Headlines

ಬೆಳಗಾವಿ : ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಿಂಡಲಗಾ ಜೈಲಿಂದ ಬಿಡುಗಡೆ.!

ಬೆಳಗಾವಿ : ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಿಂಡಲಗಾ ಜೈಲಿಂದ ಬಿಡುಗಡೆ.! news.ashwasurya.in ಸಿಗದನಪಾಳ್ಯ ಮಹೇಶ್ ಕೊಲೆ ಪ್ರಕರಣದ ಆರೋಪಿ, ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಟ ದರ್ಶನ್ ಜೊತೆಗಿನ ಫೋಟೋ ವೈರಲ್ ಆದ ಬಳಿಕ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿದ್ದ ಈತನಿಗೆ, ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದಾಗಲೇ ಜಾಮೀನು ದೊರೆತು ಬಿಡುಗಡೆ ಮಾಡಲಾಗಿದೆ… ಅಶ್ವಸೂರ್ಯ/ಬೆಳಗಾವಿ: ನಟ ದರ್ಶನ್ ಜೊತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಆವರಣದಲ್ಲೆ ಚಹಾ ಕುಡಿಯುತ್ತ ಕುಳಿತಿದ್ದ ಫೋಟೋ ವೈರಲ್…

Read More

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.! ಬಂಧನ.

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.!ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ಕರ್ನಾಟಕದಿಂದ ಹೋಗಿ ಕೇರಳದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಖಾಸಗಿ ಬಸ್‌ನಲ್ಲಿ ಕೇರಳಕ್ಕೆ ಪ್ರಯಾಣ ಮಾಡುವಾಗ ಸಹ ಪ್ರಯಾಣಿಕ ಬ್ಯಾಗ್‌ನಿಂದ ಹಣವನ್ನು ಕದ್ದು ಸಿಕ್ಕಿಬಿದ್ದಿದ್ದಾರೆ. ಹಣ ಕದ್ದು ಬಸ್ ಇಳಿದು ಹೋದ ನಂತರ ಸಿಸಿಟಿವಿ ಆಧರಿಸಿ ಕೇರಳ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ಮಹಿಳೆಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಚಿಕ್ಕಮಗಳೂರು ಜಿಲ್ಲೆಯ…

Read More

ಬೆಂಗಳೂರು : ಮಲ್ಪೆಯ ಸಂದೀಪ್ ಸಾಲಿಯಾನ್ ಗೋವಾದಲ್ಲಿ ಕೊಲೆಯಾದ ಪ್ರಕರಣ ಟ್ವಿಸ್ಟ್ : ಮಂಗಳೂರಿನ ಮೂಲದ ಯುವತಿಯ ಬಂಧನ?

ಬೆಂಗಳೂರು : ಮಲ್ಪೆಯ ಸಂದೀಪ್ ಸಾಲಿಯಾನ್ ಗೋವಾದಲ್ಲಿ ಕೊಲೆಯಾದ ಪ್ರಕರಣ ಟ್ವಿಸ್ಟ್ : ಮಂಗಳೂರಿನ ಮೂಲದ ಯುವತಿಯ ಬಂಧನ? ಹೌದು, ಗೋವಾದ ಕ್ಯಾಲಂಗುಟ್‌ನಲ್ಲಿ ನಡೆದ ಮಲ್ಪೆಯ ಉದ್ಯಮಿ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಅಕ್ಷತಾ ಎಂ.ಕೆ. (35) ಎಂಬ ಮಹಿಳೆಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.ಈ ಪ್ರಕರಣದ ಪ್ರಮುಖ ವಿವರಗಳು ಇಲ್ಲಿವೆ:ಆರೋಪಿಯ ಬಂಧನ: ಮಂಗಳೂರು ಮೂಲದವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಅಕ್ಷತಾ ಎಂ.ಕೆ. ಅವರನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ, ಹೆಚ್ಚಿನ ತನಿಖೆಗಾಗಿ ಗೋವಾಕ್ಕೆ…

Read More

ಮಹಾರಾಷ್ಟ್ರ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ದುರ್ಮರಣ.

ಮಹಾರಾಷ್ಟ್ರ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ದುರ್ಮರಣ. news.ashwasurya.in ಅಶ್ವಸೂರ್ಯ/ಮಹಾರಾಷ್ಟ್ರ : ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಜನವರಿ 28, 2026ರಂದು ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಘಟನೆಯ ಪ್ರಮುಖ ವಿವರಗಳು ಇಲ್ಲಿವೆ: ಸ್ಥಳ: ಪುಣೆ ಜಿಲ್ಲೆಯ ಬಾರಾಮತಿ (Baramati) ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆ: ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಚಾರ್ಟರ್ ವಿಮಾನವು ಬೆಳಿಗ್ಗೆ ಸುಮಾರು 8:45ಕ್ಕೆ ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆಯಿಂದಾಗಿ…

Read More

ಮಂಗಳೂರು : ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ, ಏಳು ಮಂದಿಯ ಬಂಧನ, ಹತ್ಯೆ ಹಿಂದಿದೆ ವಿದೇಶಿ ಲಿಂಕ್.!

ಮಂಗಳೂರು : ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ, ಏಳು ಮಂದಿಯ ಬಂಧನ, ಹತ್ಯೆ ಹಿಂದಿದೆ ವಿದೇಶಿ ಲಿಂಕ್.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮಂಗಳೂರಿನ ಕಿನ್ಯ ಅಜ್ಜಿನಡ್ಕ ನಿವಾಸಿ, ರೌಡಿ ಶೀಟರ್ ಆರಿಫ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಹಾಗೂ…

Read More

ಅಬಕಾರಿ ಇಲಾಖೆಯಲ್ಲಿ ಭ್ರಷ್ಟರು ಇ.ಡಿ ಬಲೆಗೆ.! ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ.!

ಅಬಕಾರಿ ಇಲಾಖೆಯಲ್ಲಿ ಭ್ರಷ್ಟರು ಇ.ಡಿ ಬಲೆಗೆ.! ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ (Enforcement Directorate) ಬಯಲಿಗೆಳೆದಿದ್ದು, ಇಡೀ ಇಲಾಖೆಯ ಅಕ್ರಮಗಳನ್ನು ಬಯಲುಮಾಡುವ ಕೆಲಸ ED ಮಾಡಿದೆ.ಕಳೆದ ಬುಧವಾರ (ಜೂನ್,24) ಅಬಕಾರಿ ಇಲಾಖೆಯ (Excise Department) ಹೆಚ್ಚುವರಿ ಆಯುಕ್ತ ಮಂಜುನಾಥ್ ಸೇರಿದಂತೆ ಆಪ್ತರು ಹಾಗೂ ಇತರರ ಮನೆ ಮೇಲೆ 14 ಕಡೆ ದಾಳಿ ನಡೆಸಿದ್ದ ಇ.ಡಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ ಮಾಡಿದೆ.ಅಲ್ಲದೇ…

Read More
Optimized by Optimole
error: Content is protected !!