Headlines

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.!

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್‌ ಕುಮಾರ್‌, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್‌ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…

Read More

ಬೆಳಗಾವಿ : ಶ್ರೀಮಂತರೆ ಇವಳ‌ ಟಾರ್ಗೆಟ್.! ಖತರ್ನಾಕ್ ಲೇಡಿ ಕೊನೆಗೂ ಅಂದರ್ ಅದ್ಲು…! ಈಕೆ ಮಾಡಿದ್ದಾದರು ಎನು.?

ಬೆಳಗಾವಿ : ಶ್ರೀಮಂತರೆ ಇವಳ‌ ಟಾರ್ಗೆಟ್.! ಖತರ್ನಾಕ್ ಲೇಡಿ ಕೊನೆಗೂ ಅಂದರ್ ಅದ್ಲು…! ಈಕೆ ಮಾಡಿದ್ದಾದರು ಎನು.? news.ashwasurya.in ಅಶ್ವಸೂರ್ಯ/ಬೆಳಗಾವಿ : ಖತರ್ನಾಕ್‌ಲೇಡಿ ಫ್ಯಾಷನ್ ಡಿಸೈನರ್. ಶ್ರೀಮಂತರೇ ಗಾಳ ಹಾಕಿ ಬಲೆಗೆ ಬಿಳಿಸಿಕೊಳ್ಳುತ್ತಿದ್ದ ಈಕೆ ಹನಿಟ್ರ್ಯಾಪ್ ಬೆಡಗಿ.! ಫೇಸ್ ಬುಕ್ ಮತ್ತು ಇನ್ನಿತರ ಸೋಷಿಯಲ್‌ ಮಿಡಿಯಾ ಮುಖಾಂತರ ಪರಿಚಯ ಮಾಡಿಕೊಂಡು ಲಾಡ್ಜ್‌ಗೆ ಕರೆಸಿಕೊಂಡು ಅವರ ಹಣ, ಚಿನ್ನ, ಅಮೂಲ್ಯ ವಸ್ತುಗಳಿಗೆ ಕನ್ನ ಹಾಕುತ್ತಿದ್ದಳು. ಇದೀಗ ಈ ಖತರ್ನಾಕ್ ಲೇಡಿ ಬೆಳಗಾವಿ ಪೊಲೀಸರ ಅತಿಥಿಯಾಗಿದ್ದಾಳೆ. ಹನಿ ಖೆಡ್ಡಕ್ಕೆ ಕೆಡವಿ…

Read More

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ.

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ. news.ashwasurya.in ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಈ ವಿಷಯ ಬೆಳಕಿಗೆ ಬರುತ್ತಿದ್ದಹಾಗೆ ಪೋಲಿಸ್ ಇಲಾಖೆಯೆ ಬೆಚ್ಚಿಬಿದ್ದಿದೆ… ಅಶ್ವಸೂರ್ಯ/ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ದಂಗು ಬಡಿಯುವಂತೆ ಮಾಡಿದೆ.ಸಮವಸ್ತ್ರದಲ್ಲಿದ್ದ…

Read More

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.!

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬೆಳಗಾವಿ : 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ಸುದ್ಧಿ ಹೊರಬಿದ್ದಿದೆ.! ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೆ ಒಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ.ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ…

Read More

ಶಿವಮೊಗ್ಗ :ಜೂನ್‌ 01ರಂದು ಸಿ.ಎಂ. ಸಿದ್ಧರಾಮಯ್ಯ ಶಿವಮೊಗ್ಗ ನಗರಕ್ಕೆ.

ಶಿವಮೊಗ್ಗ :ಜೂನ್‌ 01ರಂದು ಸಿ.ಎಂ. ಸಿದ್ಧರಾಮಯ್ಯ ಶಿವಮೊಗ್ಗ ನಗರಕ್ಕೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂನ್‌ 01ರಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಬೃಹತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ, ಜನಪರ ಯೋಜನೆಗಳ ಉದ್ಘಾಟನೆ, ವಿವಿಧ ಇಲಾಖೆಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈಗಾಗಲೇ ನಿರ್ಮಾಣಗೊಂಡಿರುವ ನೂತನ ಕಟ್ಟಡಗಳ ಲೋಕಾರ್ಪಣೆ, ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡುವರು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ಇಂದು…

Read More

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .!

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .! news.ashwasurya.in ಅಶ್ವಸೂರ್ಯ/ಪಾಟ್ನಾ : ಬಿಹಾರದ ಮೋಸ್ಟ್ ವಾಂಟೆಡ್ ಅಪರಾಧಿಯಾಗಿದ್ದ ಲಾಲನ್ ಸಿಂಗ್ ಅಲಿಯಾಸ್ ಲಲ್ಲನ್ ಪೊಲೀಸರ ಎನ್‌ಕೌಂಟರ್‌ನಲ್ಲಿ(Encounter) ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಜೂನ್ 21ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಲಾಲನ್ ಸಿಂಗ್‌ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು 1.25 ಲಕ್ಷ ರೂ ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತಂಡಕ್ಕೆ ಸರ್ಸಾವ-ನಕುರ್ ರಸ್ತೆಯಲ್ಲಿ ಲಾಲನ್…

Read More
Optimized by Optimole
error: Content is protected !!