Headlines

ಬೆಂಗಳೂರು : ಅಪಹರಣವಾಗಿದ್ದ ಆನೇಕಲ್‌ ರಿಯಲ್‌ ಎಸ್ಟೇಟ್‌ ಏಜೆಂಟ್‌ ಬರ್ಬರ ಹತ್ಯೆ.!

ಬೆಂಗಳೂರು : ಅಪಹರಣವಾಗಿದ್ದ ಆನೇಕಲ್‌ ರಿಯಲ್‌ ಎಸ್ಟೇಟ್‌ ಏಜೆಂಟ್‌ ಬರ್ಬರ ಹತ್ಯೆ.! news.ashwasurya.in ಅಶ್ವಸೂರ್ಯ/ ಬೆಂಗಳೂರು : ಆನೇಕಲ್‌ನ ರಿಯಲ್‌ ಎಸ್ಟೇಟ್‌ ಏಜೆಂಟ್‌ವೊಬ್ಬರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋದ ದುಷ್ಕರ್ಮಿಗಳು ತಮಿಳುನಾಡಿನಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾರೆ. ನಿನ್ನೆ ಸಂಜೆ ಆನೇಕಲ್‌ ತಾಲ್ಲೂಕಿನ ಕರ್ಪೂರು ಗೇಟ್‌ ಬಳಿ ಅಪಹರಣವಾಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಮೃತದೇಹ ತಮಿಳುನಾಡಿನ ಡೆಂಕಣಿಕೋಟೆ ಬಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದಿದೆ.!ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌…

Read More

ಮೂಡುಬಿದಿರೆ : ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.

ಮೂಡುಬಿದಿರೆ : ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ. news.ashwasurya.in ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು, ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.. ಅಶ್ವಸೂರ್ಯ/ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುಮತಿ ನಾಯ್ಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ನೀಡಿದ್ದ…

Read More

ಕೇರಳ :ಅಮಾಯಕನ ಜೀವ ತೆಗೆದ 26 ಸೆಕೆಂಡ್ಸ್​ ವೈರಲ್ ವಿಡಿಯೋ.! ಆತ್ಮಹತ್ಯೆಗೆ ಶರಣಾಗುವ ಹಿಂದಿನ ರಾತ್ರಿ ದೀಪಕ್ ಗೆಳೆಯನಿಗೆ ಹೇಳಿದ್ದೇನು?

ಕೇರಳ :ಅಮಾಯಕನ ಜೀವ ತೆಗೆದ 26 ಸೆಕೆಂಡ್ಸ್​ ವೈರಲ್ ವಿಡಿಯೋ.! ಆತ್ಮಹತ್ಯೆಗೆ ಶರಣಾಗುವ ಹಿಂದಿನ ರಾತ್ರಿ ದೀಪಕ್ ಗೆಳೆಯನಿಗೆ ಹೇಳಿದ್ದೇನು? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕೋಝಿಕ್ಕೋಡ್‌ನ ಗೋವಿಂದಪುರಂನಲ್ಲಿ ಅಮಾಯಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು.! ಯೂಟ್ಯೂಬರ್ ಮಹಿಳೆಯ ವೈರಲ್ ವೀಡಿಯೊ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ತನ್ನ ಬದುಕನ್ನು ಕೊನೆಗೊಳಿಸೋ ಮುನ್ನ ದೀಪಕ್ ಗೆಳೆಯನ ಬಳಿ ಏನು ಹೇಳಿದ್ದರು?ದೀಪಕ್ಬಸ್ಸಿನಲ್ಲಿ ನಡೆದ ದುರ್ವರ್ತನೆ ಎಂದು ಆರೋಪಿಸಲಾದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು ನಂತರ ಕೋಝಿಕ್ಕೋಡ್‌ನ ಗೋವಿಂದಪುರಂನಲ್ಲಿ 41 ವರ್ಷದ ದೀಪಕ್ ಎಂಬ…

Read More

ಶಿವಮೊಗ್ಗ: ಉದ್ಯೋಗ ನೀಡಲು ನೇರ ಸಂದರ್ಶನ.

ಶಿವಮೊಗ್ಗ : ಉದ್ಯೋಗ ನೀಡಲು ನೇರ ಸಂದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ,…

Read More

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.!

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಬಹುಮುಖ ಪ್ರತಿಭೆ, ಹಿಟ್ಲರ್ ಕಲ್ಯಾಣ ಖ್ಯಾತಿಯ ದಿಲೀಪ್ ರಾಜ್ (Dileep Raj) (47) ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಆಘಾತಕಾರಿ ಸುದ್ದಿಯು ಸ್ಯಾಂಡಲ್‌ವುಡ್ ಮತ್ತು ಕಿರುತೆರೆ ಲೋಕವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕನಸಿನ ಮನೆಯಲ್ಲೇ ಸಂಭವಿಸಿದ ದುರಂತ: ಮಾಹಿತಿಗಳ ಪ್ರಕಾರ, ದಿಲೀಪ್ ರಾಜ್ ಅವರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲೇ ಇದ್ದಕ್ಕಿದ್ದಂತೆ…

Read More

ಬೆಂಗಳೂರು : ಮದುವೆ ಆಗಿ ತಿಂಗಳು ಕಳೆದ್ರು ಹೆಂಡತಿಯನ್ನು ಟಚ್‌ ಕೂಡ ಮಾಡಿಲ್ಲ.! ಆತ ಗಂಡಸೇ ಅಲ್ಲ..’ ಸೂರಜ್‌ ವಿರುದ್ಧ ಗಾನವಿ ಕುಟುಂಬಸ್ಥರ ಆರೋಪ.

ಬೆಂಗಳೂರು : ಮದುವೆ ಆಗಿ ತಿಂಗಳು ಕಳೆದ್ರು ಹೆಂಡತಿಯನ್ನು ಟಚ್‌ ಕೂಡ ಮಾಡಿಲ್ಲ.! ಆತ ಗಂಡಸೇ ಅಲ್ಲ..’ ಸೂರಜ್‌ ವಿರುದ್ಧ ಗಾನವಿ ಕುಟುಂಬಸ್ಥರ ಆರೋಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮದುವೆಯಾಗಿ ಒಂದೂವರೆ ತಿಂಗಳಲ್ಲೇ ನವವಧು ಗಾನವಿ ಆತ್ಮಹತ್ಯೆಗೆ‌ ಶರಣಾಗಿದ್ದಾಳೆ.! ವರದಕ್ಷಿಣೆ ಕಿರುಕುಳ ಹಾಗೂ ಪತಿ ಸೂರಜ್ ಗಂಡಸೆ ಅಲ್ಲ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.!? ಪತಿ, ಅತ್ತೆ ಹಾಗೂ ನಾದಿನಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ, ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.ಮದುವೆಯಾಗಿ ಒಂದೂವರೆ ತಿಂಗಳಿಗೆ ನವವಧು ಗಾನವಿ…

Read More
Optimized by Optimole
error: Content is protected !!