ ದೋಚಿದ ಖದೀಮರು ಎಸ್ಕೇಪ್.! ಇದು ‘ಹೋಲ್‌ಸೇಲ್’ ಲೂಟಿ.! news.ashwasurya.in ಸಾಂದರ್ಭಿಕ ಚಿತ್ರಗಳು…. ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಖದೀಮರು ಭರ್ಜರಿ ಕೈಚಳಕ ತೋರಿಸಿದ್ದಾರೆ.! ಸಾರ್ವಜನಿಕರು ಇರುವಂತಹ ರಸ್ತೆಯಲ್ಲಿ ಚೈನ್ ಸ್ನ್ಯಾಚಿಂಗ್, ಬೀಗ ಹಾಕಿದ ಮನೆಗಳ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಕೋಟಿ ಲೂಟಿಗೆ ಮುಂದಾಗಿದ್ದಾರೆ.ಖದೀಮರ ಗ್ಯಾಂಗ್ ಇತ್ತೀಚೆಗೆ ಖತರ್ನಾಕ್ ಸ್ಕೆಚ್ ಹಾಕುತ್ತಿದ್ದಾರೆ.ಇದಕ್ಕೆ ಉದಾಹರಣೆಗೆ ಎಂಬಂತೆ ಬೆಂಗಳೂರಿನ ಹೃದಯಭಾಗವಾದ ಮಲ್ಲೇಶ್ವರಂ ನಲ್ಲಿ ಹಾಡಹಗಲೇ ಅಪ್ಪಟ ಸಿನಿಮೀಯ ಸ್ಟೈಲ್‌ನಲ್ಲಿ ಬರೋಬ್ಬರಿ 3…

Read More

ಕೋಲಾರ : ರೌಡಿಯಿಂದ ಹಫ್ತಾ ವಸೂಲಿ ಆರೋಪ.!ಆರೋಪಿಯನ್ನು ಹೊತ್ತೊಯ್ದು ಬಂಧಿಸಿದ ಪೊಲೀಸರು.!

ಕೋಲಾರ : ರೌಡಿಯಿಂದ ಹಫ್ತಾ ವಸೂಲಿ ಆರೋಪ.!ಆರೋಪಿಯನ್ನು ಹೊತ್ತೊಯ್ದು ಬಂಧಿಸಿದ ಪೊಲೀಸರು.! ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ಈತನನ್ನು ಪೊಲೀಸರು ಹೊತ್ತೊಯ್ದಿರುವ ದೃಶ್ಯ ಈಗ ವೈರಲ್‌ ಆಗಿದೆ. ತನಗೆ ಹೆದರಿಸಿ, ಬೆದರಿಕೆ ಹಾಕಿ ತನ್ನ ಮಗಳ ಮದುವೆಗೆ ಹಣ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಸಂತ್ರಸ್ತ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು.ಈಗಾಗಲೇ ನಗರದಿಂದ ಗಡಿಪಾರು ಆಗಿದ್ದರೂ ಕಾನೂನು ಉಲ್ಲಂಘಿಸಿ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಹಣ ವಸೂಲಿಗಾಗಿ ಕಿರುಕುಳ ನೀಡಿದ ದೂರಿನ ಹಿನ್ನೆಲೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ…. news.ashwasurya.in ಅಶ್ವಸೂರ್ಯ/ಕೋಲಾರ:…

Read More

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ.! A2 ಆರೋಪಿ.!

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ 3 ಮಂದಿ ಭೂಗಳ್ಳರು.! ಮೂವರಲ್ಲಿ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ A2 ಆರೋಪಿ.! news.ashwasurya.in ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪೊಲೀಸ್ ಇಲಾಖೆಯ ಸುಪರ್ದಿಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಭವಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಭೂಗಳ್ಳರ ತಂಡವೊಂದು ಯತ್ನಿಸಿದೆ. ಒಂದು ಕರೆಂಟ್ ಬಿಲ್‌ನಿಂದಾಗಿ ಈ ಬೃಹತ್ ಹಗರಣ ಬಯಲಾಗಿದ್ದು, ಪೊಲೀಸರು ಮೂವರು ಭೂಗಳ್ಳತನ ಮಾಡಲು ಮುಂದಾದ ಆರೋಪಿಗಳನ್ನು ಬಂಧಿಸಿದ್ದಾರೆ…. ಅಶ್ವಸೂರ್ಯ/ಬೆಂಗಳೂರು : ಸಿಲಿಕಾನ್ ಸಿಟಿ…

Read More

ಅಪ್ಪ ಸ್ವಾರಿ.50 ಬಾರಿ ಸರ್ಕಾರಿ ಕೆಲಸಕ್ಕೆ ಪ್ರಯತ್ನ ಪಟ್ಟರು ಸಿಗಲಿಲ್ಲ.!ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆಗೆ ಶರಣು.!

ಅಪ್ಪ ಸ್ವಾರಿ.50 ಬಾರಿ ಸರ್ಕಾರಿ ಕೆಲಸಕ್ಕೆ ಪ್ರಯತ್ನ ಪಟ್ಟರು ಸಿಗಲಿಲ್ಲ.!ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆಗೆ ಶರಣು.! news.ashwasurya.in ಮೃತನ ಹಿರಿಯ ಸಹೋದರನ ಮದುವೆ ನಿಶ್ಚಯಿಸಲು ಕುಟುಂಬಸ್ಥರು ತೆರಳಿದ್ದಾಗ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ.. ಅಶ್ವಸೂರ್ಯ/ಲಕ್ನೋ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ಪ್ರಯತ್ನಗಳ ನಂತರವೂ ಸರ್ಕಾರಿ ಕೆಲಸ ಸಿಗಲಿಲ್ಲವೆಂದು ನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ತಂದೆಗೆ ಕ್ಷಮೆಯಾಚಿಸಿ ಸಾವಿನೆಡೆಗೆ ಹೆಜ್ಜೆಹಾಕಿದ್ದಾನೆ.ಮೃತನನ್ನು ಆನಂದ್ ಕುಮಾರ್ (23) ಎಂದು ಗುರುತಿಸಲಾಗಿದೆ. 2024ರಲ್ಲಿ…

Read More
Optimized by Optimole
error: Content is protected !!