Headlines

ಕಾರವಾರ : ಜೈಲಲ್ಲೇ ಪ್ರೇಮಿಗಳ ದಿನಾಚರಣೆ ಆಚರಿಸಲಿರುವ ಜ್ಯೋತಿಷ್ಯಿ ಭಟ್ಟ ಸುಪ್ನಾತಿ‌ ಸುಚಿತ್ರಾ.! ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌!

ಕಾರವಾರ : ಜೈಲಲ್ಲೇ ಪ್ರೇಮಿಗಳ ದಿನಾಚರಣೆ ಆಚರಿಸಲಿರುವ ಜ್ಯೋತಿಷ್ಯಿ ಭಟ್ಟ ಸುಪ್ನಾತಿ‌ ಸುಚಿತ್ರಾ.! ಕಮಲಾಕರ್‌, ಸುಚಿತ್ರಾಗೆ ಕೋರ್ಟ್‌ ಶಾಕ್‌! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ರಾಜ್ಯದಲ್ಲೆ ದೊಡ್ಡ ಸುದ್ದಿಯಾಗಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಐವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 21ರವರೆಗೆ ವಿಸ್ತರಿಸಿದೆ. ಸಿದ್ಧಾಪುರ JMFC ನ್ಯಾಯಾಲಯ ಈ ಆದೇಶ ನೀಡಿದೆ.ಕಾರವಾರ ಜಿಲ್ಲೆಯಲ್ಲಿ ಅತಂಕ ಸೃಷ್ಟಿಸಿದ್ದ ಸಿದ್ಧಾಪುರದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ…

Read More

ಕೋಲ್ಕತಾ : ಸಂಜು ಅಬ್ಬರಕ್ಕೆ ದೂಳಿಪಟವಾದ ಇಂಡೀಸ್‌.ಟೀಮ್ ಇಂಡಿಯಾ ಸೆಮಿಫೈನಲ್ಸ್‌ಗೆ.

ಕೋಲ್ಕತಾ : ಸಂಜು ಅಬ್ಬರಕ್ಕೆ ದೂಳಿಪಟವಾದ ಇಂಡೀಸ್‌.ಟೀಮ್ ಇಂಡಿಯಾ ಸೆಮಿಫೈನಲ್ಸ್‌ಗೆ. news.ashwasurya.in ಅಶ್ವಸೂರ್ಯ/ಕೋಲ್ಕತ್ತಾ: ಭಾರತದ ಪ್ರತಿಷ್ಠೆಯ ಪಂದ್ಯವಾಗಿದ್ದು ಸೆಮಿಫೈನಲ್ ಹಂತವನ್ನು ತಲುಪಲು ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಟೀಮ್ ಇಂಡಿಯಾ ತಂಡವಿತ್ತು “ಮಾಡು ಇಲ್ಲವೇ ಮಡಿ ” ಎನ್ನುವ ಧ್ಯೇಯ ದೊಂದಿಗೆ ಅಂಕಣಕ್ಕೆ ಇಳಿದ ಭಾರತ ತಂಡ ಸಂಜು ಸ್ಯಾಮ್ಸನ್‌ ಅವರ ಸ್ಫೋಟಕ ಬ್ಯಾಟಿಂಗ್ ‌ನಿಂದ ವೆಸ್ಟ್‌ ಇಂಡಿಸ್‌ ವಿರುದ್ಧ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿ ಫೈನಲ್‌ ಹಂತವನ್ನು ಪ್ರವೇಶಿಸಿದೆ.ಟಾಸ್‌ ಸೋತು ಮೊದಲು…

Read More

ಬೆಂಗಳೂರು : ಹೊಸ ಅಹಿಂದ ಪ್ರಾದೇಶಿಕ ಪಕ್ಷ ಕಟ್ಟಲು ಜಮೀರ್ ಅಹಮದ್ ಮೇಲೆ ಒತ್ತಡ.

ಬೆಂಗಳೂರು : ಹೊಸ ಅಹಿಂದ ಪ್ರಾದೇಶಿಕ ಪಕ್ಷ ಕಟ್ಟಲು ಜಮೀರ್ ಅಹಮದ್ ಮೇಲೆ ಒತ್ತಡ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಜನಪ್ರಿಯ ನಾಯಕ ಬಿ ಝಡ್ ಜಮೀರ್ ಅಹಮದ್ ಖಾನ್ ರವರು ನೇತೃತ್ವದಲ್ಲಿ ಕರ್ನಾಟಕ ಪ್ರಾದೇಶಿಕ ಹಕ್ಕುಗಳ ಎತ್ತಿ ಹಿಡಿಯಲು ಮತ್ತು ಅಹಿಂದ ವರ್ಗಗಳ ಪರವಾಗಿ ಕಾರ್ಯಕ್ರಮಗಳನ್ನು ತರಲು ಹೊಸ ರಾಜಕೀಯ ಪಕ್ಷ ಕಟ್ಟಲು ವಿವಿಧ ಮುಖಂಡರುಗಳಿಂದ ಒತ್ತಡ ಹೇರುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.!ಕಾಂಗ್ರೆಸ್…

Read More

ಬೆಂಗಳೂರು : ನಟಿಯ ಕಲರ್‌ ಫುಲ್ ಲವ್ ಸ್ಟೋರಿ.! ಬೆತ್ತಲಾಗಿ ಕುಳಿತ ಪ್ರಿಯಕರನ ಬೆನ್ನಿಗೆ ಚೂರಿ ಹಾಕಿಸಿದಳು.!

ಬೆಂಗಳೂರು : ನಟಿಯ ಕಲರ್‌ ಫುಲ್ ಲವ್ ಸ್ಟೋರಿ.! ಬೆತ್ತಲಾಗಿ ಕುಳಿತ ಪ್ರಿಯಕರನ ಬೆನ್ನಿಗೆ ಚೂರಿ ಹಾಕಿಸಿದಳು.! ಆರೋಪಿ ನಟಿ ಬಿಂದು…ಕೊಲೆಯಾದ ಮೋಹನ್ ಕೃಷ್ಣರಾವ್.! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ನಟಿಯೊಬ್ಬಳ ತ್ರಿಕೋನ ಪ್ರೇಮಕಥೆಯೊಂದು ಕೊಲೆಯಲ್ಲಿ ಅಗತ್ಯವಾಗಿದೆ.ಸ್ಯಾಂಡಲ್ ವುಡ್‌ನಲ್ಲಿ ಅಲ್ಲಿ ಇಲ್ಲಿ ಗುರುತಿಸಿಕೊಂಡಿದ್ದ ನಟಿ ಹಾಗೂ ಸಹ ನಿರ್ದೇಶಕಿ ಬಿಂದು ತನ್ನ ಇತ್ತೀಚಿಗಿನ ಪ್ರಿಯಕರನೊಂದಿಗೆ ಸೇರಿಕೊಂಡು ಹಳೆಯ ಪ್ರೀಯತಮ ಮೋಹನ್ ಕೃಷ್ಣರಾವ್‌ನನ್ನು ಕೊಲೆಮಾಡಿಸಿ ಚಟ್ಟವೇರಿಸಿದ್ದಾಳೆ.! ಈ ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೆ ಬಾಗಲಗುಂಟೆ ಪೊಲೀಸರು ನಟಿ ಸೇರಿದಂತೆ…

Read More

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.?

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.? news.ashwasurya.in ಅಶ್ವಸೂರ್ಯ/ನವದೆಹಲಿ : ರಾಜ್ಯ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ ಸಚಿವರನ್ನು ನೇಮಿಸುವ ಕುರಿತಂತೆ ದೆಹಲಿಯಲ್ಲಿಂದು ಹೈಕಮಾಂಡ್‌ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆದರೆ ನಾಳೆ ಮಧ್ಯಾಹ್ನವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.ಸಂಪುಟ ವಿಸ್ತರಣೆಯ ಕುರಿತು ಚರ್ಚೆ ನಡೆಸಲು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More
Optimized by Optimole
error: Content is protected !!