Headlines

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

ಶಿವಮೊಗ್ಗ : ತೀರ್ಥಹಳ್ಳಿ ಮಡಿಲಲ್ಲಿ ಮರಳು ಲೂಟಿ ಕೋರರು,ಕೇಲವು ಜನ ಪ್ರತಿನಿಧಿಗಳು , ಅಧಿಕಾರಿಗಳ ಪಾಲೆಷ್ಟು.? ಅಕ್ರಮ ಮರಳು ಧಂದೆಕೋರರ ಆರ್ಭಟಕ್ಕೆ ಬೆತ್ತಲಾದಳೆ ತುಂಗೆ.!!? – ಭಾಗ – 1

Episode -1 ಶಿವಮೊಗ್ಗ : ತೀರ್ಥಹಳ್ಳಿ ಮಡಿಲಲ್ಲಿ ಮರಳು ಲೂಟಿ ಕೋರರು.! ಕೆಲವು ಜನ ಪ್ರತಿನಿಧಿಗಳು , ಅಧಿಕಾರಿಗಳ ಪಾಲೆಷ್ಟು.? ಅಕ್ರಮ ಮರಳು ಧಂದೆಕೋರರ ಆರ್ಭಟಕ್ಕೆ ಬೆತ್ತಲಾದಳೆ ತುಂಗೆ.!!? ಅಕ್ರಮ ಮರಳು ಗಣಿಗಾರಿಕೆ ಎನ್ನುವುದು ತೀರ್ಥಹಳ್ಳಿ ತಾಲ್ಲೂಕನ್ನೆ ನುಂಗಿ ನೇಣಿಯುತ್ತಿದೆ.!ಇದು ಸಣ್ಣ ಅಪರಾಧವೇನಲ್ಲ. ಇದು ಸುತ್ತಲಿನಪರಿಸರ ಹಾಗೂ ಆರ್ಥಿಕತೆಗೆ ಸಂಬಂಧಿಸಿದಂತೆ ದೊಡ್ಡ ಅಪರಾಧವಾಗಿದೆ. ಈ ಅಕ್ರಮ ಮರಳು ದಂಧೆಯಿಂದ ಶಿವಮೊಗ್ಗ ಜಿಲ್ಲೆಯ ಜೀವನದಿಗಳಾದ ತುಂಗಾ ಮತ್ತು ಭದ್ರಾ ಹಾಗೂ ಶರವಾತಿ ನದಿಗಳ ಇಕ್ಕೆಲಗಳೂ ಬೆತ್ತಲಾಗಿ ಹೋಗಿದೆ.! ಇನ್ನೂ…

Read More

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು. ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆ ಯೋಜನೆ ಜೊತೆಗೆ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನದೊಂದಿಗೆ 6 ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಗೆ ಆಹ್ವಾನ, 2.33 ಕೋಟಿ ರೂ. ಮೀಸಲು. ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಣಯವನ್ನು ಸ್ವಾಗತಿಸಿದ ಸಂಸದ ರಾಘವೇಂದ್ರ – ಸುರಕ್ಷಿತ, ಸುಗಮ ಸಂಪರ್ಕ…

Read More

ಕಾರವಾರ : ಜೈಲಲ್ಲೇ ಪ್ರೇಮಿಗಳ ದಿನಾಚರಣೆ ಆಚರಿಸಲಿರುವ ಜ್ಯೋತಿಷ್ಯಿ ಭಟ್ಟ ಸುಪ್ನಾತಿ‌ ಸುಚಿತ್ರಾ.! ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌!

ಕಾರವಾರ : ಜೈಲಲ್ಲೇ ಪ್ರೇಮಿಗಳ ದಿನಾಚರಣೆ ಆಚರಿಸಲಿರುವ ಜ್ಯೋತಿಷ್ಯಿ ಭಟ್ಟ ಸುಪ್ನಾತಿ‌ ಸುಚಿತ್ರಾ.! ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ರಾಜ್ಯದಲ್ಲೆ ದೊಡ್ಡ ಸುದ್ದಿಯಾಗಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 21ರವರೆಗೆ ವಿಸ್ತರಿಸಿದೆ. ಸಿದ್ಧಾಪುರ JMFC ನ್ಯಾಯಾಲಯ ಈ ಆದೇಶ ನೀಡಿದೆ.ಕಾರವಾರ ಜಿಲ್ಲೆಯಲ್ಲಿ ಅತಂಕ ಸೃಷ್ಟಿಸಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ…

Read More

BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ.

BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ. news.ashwasurya.in ಅಶ್ವಸೂರ್ಯ/ದಾವಣಗೆರೆ, ಜೂ.5 : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಡಗಿಕೊಂಡು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ತುಮಕೂರು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.ದಾವಣಗೆರೆಯ ಬಿಡಿ ಲೇಔಟ್‌ನ ಜಮೀರ್‌ ಖಾನ್‌ (22), ತುಮಕೂರಿನ ಅಲ್ಲಾಭಕ್ಷಿ ಬಂಧಿತರು. ಈ ಇಬ್ಬರೂ ಪಾಕ್‌ನ ಐಎಸ್‌‍ಎಸ್‌‍ ಫಂಡಿಂಗ್‌ ಮಾಡುತ್ತಿದ್ದ ಉಗ್ರರಾದ ಶಾಬಾಸ್‌‍ ಭುಟ್ಟಿ ಹಾಗೂ ರಾಣಾ ಉನೇನ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.ಈ ಬಗ್ಗೆ…

Read More
Optimized by Optimole
error: Content is protected !!