ಬೆಂಗಳೂರು : ಶಿವಮೊಗ್ಗ ಮೂಲದ ಮಾಜಿ ರಣಜಿ ಕ್ರಿಕೆಟ್ ಆಟಗಾರ ಎಸ್ ಎಲ್ ಅಕ್ಷಯ್ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಸಾವಿಗೆ ಶರಣು.!!
ಬೆಂಗಳೂರು : ಶಿವಮೊಗ್ಗ ಮೂಲದ ಮಾಜಿ ರಣಜಿ ಕ್ರಿಕೆಟ್ ಆಟಗಾರ ಎಸ್ ಎಲ್ ಅಕ್ಷಯ್ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಸಾವಿಗೆ ಶರಣು.!! KSCA ಲೀಗ್ ಪಂದ್ಯಾವಳಿ ವೇಳೆ ಹೃದಯಘಾತದಿಂದ ಆಟಗಾರ ಸಾವನ್ನಪ್ಪಿರುವ ಘಟನೆ ನಡೆದಿದೆ. KSCA ಶ್ರೀ ನಸೂರ್ ಸ್ಮಾರಕ ಶೀಲ್ಡ್ ಏಕದಿನ ಲೀಗ್ ಪಂದ್ಯಾವಳಿ ಆಡುತ್ತಿದ್ದ ಅಕ್ಷಯ್ ಎಸ್.ಎಲ್. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 36 ವರ್ಷದ ಅಕ್ಷಯ್ ಎಸ್.ಎಲ್., ಬೊಮ್ಮಸಂದ್ರದ SLS ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ…
