Headlines

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!?

ಬಂಟ್ವಾಳ : ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!? news.ashwasurya.in ಅಶ್ವಸೂರ್ಯ/ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಹತ್ಯೆಗೈದ ಆರೋಪಿ ಚೇತನ್‌(22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ ತನ್ನ ಕಾರಿನ ಪಕ್ಕದಲ್ಲಿ ಕುಳಿತಿದ್ದಾಗ ಬಂಧಿಸಲಾಯಿತು. ಘಟನೆಯ ನಂತರ ಆತ ಇಲಿ ಪಾಷಾಣ (ವಿಷ) ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ…

Read More

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ!ಜೂ.18 ರಂದು ಮತದಾನ.

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ! ಜೂ.18ರ ಮತದಾನ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ.18ರಂದು ಚುನಾವಣೆ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿಧಾನಸಭೆಯ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ, ಆಡಳಿತಾರೂಢ ಕಾಂಗ್ರೆಸ್ ಐದು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವುದು ಬಹುತೇಕ ನಿಶ್ಚಿತವಾಗಿದೆ.ಬೆಂಗಳೂರು (ಮೇ.27) ಜೂ.30ರಂದು ಕರ್ನಾಟಕ ವಿಧಾನ ಪರಿಷತ್ತಿನ ಏಳು ಮಂದಿ ಸದಸ್ಯರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು…

Read More

ಬೆಂಗಳೂರು : ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..!

ಬೆಂಗಳೂರು : ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..! news.ashwasurya.in ಕೆಲವು ಯುವಕರ ವೀಕ್ನೆಸ್‌ ಅನ್ನೇ ಬಂಡವಾಳ ಮಾಡಿಕೊಂಡು ಸುಲಿಗೆ ಮಾಡುವವರಿಗೇನು ನಮ್ಮ ರಾಜ್ಯದಲ್ಲಿ ಕಮ್ಮಿ ಇಲ್ಲ. ಅದಕ್ಕೆ ಹೇಳೋದು ಯುವಕರು ಸ್ವಲ್ಪ ಎಚ್ಚರದಿಂದ ಇರಬೇಕು ಅಂತಾ. ಅಂತೆಯೇ ಬೆಂಗಳೂರಿನಲ್ಲಿ ಯುವತಿಯರ ಸೌಂದರ್ಯದ ಆಸೆ ತೋರಿಸಿ, ಪ್ರೀತಿಯ ಬಲೆ ಬೀಸಿ ನಿಮ್ಮ ಇಡೀ ಬದುಕನ್ನೇ ಬೀದಿಗೆ ತರುವ ಕಿರಾತಕರ ಗ್ಯಾಂಗ್‌ಗಳು ರಾಜಧಾನಿಯಲ್ಲಿ ಸಕ್ರಿಯವಾಗಿದೆ, ಎಚ್ಚರ ಎಚ್ಚರವಿಲಿ…! ಅಶ್ವಸೂರ್ಯ/ಬೆಂಗಳೂರು : ಲೋಕಾಂಟೊ…

Read More

ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ನಾಮಪತ್ರ ಸಲ್ಲಿಕೆ ಅವಧಿ ವಿಸ್ತರಣೆ?

ಉಪಚುನಾವಣೆ : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ನಾಮಪತ್ರ ಸಲ್ಲಿಕೆ ಅವಧಿ ವಿಸ್ತರಣೆ? news.ashwasurya.in ಅಶ್ವಸೂರ್ಯ/ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 24 ಕೊನೆಯ ದಿನವಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾಗಲಿದೆ.ಬಿಜೆಪಿ ಉಪ ಚುನಾವಣೆಗೆ ಬಾಗಲಕೋಟೆಯಿಂದ ವೀರಣ್ಣ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿಗಳು ಎಂದು ಘೋಷಣೆ ಮಾಡಿದೆ. ಇಬ್ಬರೂ ಸಹ ಶುಕ್ರವಾರ ಸಾಂಕೇತಿಕವಾಗಿ…

Read More

ಬೆಂಗಳೂರು : ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಬಿಗ್ ರಿಲೀಫ್.? ಶನಿವಾರದ ಶಾಲಾ ಸಮಯ ಬದಲಾವಣೆ.

ಬೆಂಗಳೂರು : ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಬಿಗ್ ರಿಲೀಫ್.? ಶನಿವಾರದ ಶಾಲಾ ಸಮಯ ಬದಲಾವಣೆ. ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪವಾಗಿ ಬದಲಾಯಿಸಿದೆ. ಹೊಸ ಆದೇಶದ ಪ್ರಕಾರ, ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಶನಿವಾರದ ದಿನದಂದು ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ…

Read More

ಬೆಂಗಳೂರು : ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್​ ನಿರಾಕರಣೆ. ಬಿಗಿ ಆಯ್ತಾ ಕಾನೂನಿನ ಕುಣಿಕೆ.!

ಬೆಂಗಳೂರು : ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್​ ನಿರಾಕರಣೆ. ಬಿಗಿ ಆಯ್ತಾ ಕಾನೂನಿನ ಕುಣಿಕೆ.! ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಮಾರ್ಚ್ 2026 ರಲ್ಲಿ ಅಮಾನತುಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಹಿಳೆಯರು ನೀಡಿದ ದೂರುಗಳ ಆಧಾರದ ಮೇಲೆ ಕೇಸ್ ದಾಖಲಾಗಿದ್ದು, ಅತ್ಯಾಚಾರ ಆರೋಪದ ಎಫ್‌ಐಆರ್ (FIR) ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ… ಅಶ್ವಸೂರ್ಯ/ಬೆಂಗಳೂರು : ಶಾಲೆಯೊಂದರ…

Read More
Optimized by Optimole
error: Content is protected !!