ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!?
ಬಂಟ್ವಾಳ : ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!? news.ashwasurya.in ಅಶ್ವಸೂರ್ಯ/ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳ ಬಸ್ ಸ್ಟ್ಯಾಂಡ್ನಲ್ಲಿ ಯುವತಿಯ ಹತ್ಯೆಗೈದ ಆರೋಪಿ ಚೇತನ್(22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ ತನ್ನ ಕಾರಿನ ಪಕ್ಕದಲ್ಲಿ ಕುಳಿತಿದ್ದಾಗ ಬಂಧಿಸಲಾಯಿತು. ಘಟನೆಯ ನಂತರ ಆತ ಇಲಿ ಪಾಷಾಣ (ವಿಷ) ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ…
