Headlines

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!!

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!! news.ashwasurya.in ಅಶ್ವಸೂರ್ಯ/ವಿಜಯನಗರ : ಕೊಟ್ಟೂರಿನಲ್ಲಿ ತನ್ನ ತಂದೆ ತಾಯಿ ತಂಗಿ ಮೂವರನ್ನು ಕೊಲೆ ಮಾಡಿದ್ದ ಯುವಕ ತಾನೆ ಹೋಗಿ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರಿಗೆ ಆತನ ಮೇಲೆ ಅನುಮಾನಗೊಂಡು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. ಮನೆಯಲ್ಲೇ ಮೃತದೇಹ ಹೂತಿಟ್ಟಿದ್ದ ಹಂತಕ.! ಕೊಲೆಯಾದ ಭೀಮರಾಜ್‌-ಜಯಲಕ್ಷ್ಮೀ ದಂಪತಿ ಮತ್ತು ಮಗಳು…

Read More

ಬೆಂಗಳೂರು : ನಾಳೆ ( ಮಾರ್ಚ್ 15) ಬೆಳಿಗ್ಗೆ 10 ಗಂಟೆಗೆ ಒಂದು ಪೋಸ್ಟ್‌ ಮಾಡ್ತೀನಿ, ಮರು ಕ್ಷಣವೇ ಡಿಲೀಟ್‌ ಮಾಡ್ತೀನಿ..’ ಅಭಿಮಾನಿಗಳ ತಲೆಗೆ ಹುಳಬಿಟ್ಟ ರೀಯಲ್ ಸ್ಟಾರ್ ಉಪೇಂದ್ರ.!

ಬೆಂಗಳೂರು : ನಾಳೆ (ಮಾರ್ಚ್,15) 10 ಬೆಳಿಗ್ಗೆ ಗಂಟೆಗೆ ಒಂದು ಪೋಸ್ಟ್‌ ಮಾಡ್ತೀನಿ, ಮರು ಕ್ಷಣವೇ ಡಿಲೀಟ್‌ ಮಾಡ್ತೀನಿ..’ ಅಭಿಮಾನಿಗಳ ತಲೆಗೆ ಹುಳಬಿಟ್ಟ ರೀಯಲ್ ಸ್ಟಾರ್ ಉಪೇಂದ್ರ.! news.ashwasurya.in ಅಶ್ವಸೂರ್ಯ/ಬೆಂಗಳೂರು : ನಟ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ನಿಗೂಢ ಮತ್ತು ಎಚ್ಚರಿಕೆಯ ವಾರ್ನಿಂಗ್ ಪೋಸ್ಟ್ ಹಂಚಿಕೊಂಡಿದ್ದಾರೆ. (ಮಾರ್ಚ್ 15) ಬೆಳಿಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡಿ, ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡುವುದಾಗಿ ತಿಳಿಸಿದ್ದು, ಇದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ. ಅದರ ಬೆನ್ನಲ್ಲಿಯೇ…

Read More

ಮಂಡ್ಯ: ಪೊಲೀಸ್ ಪೇದೆ ಒಬ್ಬರ ಕಿರುಕುಳಕ್ಕೆ ಮನನೊಂದು ಪೊಲೀಸ್‌ ಪೇದೆ ರಮೇಶ್ ಆತ್ಮಹತ್ಯೆಗೆ ಶರಣು.!

ಮಂಡ್ಯ : ಪೊಲೀಸ್ ಪೇದೆ ಒಬ್ಬರ ಕಿರುಕುಳಕ್ಕೆ ಮನನೊಂದು ಪೊಲೀಸ್‌ ಪೇದೆ ರಮೇಶ್ ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಮಂಡ್ಯ : ಪೇದೆ ರಮೇಶ್ ಆತ್ಮಹತ್ಯೆಗೆ ಹಲವು ಕಾರಣಗಳು ಒಂದೊಂದಾಗಿ ಬಯಲಾಗುತ್ತಿದೆ. ಮೃತರ ಪತ್ನಿ ಪುಷ್ಪಲತಾ ಎಂಬವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ರಮೇಶ್ ಅವರಿಗೆ ಪತಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ಪೇದೆಯೊಬ್ಬರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಹಾಗೂ ಎಷ್ಟೋ ಬಾರಿ ಗಲಾಟೆ ಕೂಡಾ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ…

Read More

ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ.

ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗಳನ್ನು 7 ದಿನಗಳ ಕಾಲ (ಜೂನ್ 29ರವರೆಗೆ) ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ…. news.ashwasurya.in ಅಶ್ವಸೂರ್ಯ/ಮಹಾರಾಷ್ಟ್ರ : ಪ್ರಿ-ವೆಡ್ಡಿಂಗ್ ಶೂಟ್ ನೆಪದಲ್ಲಿ ಕೊಲೆಗೆ ಸ್ಕೆಚ್.! ಚೇತನ್ ಜೊತೆ…

Read More

ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ…

ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ… ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಂಕದಕಟ್ಟೆಯಲ್ಲಿ ನಡೆದ ಈ ದುರಂತ ಘಟನೆಯಲ್ಲಿ, ೨೫ ವರ್ಷದ ಶ್ವೇತಾ ಎಂಬ ಖಾಸಗಿ ಶಾಲಾ ಶಿಕ್ಷಕಿ ಪತಿ ಮತ್ತು ನಾದಿನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಸಾವಿಗೆ ಮುನ್ನ ಬರೆದಿಟ್ಟ ಡೆತ್‌ನೋಟ್‌ನಲ್ಲಿ, ತಮ್ಮ ಸಾವಿಗೆ ಪತಿ ಹಾಗೂ ಆತನ ಅಕ್ಕ (ನಾದಿನಿ) ಕಾರಣ ಎಂದು ಆರೋಪಿಸಿದ್ದರು…. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ…

Read More

BIG NEWS:ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC.

BIG NEWS: ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC. news.ashwasurya.in ಅಶ್ವಸೂರ್ಯ/ದೆಹಲಿ : ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC) ಪುರುಷರ ಕ್ರಿಕೆಟ್ ಪಂದ್ಯಾವಳಿಗಳ ಸ್ವರೂಪಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಅನುಮೋದಿಸಿದೆ.ODI ಮತ್ತು T20 ವಿಶ್ವಕಪ್‌ ಗಳಿಗೆ ಹೊಸ ರಚನೆಯನ್ನು ಪರಿಚಯಿಸುವುದರ ಜೊತೆಗೆ 2028 ರ ಪುರುಷರ T20 ವಿಶ್ವಕಪ್‌ ಗೆ ಮುಂಚಿತವಾಗಿ ಅಸೋಸಿಯೇಟ್ ರಾಷ್ಟ್ರಗಳಿಗೆ ಹೊಸ ಜಾಗತಿಕ ಸ್ಪರ್ಧೆಯನ್ನು ಅನುಮೋದಿಸಿದೆ.ಮುಖ್ಯ ಕಾರ್ಯನಿರ್ವಾಹಕರ…

Read More
Optimized by Optimole
error: Content is protected !!