Headlines

ಶಿವಮೊಗ್ಗ : ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್, ಸೂಡಾ ಅಧ್ಯಕ್ಷರು.

ಶಿವಮೊಗ್ಗ : ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್, ಸೂಡಾ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಜೂನ್ 11: ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಗುರುವಾರ 60.00 ಮೀ ಅಗಲದ ಮಹಾಯೋಜನೆಯ ಹೊರ ವರ್ತುಲ ರಸ್ತೆ…

Read More

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.?

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಸ್ಥಾಪನೆ ರಾಜಕೀಯ ಬೇಡಿಕೆಯಲ್ಲ, ಅದು ನಮ್ಮ ಹಕ್ಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು…

Read More

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.?

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.? news.ashwasurya.in ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗುರು ಹಿರಿಯರ ಇಚ್ಛೆಯಂತೆ ನಿಶ್ಚಯವಾಗಿದ್ದ ಮದುವೆ ನೆರವೇರುವ ಮುನ್ನವೇ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ.! ಪಾಲಕರು ಪ್ರೀತಿಗೆ ಒಪ್ಪದ ಕಾರಣ ಬೇರೊಬ್ಬನೊಂದಿಗೆ ಮದುವೆ ನಿಶ್ಚಯಿಸಿದ್ದರು. ಈ ಘಟನೆಯಿಂದ ಮದುವೆ ರದ್ದಾಗಿದ್ದು, ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇನ್ನೇನು ಮದುವೆಯ ಕಾರ್ಯ ನಡೆಯ ಬೇಕಿತ್ತು…

Read More

Ind vs Pak; ಮಗನ ಬ್ಯಾಟಿಂಗ್‌ ನೋಡಿ ಹೆತ್ತ ಕರಳು ಭಾವುಕ..! ಮನೆಯಲ್ಲೇ ಟಿವಿ ನೋಡುತ್ತಾ ಕಣ್ಣೀರು ಹಾಕಿದ ಇಶಾನ್ ಕಿಶನ್‌ ತಾಯಿ.!

Ind vs Pak; ಮಗನ ಬ್ಯಾಟಿಂಗ್‌ ನೋಡಿ ಹೆತ್ತ ಕರಳು ಭಾವುಕ..! ಮನೆಯಲ್ಲೇ ಟಿವಿ ನೋಡುತ್ತಾ ಕಣ್ಣೀರು ಹಾಕಿದ ಕಿಶನ್‌ ತಾಯಿ.! news.ashwasurya.in ಅಶ್ವಸೂರ್ಯ/ಪಾಟ್ನಾ : ಇಶಾನ್‌ ಕಿಶನ್‌‌ ಸತತ ಎರಡು ವರ್ಷಗಳಿಂದ ಹೊರಗುಳಿದ ಬಳಿಕ ಮತ್ತೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು ಮಾತ್ರ ಅದೃಷ್ಟವೇ ಸರಿ. ಬಿಗ್‌ ಕಮ್‌ಬ್ಯಾಕ್‌ ಮಾಡಿರುವ ಯುವ ವಿಕೆಟ್‌ ಕೀಪರ್‌ ಪಾಕಿಸ್ತಾನ ವಿರುದ್ಧ ಸಿಡಿದು ನಿಂತು ಅರ್ಧಶತಕ ಬಾರಿಸಿ ಗೆಲುವಿಗೆ ಕಾರಣರಾಗಿದ್ದಾರೆ. ಮಗ ಬ್ಯಾಟಿಂಗ್‌ ಮಾಡುವಾಗ ತಾಯಿ ಸುಚಿತ್ರಾ ಸಿಂಗ್‌ ಮನೆಯಲ್ಲಿ…

Read More

ರಾಮನ ದೇಣಿಗೆ ಹಣದಲ್ಲಿ ಆರೋಪಿ ಅವಿನಾಶ್ ಶುಕ್ಲಾನ Hi-Fi ಲೈಫ್.! ಪ್ರಿಯತಮೆಗೆ ದುಬಾರಿ ಗಿಫ್ಟ್,ಲಕ್ಷಾಂತರ ರೂಪಾಯಿ ಕೊಟ್ಟಿದ್ದ.

ರಾಮನ ದೇಣಿಗೆ ಹಣದಲ್ಲಿ ಆರೋಪಿ ಅವಿನಾಶ್ ಶುಕ್ಲಾನ Hi-Fi ಲೈಫ್.! ಪ್ರಿಯತಮೆಗೆ ದುಬಾರಿ ಗಿಫ್ಟ್,ಲಕ್ಷಾಂತರ ರೂಪಾಯಿ ಕೊಟ್ಟಿದ್ದ. news.ashwasurya.in ಅಶ್ವಸೂರ್ಯ/ಅಯೋಧ್ಯೆ: ರಾಮನ ಹುಂಡಿ ( ರಾಮ ಮಂದಿರ ) ಹಣ ಕಳ್ಳತನ ಮಾಡಿ ಅದರಿಂದ ಆರೋಪಿ ಅವಿನಾಶ್ ಶುಕ್ಲಾ ಗರ್ಲ್ಫ್ರೆಂಡ್ ಜೊತೆ ಮೋಜು, ಮಸ್ತಿ ಮಾಡುತ್ತಿದ್ದ ಎನ್ನೋದು ಇದೀಗ ತನಿಖೆಯಲ್ಲಿ ಹೊರಬಂದಿದೆ.ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಹೊಸ ಹೊಸ ವಿಷಯಗಳು ಬೆಳಕಿಗೆ ಬರುತ್ತಿವೆ. ಇದೀಗ ಆರೋಪಿ ಅವಿನಾಶ್ ಶುಕ್ಲಾನ ಕರಾಳ ಮುಖವನ್ನು…

Read More

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.!

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.! ಬೆಂಗಳೂರು ಗ್ರಾಮಾಂತರದಲ್ಲಿ ರೌಡಿ ಶೀಟರ್ ಕಾರ್ತಿಕ್‌ನನ್ನು ಪ್ರತಿಸ್ಪರ್ಧಿ ಗಂಗಾ ಗ್ಯಾಂಗ್ ಅಪಹರಿಸಿ, ಹೊಸೂರಿಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದೆ. ಹಲ್ಲೆಯ ವೇಳೆ ಆತನ ಬೆರಳುಗಳನ್ನು ಕತ್ತರಿಸಿ, ಗಂಭೀರವಾಗಿ ಗಾಯಗೊಂಡ ಆತನನ್ನು ರಸ್ತೆಬದಿಯಲ್ಲಿ ಎಸೆದು ಪರಾರಿಯಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ರೌಡಿ ಶೀಟರ್‌ನಿಂದಲೇ ಮತ್ತೊಬ್ಬ ರೌಡಿ ಶೀಟರ್‌ನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕು…

Read More
Optimized by Optimole
error: Content is protected !!