Headlines

ಕುಂದಾಪುರ: ಮೆಟ್ಕಲ್‌ಗುಡ್ಡಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು.!

ಕುಂದಾಪುರ: ಮೆಟ್ಕಲ್‌ಗುಡ್ಡಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು.! news.ashwasurya.in ಅಶ್ವಸೂರ್ಯ/ಕುಂದಾಪುರ: ಹೊಸಂಗಡಿಯಿಂದ ಭಾಗಿಮನೆಗೆ ಹೊಗುವ ರಸ್ತೆಯ ಎಡಭಾಗದ ಮೆಟ್ಕಲ್ ಗುಡ್ಡಕ್ಕೆ ( ಗಣಪತಿಯ ಮಂದಿರ ) ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1 ರವಿವಾರ ನಡೆದಿದೆ. ಟ್ರೆಕ್ಕಿಂಗ್ ಹೊದ ಸಂಧರ್ಭದಲ್ಲಿ ಭಾಗಿಮನೆ ಸಮೀಪದಲ್ಲಿರುವ ನದಿಯಲ್ಲಿ ಈಜಲು ಹೋಗಿ ಶುಭಶ್ರೀ ಕಾರಂತ್ ನೀರು ಪಾಲಾಗಿದ್ದಾರೆ.ಈ ನದಿಯ ನೀರು ಯಾವ ಕ್ಷಣದಲ್ಲಿ ಹೆಚ್ಚಿಗೆ ಕಮ್ಮಿ ಆಗುತ್ತದೆ ಎನ್ನುವ ಅರಿವು ನೀರಿನಲ್ಲಿ ಇಳಿದವರಿಗೆ ತಿಳಿಯುವುದಿಲ್ಲ…

Read More

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ.

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 15, 2026 ರಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಘಟನೆಯು ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ. ಮೃತರನ್ನು ಅಂತೋಣಿ ಸ್ವಾಮಿ (50), ಜಾನ್ ರೋನ್ ಪೀಟರ್ (42), ಮತ್ತು ಕುಮಾರ್ (33) ಎಂದು ಗುರುತಿಸಲಾಗಿದೆ… news.ashwasurya.in ಅಶ್ವಸೂರ್ಯ/ಚಾಮರಾಜನಗರ : ಚಾಮರಾಜನಗರದ ಕಾವೇರಿ ವನ್ಯಜೀವಿ…

Read More

ತಮಿಳುನಾಡು ಲಾಕ್‌ ಅಪ್ ಡೆತ್ ಪ್ರಕರಣ; 9 ಮಂದಿ ಪೊಲೀಸರಿಗೆ ಮರಣದಂಡನೆ.!

ತಮಿಳುನಾಡು ಲಾಕ್‌ ಅಪ್ ಡೆತ್ ಪ್ರಕರಣ; 9 ಮಂದಿ ಪೊಲೀಸರಿಗೆ ಮರಣದಂಡನೆ! news.ashwasurya.in 2020ರ ಜೂನ್ 19ರಂದು, ಕೊರೊನಾ ವೈರಸ್ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿಟ್ಟಿದ್ದಾರೆ ಎಂಬ ಆರೋಪದ ಮೇಲೆ ಜಯರಾಜ್ ಮತ್ತು ಅವರ ಮಗ ಬೆನಿಕ್ಸ್ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಯ ಸಂಧರ್ಭದಲ್ಲಿ ತೀವ್ರ ಸ್ವರೂಪದ ಹೊಡೆತದಿಂದ ಲಾಕ್ ಅಪ್ ನಲ್ಲಿ ಮೃತಪಟ್ಟಿದ್ದರು… ಅಶ್ವಸೂರ್ಯ/ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲಾ ನ್ಯಾಯಾಲಯ ಆದೇಶ ಪ್ರಕಟಿಸಿದೆ.2020ರ…

Read More

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ.

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ. ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಖೊಂಡುನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ…. news.ashwasurya.in ಅಶ್ವಸೂರ್ಯ/ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ.ಈ…

Read More

ಬಸ್ ಚಾಲಕನ ಮನೆಯಲ್ಲಿತ್ತು 28 ಕೋಟಿ ರೂಪಾಯಿ.!ಹಣದ ಜೋತೆ 15 ಕೆಜಿ ಚಿನ್ನ ಪತ್ತೆ.! ಹಣ ಎಣಿಸಲು ತಂದಿದ್ದ 4 ಯಂತ್ರಗಳು ಹಾಳು.! ಅಧಿಕಾರಿಗಳೆ ದಂಗು.!

ಬಸ್ ಚಾಲಕನ ಮನೆಯಲ್ಲಿತ್ತು 28 ಕೋಟಿ ರೂಪಾಯಿ.!ಹಣದ ಜೋತೆ 15 ಕೆಜಿ ಚಿನ್ನ ಪತ್ತೆ.! ಹಣ ಎಣಿಸಲು ತಂದಿದ್ದ 4 ಯಂತ್ರಗಳು ಹಾಳು.! ಅಧಿಕಾರಿಗಳೆ ದಂಗು.! news.ashwasurya.in ಅಶ್ವಸೂರ್ಯ/ಕೋಲ್ಕತ್ತಾ : ಬಸ್ ಚಾಲಕನೊಬ್ಬನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಬರೋಬ್ಬರಿ 28ಕೋಟಿ ಹಣ, 15 ಕೆಜಿ ಚಿನ್ನದ ಗಟ್ಟಿಗಳು ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.ತೃಣಮೂಲ ಕಾಂಗ್ರೆಸ್ ನಾಯಕನ ಆಪ್ತ ಸಹಾಯಕನ ಸಂಬಂಧಿಕ ಬಸ್ ಚಾಲಕನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಅಧಿಅಕರಿಗಳು ದೊಡ್ಡ…

Read More

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ!

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ! news.ashwasurya.in 2025 – 26ನೇ ಸಾಲಿನ ದಾಖಲಾತಿ ಬಳಿಕ ಶುಲ್ಕ ವಿವರ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಡೊನೇಷನ್ ಪಡೆದರೆ ಶುಲ್ಕದ 10 ಪಟ್ಟು ದಂಡ ಹಾಗೂ ದಾಖಲಾತಿ ವೇಳೆ ಪೋಷಕರು ಅಥವಾ ಮಕ್ಕಳಿಗೆ ಪರೀಕ್ಷೆ ನಡೆಸಿದರೆ 25 ಸಾವಿರ ರು. ದಂಡ…

Read More
Optimized by Optimole
error: Content is protected !!