Headlines

ತೆಲಂಗಾಣ : ಬರೋಬ್ಬರಿ 100 ಪುರುಷರ ಜೋತೆಗೆ ಆಂಟಿಯ ಪಲ್ಲಂಗದಾಟ.!! ಪತಿ ಪತ್ನಿಯ ಹನಿ ಟ್ರ್ಯಾಪ್ ದಂಧೆ.! ಕೋಟಿ ಕೋಟಿ ಹಣ ವಸೂಲಿ.!

ತೆಲಂಗಾಣ : ತೆಲಂಗಾಣ : ಬರೋಬ್ಬರಿ 100 ಪುರುಷರ ಜೋತೆಗೆ ಆಂಟಿಯ ಪಲ್ಲಂಗದಾಟ.!! ಪತಿ ಪತ್ನಿಯ ಹನಿ ಟ್ರ್ಯಾಪ್ ದಂಧೆ.! ಕೋಟಿ ಕೋಟಿ ಹಣ ವಸೂಲಿ.! news.ashwasurya.in ಅಶ್ವಸೂರ್ಯ/ತೆಲಂಗಾಣ : ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಮೂರು ವರ್ಷಗಳ ಕಾಲ ಹನಿಟ್ರ್ಯಾಪ್‌ ಜಾಲ ನಡೆಸುತ್ತಿದ್ದ ದಂಪತಿಯನ್ನು ಬಂಧಿಸಲಾಗಿದೆ. ಮಹಿಳೆ ಸೋಶಿಯಲ್‌ ಮೀಡಿಯಾ ಮೂಲಕ 100 ಕ್ಕೂ ಹೆಚ್ಚು ಪುರುಷರಿಗೆ ಆಮಿಷವೊಡ್ಡಿದ್ದರೆ, ಆಕೆಯ ಪತಿ ಅವರ ಗುಪ್ತ ಸರಸ ಸಲ್ಲಾಪದ ಕ್ಷಣವನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾನೆ. ತೆಲಂಗಾಣದ ಕರೀಂನಗರ ಜಿಲ್ಲೆಯ ಪೊಲೀಸರು…

Read More

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು.

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು. ಪ್ರಾಧಿಕಾರದ ಸ್ವಂತ ನಿಧಿಯಲ್ಲಿ ಗ್ರಾಮ ಸ.ನಂ.25ರಲ್ಲಿ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ಅಭಿವೃದ್ಧಿಗೆ ಅಂದಾಜು ಪಟ್ಟಿ ತಯಾರಿಸಿ ಆಡಳಿತಾತ್ಮಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಅದೇ ರೀತಿ ಗೋಪಿಶೆಟ್ಟಿ ಗ್ರಾಮದಲ್ಲಿ ಒಟ್ಟು 30 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ವಿನ್ಯಾಸ ನಕ್ಷೆ ತಾಂತ್ರಿಕ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.ನಿಧಿಗೆ ಹೋಬಳಿ ಊರಗಡೂರು ಗ್ರಾಮದಲ್ಲಿ 4…

Read More

ಅಪ್ಪ ಸ್ವಾರಿ.50 ಬಾರಿ ಸರ್ಕಾರಿ ಕೆಲಸಕ್ಕೆ ಪ್ರಯತ್ನ ಪಟ್ಟರು ಸಿಗಲಿಲ್ಲ.!ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆಗೆ ಶರಣು.!

ಅಪ್ಪ ಸ್ವಾರಿ.50 ಬಾರಿ ಸರ್ಕಾರಿ ಕೆಲಸಕ್ಕೆ ಪ್ರಯತ್ನ ಪಟ್ಟರು ಸಿಗಲಿಲ್ಲ.!ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆಗೆ ಶರಣು.! news.ashwasurya.in ಮೃತನ ಹಿರಿಯ ಸಹೋದರನ ಮದುವೆ ನಿಶ್ಚಯಿಸಲು ಕುಟುಂಬಸ್ಥರು ತೆರಳಿದ್ದಾಗ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ.. ಅಶ್ವಸೂರ್ಯ/ಲಕ್ನೋ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ಪ್ರಯತ್ನಗಳ ನಂತರವೂ ಸರ್ಕಾರಿ ಕೆಲಸ ಸಿಗಲಿಲ್ಲವೆಂದು ನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ತಂದೆಗೆ ಕ್ಷಮೆಯಾಚಿಸಿ ಸಾವಿನೆಡೆಗೆ ಹೆಜ್ಜೆಹಾಕಿದ್ದಾನೆ.ಮೃತನನ್ನು ಆನಂದ್ ಕುಮಾರ್ (23) ಎಂದು ಗುರುತಿಸಲಾಗಿದೆ. 2024ರಲ್ಲಿ…

Read More

ಪುತ್ತೂರು ಯುವತಿಗೆ ಮಗು ಕರುಣಿಸಿ ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್.

ಪುತ್ತೂರು ಯುವತಿಗೆ ಮಗು ಕರುಣಿಸಿ ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್. news.ashwasurya.in ಅಶ್ವಸೂರ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಪ್ರಕರಣಕ್ಕೆ ಹೈಕೋರ್ಟ್ ಬಿಗ್ ಟ್ವಿಸ್ಟ್ ನೀಡಿದೆ.ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಯುವತಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಗರ್ಭಿಣಿ ಎಂದು ತಿಳಿದ ಮೇಲೆ ಕೃಷ್ಣ ಜೆ ರಾವ್ ನಂತರ ತನಗೂ ಆಕೆಗೂ ಸಂಬಂಧವಿಲ್ಲ…

Read More

ಕೊಪ್ಪ :ಜಾತಿ ಪ್ರಮಾಣ ಪತ್ರ ತಿರಸ್ಕಾರ.! ಪ್ರಜಾಸೇವಾ ಸಭೆಯಲ್ಲಿ ಅಧಿಕಾರಿಗೆ ಗ್ರಹಚಾರ ಬಿಡಿಸಿದ ಶಾಸಕರು.

ಕೊಪ್ಪ :ಜಾತಿ ಪ್ರಮಾಣ ಪತ್ರ ತಿರಸ್ಕಾರ.! ಪ್ರಜಾಸೇವಾ ಸಭೆಯಲ್ಲಿ ಅಧಿಕಾರಿಗೆ ಗ್ರಹಚಾರ ಬಿಡಿಸಿದ ಶಾಸಕರು. news.ashwasurya.in ಅಶ್ವಸೂರ್ಯ/ಕೊಪ್ಪ: ನಿವೃತ್ತ ಯೋಧರೊಬ್ಬರ ಜಾತಿ ದೃಢೀಕರಣ ಪ್ರಮಾಣ ಪತ್ರದ ಅರ್ಜಿಯನ್ನು ತಿರಸ್ಕರಿಸಿದ ವಿಚಾರಕ್ಕೆ ಸಂಬಂಧಿಸಿ ಕೊಪ್ಪ ಪಟ್ಟಣದ ಪುರಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಹೈಡ್ರಾಮಾ ನಡೆಯಿತು.ಹರಂದೂರು ಗ್ರಾಮ ಲೆಕ್ಕಾಧಿಕಾರಿ ನೇಸರ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಕ್ಕೆ ಕಾರಣವೇನು ಎಂದು ಶಾಸಕ ರಾಜೇಗೌಡ ಹಾಗೂ ಕಾಂಗ್ರೆಸ್ ಮುಖಂಡರು ಪ್ರಶ್ನಿಸಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳ್ಳಿ…

Read More

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.!

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.! news.ashwasurya.in ಅಶ್ವಸೂರ್ಯ/ಧರ್ಮಸ್ಥಳ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡದ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ವಿಶೇಷ ತನಿಖಾ ದಳ (SIT) ನಡೆಸಿದ ತನಿಖೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ಡಿಎನ್‌ಎ (DNA) ಪರೀಕ್ಷೆಯ ವರದಿಯ ಮೂಲಕ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ನಿಖರ ಗುರುತು ಅಧಿಕೃತವಾಗಿ ದೃಢಪಟ್ಟಿದೆ. ಗುರುತು ಪತ್ತೆಯಾದ ಮೂವರ ವಿವರ…

Read More
Optimized by Optimole
error: Content is protected !!