Headlines

ಧಾರವಾಡ : ಗುಂಡಾ ಕಾಯ್ದೆ ಅಡಿಯಲ್ಲಿ ರೌಡಿಶೀಟರ್ ಹ್ಯಾರೀಸ್ ಪಠಾಣ್ ಬಂಧನ.!

ಧಾರವಾಡ : ಗುಂಡಾ ಕಾಯ್ದೆ ಅಡಿಯಲ್ಲಿ ರೌಡಿಶೀಟರ್ ಹ್ಯಾರೀಸ್ ಪಠಾಣ್ ಬಂಧನ.! news.ashwasurya.in ಅಶ್ವಸೂರ್ಯ/ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕುಖ್ಯಾತ ರೌಡಿಶೀಟರ್ ಆಗಿದ್ದ ಹ್ಯಾರೀಸ್ ಪಠಾಣ್ ನನ್ನು ಕೊನೆಗೂ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಹೆಡಿಮುರಿ ಕಟ್ಟಿದ್ದು, ಆತನನ್ನು ರೌಡಿಶೀಟರ್ ಕಾಯ್ದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ.ಮಂಗಳವಾರ ಆತನನ್ನು ಬಂಧಿಸಿದ ಪೊಲೀಸರು ಅವಳಿ ನಗರದ ಕಾನೂನು ಸುವ್ಯವಸ್ಥೆ ಮತ್ತು ವಿಶೇಷವಾಗಿ ನಗರದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಆತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಎರಡು ವರ್ಷಗಳ ಅವಧಿಗೆ ರವಾನಿಸಿದ್ದಾರೆ.ಹ್ಯಾರೀಸ್…

Read More

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.!

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಬಹುಮುಖ ಪ್ರತಿಭೆ, ಹಿಟ್ಲರ್ ಕಲ್ಯಾಣ ಖ್ಯಾತಿಯ ದಿಲೀಪ್ ರಾಜ್ (Dileep Raj) (47) ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಆಘಾತಕಾರಿ ಸುದ್ದಿಯು ಸ್ಯಾಂಡಲ್‌ವುಡ್ ಮತ್ತು ಕಿರುತೆರೆ ಲೋಕವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕನಸಿನ ಮನೆಯಲ್ಲೇ ಸಂಭವಿಸಿದ ದುರಂತ: ಮಾಹಿತಿಗಳ ಪ್ರಕಾರ, ದಿಲೀಪ್ ರಾಜ್ ಅವರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲೇ ಇದ್ದಕ್ಕಿದ್ದಂತೆ…

Read More

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸೂಚನೆಯಂತೆ ತೀರ್ಥಹಳ್ಳಿ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ.! ದೊಡ್ಡ ಭೂ ಹಗರಣಕ್ಕೆ ಬ್ರೇಕ್ ಬಿಳೋತ್ತಾ.!

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸೂಚನೆಯಂತೆ ತೀರ್ಥಹಳ್ಳಿ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ.! ದೊಡ್ಡ ಭೂ ಹಗರಣಕ್ಕೆ ಬ್ರೇಕ್ ಬಿಳೋತ್ತಾ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತೀರ್ಥಹಳ್ಳಿ ತಾಲ್ಲೂಕಿನ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಕಳೆದ ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಗುಡ್ಡಪ್ರದೇಶಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ…

Read More

ಎದೆ ಝಲ್ಲೆನಿಸುವಂತಿದೆ ಉತ್ತರಪ್ರದೇಶದಲ್ಲಿ ನೆಡೆದ ಈ ಅಪಘಾತ.! ವೈರಲ್ ವಿಡಿಯೋ ನೋಡಿ.

ಎದೆ ಝಲ್ಲೆನಿಸುವಂತಿದೆ ಉತ್ತರಪ್ರದೇಶದಲ್ಲಿ ನೆಡೆದ ಈ ಅಪಘಾತ.ವೈರಲ್ ವಿಡಿಯೋ ನೋಡಿ. ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸಿಹೋರಿ ಟೋಲ್ ಪ್ಲಾಜಾದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಟ್ಯಾಂಕರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರವಾಗಿ ಸ್ಫೋಟಗೊಂಡಿದೆ.ಜೂನ್ 26 ರಂದು ನಡೆದ ಈ ದಿಗಿಲುಗೊಳಿಸುವ ಅಪಘಾತದ ಸಿಸಿಟಿವಿ (CCTV) ದೃಶ್ಯಾವಳಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಈ ದುರಂತದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ… news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ :…

Read More

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.!

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವ ಕ್ರಿಕೆಟಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಪ್ರವೀಣ್ ಹೆಗಡೆ (36) ಎಂದು ಗುರುತಿಸಲಾಗಿದೆ. ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಮರ ತಗುಲಿ ವಿದ್ಯುತ್ ಶಾಕ್ ನಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಮೂಲತಃ…

Read More

ಹೊಸ ಡ್ರೆಸ್ ನೋಡಲು ಬಾ ಎಂದು ಕರೆದ ಪ್ರೇಯಸಿ.! ಪ್ರೇಯಸಿಯ ಮಾತಿಗೆ ಬೆಲೆ ಕೊಟ್ಟು ಹೋದ ಪ್ರಿಯಕರ ಹೆಣವಾದ.!

ಹೊಸ ಡ್ರೆಸ್ ನೋಡಲು ಬಾ ಎಂದು ಕರೆದ ಪ್ರೇಯಸಿ.! ಪ್ರೇಯಸಿಯ ಮಾತಿಗೆ ಬೆಲೆ ಕೊಟ್ಟು ಹೋದ ಪ್ರಿಯಕರ ಹೆಣವಾದ.! news.ashwasurya.in ಅಶ್ವಸೂರ್ಯ/ಬಿಹಾರ : ಬಿಹಾರದ ಜಮುಯಿಯಲ್ಲಿ ಪ್ರೇಯಸಿ ಆರತಿ ತಾನು ಧರಿಸಿದ್ದ ಹೊಸ ಡ್ರೆಸ್ ನೋಡಲು ಕರೆದಿದ್ದಾಳೆಂದು ಹೋದ ಪ್ರಿಯಕರ ಸಣ್ಣಲಾಲ್‌ನನ್ನು ಯುವತಿಯ ತಂದೆಯೇ ಕ್ರೂರವಾಗಿ ಹತ್ಯೆ ಮಾಡಿದ್ದಾನೆ..! ನಂತರ ಆತನ ಶವವನ್ನು ಜಲಾಶಯಕ್ಕೆ ಎಸೆದಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದಾಗಿದ್ದಾರೆ.ಬಿಹಾರದ ಜಮುಯಿ ಜಿಲ್ಲೆಯ ಚಪೋಲವಾ ಗ್ರಾಮದಲ್ಲಿ ಪ್ರೀತಿಯ ಹೆಸರಿನಲ್ಲಿ ಅತ್ಯಂತ ಆಘಾತಕಾರಿ ಮತ್ತು ಕ್ರೂರ ಘಟನೆಯೊಂದು…

Read More
Optimized by Optimole
error: Content is protected !!