Headlines

ಅಬಕಾರಿ ಇಲಾಖೆಯಲ್ಲಿ ಭ್ರಷ್ಟರು ಇ.ಡಿ ಬಲೆಗೆ.! ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ.!

ಅಬಕಾರಿ ಇಲಾಖೆಯಲ್ಲಿ ಭ್ರಷ್ಟರು ಇ.ಡಿ ಬಲೆಗೆ.! ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ (Enforcement Directorate) ಬಯಲಿಗೆಳೆದಿದ್ದು, ಇಡೀ ಇಲಾಖೆಯ ಅಕ್ರಮಗಳನ್ನು ಬಯಲುಮಾಡುವ ಕೆಲಸ ED ಮಾಡಿದೆ.ಕಳೆದ ಬುಧವಾರ (ಜೂನ್,24) ಅಬಕಾರಿ ಇಲಾಖೆಯ (Excise Department) ಹೆಚ್ಚುವರಿ ಆಯುಕ್ತ ಮಂಜುನಾಥ್ ಸೇರಿದಂತೆ ಆಪ್ತರು ಹಾಗೂ ಇತರರ ಮನೆ ಮೇಲೆ 14 ಕಡೆ ದಾಳಿ ನಡೆಸಿದ್ದ ಇ.ಡಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ ಮಾಡಿದೆ.ಅಲ್ಲದೇ…

Read More

ಬೆಂಗಳೂರು : ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಬಿಗ್ ರಿಲೀಫ್.? ಶನಿವಾರದ ಶಾಲಾ ಸಮಯ ಬದಲಾವಣೆ.

ಬೆಂಗಳೂರು : ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಬಿಗ್ ರಿಲೀಫ್.? ಶನಿವಾರದ ಶಾಲಾ ಸಮಯ ಬದಲಾವಣೆ. ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪವಾಗಿ ಬದಲಾಯಿಸಿದೆ. ಹೊಸ ಆದೇಶದ ಪ್ರಕಾರ, ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಶನಿವಾರದ ದಿನದಂದು ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ…

Read More

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದೊಡ್ಡ ದಾಳಿ .!

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದೊಡ್ಡ ದಾಳಿ .! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತರಿಂದ ದೊಡ್ಡ ಕಾರ್ಯಾಚರಣೆ ನಡೆದಿದೆ. ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖ‌ರ್…

Read More

ಬೆಂಗಳೂರು : ಯಶ್ ಜೊತೆಗೆ ನಾಯಕಿ ಇರುವ ಪೋಸ್ಟರ್ ರಿವಿಲ್ ಮಾಡಿದ ‘ಟಾಕ್ಸಿಕ್’ ಸಿನಿಮಾ ತಂಡ.! ಚಿತ್ರದ ಮೊದಲ ಹಾಡು ಬಿಡುಗಡೆಗೆ ಕ್ಷಣಗಣನೆ.!

ಬೆಂಗಳೂರು : ಯಶ್ ಜೊತೆಗೆ ನಾಯಕಿ ಇರುವ ಪೋಸ್ಟರ್ ರಿವಿಲ್ ಮಾಡಿದ ‘ಟಾಕ್ಸಿಕ್’ ಸಿನಿಮಾ ತಂಡ.! ಚಿತ್ರದ ಮೊದಲ ಹಾಡು ಬಿಡುಗಡೆಗೆ ಕ್ಷಣಗಣನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : “ಟ್ಯಾಕ್ಸಿಕ್” ಚಿತ್ರ ತಂಡ ಫೋಸ್ಟರ್ ಒಂದನ್ನು ಬಿಡುಗಡೆ ಮಾಡುತ್ತು ಅ ನಂತರದಲ್ಲಿ ಅದ ಟೀಕೆಯ ಬೆನ್ನಲ್ಲೇ ಚಿತ್ರದ ನಾಯಕ ಯಶ್ ಜೊತೆಗೆ ನಾಯಕಿಯ ಇರುವಂತಹ ಫೋಸ್ಟರ್ ಅನ್ನು ಚಿತ್ರ ತಂಡ ರಿವಿಲ್ ಮಾಡಿದೆ.‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದೆ. ಈ ಸಿನಿಮಾದ ಮೇಲೆ ಅಭಿಮಾನಿಗಳು ಭಾರಿ…

Read More

ಉತ್ತರಪ್ರದೇಶದ : ಪ್ರೀತಿಸಿ ಮದುವೆಯಾದ ಮಡದಿಯೆ ಗಂಡನನ್ನು ಕೊಂದು ಮುಗಿಸಿ ಬಿಟ್ಲು.! ನಂತರ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

ಉತ್ತರಪ್ರದೇಶದ : ಪ್ರೀತಿಸಿ ಮದುವೆಯಾದ ಮಡದಿಯೆ ಗಂಡನನ್ನು ಕೊಂದು ಮುಗಿಸಿ ಬಿಟ್ಲು.! ನಂತರ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ.! news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ : ಜಿತೇಂದ್ರ ಕುಮಾರ್‌ ಯಾದವ್‌ ಕೊಲೆಯಾದ ವ್ಯಕ್ತಿ ಪತ್ನಿ ಜ್ಯೋತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನೆರೆಹೊರೆಯವರಿಗೆ ಅನುಮಾನ ಬಾರದಂತೆ, ಆಕೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡ ಸತ್ತಿದ್ದಾರೆ ಎಂದು ಬಿಂಬಿಸಿದ್ದಳು.ಜ್ಯೋತಿ ಮತ್ತು ಜಿತೇಂದ್ರ ಉತ್ತರ ಪ್ರದೇಶದ ಬರೇಲಿಯವರು,ಕಳೆದ ಒಂಬತ್ತು ವರ್ಷಗಳಿಂದ ಪ್ರೀತಿಸಿ ಕಳೆದ ನವೆಂಬರ್ ತಿಂಗಳಲ್ಲಿ ಮದುವೆಯಾಗಿದ್ದರು. ಪತ್ನಿಯೇ ಪ್ರೀತಿಸಿ ಮದುವೆಯಾದ…

Read More

ಕೇರಳ : 1 ಕೋಟಿ ಲಾಟರಿ ಗೆದ್ದವನ ಕಿಡ್ನಾಪ್.!ಲಾಟರಿ ಕಿತ್ತುಕೊಂಡು ಎಸ್ಕೇಪ್ ಅದ ಗ್ಯಾಂಗ್.!

ಕೇರಳ : 1 ಕೋಟಿ ಲಾಟರಿ ಗೆದ್ದವನ ಕಿಡ್ನಾಪ್.!ಲಾಟರಿ ಕಿತ್ತುಕೊಂಡು ಎಸ್ಕೇಪ್ ಅದ ಗ್ಯಾಂಗ್.! news.ashwasurya.in ಅಶ್ವಸೂರ್ಯ/ಕಣ್ಣೂರು : ಇತ್ತೀಚೆಗೆ ಕೇರಳ ಲಾಟರಿಯಲ್ಲಿ 1 ಕೋಟಿ ಗೆದ್ದ ಪೆರವೂರಿನ ಸಾದಿಕ್ ಎ ಕೆ ಎಂಬಾತನನ್ನು ಗ್ಯಾಂಗ್‌ವೊಂದು ಕಿಡ್ನಾಪ್ ಮಾಡಿ ಅವನಿಂದ ಕೋಟಿ ಗೆದ್ದ ಲಾಟರಿ ಟಿಕೆಟ್ ಅನ್ನು ಕಿತ್ತುಕೊಂಡು ಎಸ್ಕೇಪ್‌ ಅದ ಘಟನೆ ಕೇರಳದ ರಾಜ್ಯದ ಕಣ್ಣೂರಿನಲ್ಲಿ ನಡೆದಿದೆ.ಪೊಲೀಸರ ವರದಿ ಪ್ರಕಾರ ಪೆರವೂರಿನ ನಿವಾಸಿ ಸಾದಿಕ್ ಎ ಕೆ ಅವರನ್ನು ಐದು ಜನ ಸದಸ್ಯರ ತಂಡವೊಂದು ಅಪಹರಿಸಿದೆ….

Read More
Optimized by Optimole
error: Content is protected !!