Headlines

ಬೆಂಗಳೂರು: ಸಿಎಲ್ 7 ಲೈಸನ್ಸ್‌ 2.30 ಕೋಟಿ ಲಂಚ.! ಹಣಕ್ಕೆ ಕೈ ಒಡ್ಡಿದಾಗಲೆ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ!

ಬೆಂಗಳೂರು: ಸಿಎಲ್ 7 ಲೈಸನ್ಸ್‌ 2.30 ಕೋಟಿ ಲಂಚ.! ಹಣಕ್ಕೆ ಕೈ ಒಡ್ಡಿದಾಗಲೆ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಲೋಕಾಯುಕ್ತ ರೈಡ್ ನಲ್ಲಿ ಹಣದಾಹಿ ದೊಡ್ಡ ತಿಮಿಂಗಿಲ ಒಂದು ಭಲೇಗೆ ಬಿದ್ದಿದೆ. ಸಿಎಲ್–7 ಮತ್ತು ಮೈಕ್ರೋ ಬ್ರೇವರಿ ಲೈಸೆನ್ಸ್ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ಸೇರಿದಂತೆ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.! ಸಿಎಲ್–7 ಮತ್ತು ಮೈಕ್ರೋ…

Read More

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.!

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.! news.ashwasurya.in ಅಶ್ವಸೂರ್ಯ/ಕಲಬುರಗಿ : ಕಲಬುರಗಿಯ ಅಫಜಲಪುರ ತಾಲೂಕಿನ ಬಳಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.! ಈ ಘಟನೆಗೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ದಂಗುಬಡಿಸಿದೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ…

Read More

ಶಿವಮೊಗ್ಗ : ಅಂದರ್ ಬಾಹರ್ (ಇಸ್ಪೀಟ್) ಆಡಬೇಕೆ? ಹೊಳೆಹೊನ್ನೂರಿಗೆ ಬನ್ನಿ.!

ಜುಗಾರಿ ಅಡ್ಡೆ…. ಶಿವಮೊಗ್ಗ : ಅಂದರ್ ಬಾಹರ್ (ಇಸ್ಪೀಟ್) ಆಡಬೇಕೆ.? ಹೊಳೆಹೊನ್ನೂರಿಗೆ ಬನ್ನಿ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹೊಳೆಹೊನ್ನೂರು ತಾಲೂಕಿನಲ್ಲಿ ಅಂದರ್ -ಬಾಹರ್ ಇಸ್ಪೀಟ್ ಜೂಜಾಟ ಮತ್ತು ಅಕ್ರಮ ಮರಳು ದಂಧೆ ಭರ್ಜರಿಯಾಗಿ ಬಲಿತುಕೊಂಡಿದೆ.! ಹೊಳೆಹೊನ್ನೂರು ಠಾಣಾ ಸರಹದ್ದು ಎಲ್ಲಾ ಅಕ್ರಮಗಳ ಮೈದಾನವಾಗಿದೆ. ಹೊಳೆಹೊನ್ನೂರು ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಹಗಲು ರಾತ್ರಿ ಎನ್ನದೆ ನಡೆಯುತ್ತಿರುವ ಈ ಕಾನೂನುಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರು ಆತಂಕಗೊಂಡಿದ್ದು, ಪೊಲೀಸರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.“ಇಸ್ಪೀಟ್ ಆಡಲು ಹೊಳೆಹೊನ್ನೂರಿಗೆ ಬನ್ನಿ” ಇಂಥದೊಂದು ಫಲಕವನ್ನು ಊರಿನ…

Read More

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ : ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್.! ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ರಕ್ಷಾ ಕವಚಗಳು.!

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ : ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್.! ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ರಕ್ಷಾ ಕವಚಗಳು.! news.ashwasurya.in ಅಶ್ವಸೂರ್ಯ/ಕೇರಳ : ಕೇರಳದಲ್ಲಿ ಇದೀಗ ಪುರುಷರು ಬಸ್‌ಗಳಲ್ಲಿ ಮಹಿಳೆಯರಿಂದ ತಮ್ಮ ದೇಹ ಟಚ್ ಅಗದಂತೆ ರಕ್ಷಿಸಿಕೊಳ್ಳಲು ಹೊಸ ಐಡಿಯಾಗಳನ್ನು ಅವರವರ ಮನಸ್ಸಿಗೆ ಬಂದಂತೆ ಕಂಡು ಕೊಂಡಿದ್ದಾರೆ. ಈ ಹೊಸ ಹೊಸ ಐಡಿಯಾಗಳು ಇದೀಗ ಕೇರಳದಲ್ಲಿ ಟ್ರೆಂಡ್ ಸೃಷ್ಠಿಸಿದ್ದು, ಬಸ್ ನಲ್ಲಿ ಸಂಚರಿಸುವ ಎಲ್ಲಾ ಪುರುಷರು ತಮ್ಮ ಜೀವ ಉಳಿಸಿಕೊಳ್ಳಲು ಇದನ್ನೇ ಬಳಸಿ ಎಂದು…

Read More

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.!

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.! news.ashwasurya.in ಅಶ್ವಸೂರ್ಯ/ಧಾರವಾಡ : ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಈ ಭೀಕರ ಕೊಲೆ ನಡೆದಿದೆ.ಈ ಹಿಂದೆ ಎನ್‌ಎಸ್‌ಯುಐ (NSUI) ವಿದ್ಯಾರ್ಥಿ ಸಂಘಟನೆಯಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಸದ್ಯ ಯುವ ಕಾಂಗ್ರೆಸ್‌ನಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ…

Read More

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ನಗರದ ಜಿಲ್ಲಾ ಉಸ್ತುವಾರಿ ಸಚಿವರ…

Read More
Optimized by Optimole
error: Content is protected !!