Headlines

ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್​​ಶಾಸಕ ಟಿ.ಡಿ. ರಾಜೇಗೌಡರಿಗೆ ಗೆಲುವು.

ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್​​ಶಾಸಕ ಟಿ.ಡಿ.ರಾಜೇಗೌಡರಿಗೆ ಗೆಲುವು. news.ashwasurya.in ಹೈಕೋರ್ಟ್ ಆದೇಶದ ಮೇರೆಗೆ ಶನಿವಾರ ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ ಎಣಿಕೆ ಮಾಡಲಾಗಿದೆ. ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮತ್ತು ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ನಡುವೆ ಮರು ಎಣಿಕೆ ಫೈಟ್ ಜೋರಾಗ ಬಹುದು ಎಂದು ಕೊಂಡಿದ್ದರು ಆದರೆ ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್.

ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್. news.ashwasurya.in ಅಶ್ವಸೂರ್ಯ/ಮಂಗಳೂರು : ವಾಮಂಜೂರು ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ ಮೂವರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಖಾಯಂ ಗೋಳಿಸಿದ ಹೈಕೋರ್ಟ್ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದ್ದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯವು ಅಪರಾಧಿಗಳಾದ ಜೈಬನ್ ಆದಿವಾಸಿ, ಮುಕೇಶ್ ಸಿಂಗ್ ಮತ್ತು…

Read More

ತೆಲಂಗಾಣ : ಬರೋಬ್ಬರಿ 100 ಪುರುಷರ ಜೋತೆಗೆ ಆಂಟಿಯ ಪಲ್ಲಂಗದಾಟ.!! ಪತಿ ಪತ್ನಿಯ ಹನಿ ಟ್ರ್ಯಾಪ್ ದಂಧೆ.! ಕೋಟಿ ಕೋಟಿ ಹಣ ವಸೂಲಿ.!

ತೆಲಂಗಾಣ : ತೆಲಂಗಾಣ : ಬರೋಬ್ಬರಿ 100 ಪುರುಷರ ಜೋತೆಗೆ ಆಂಟಿಯ ಪಲ್ಲಂಗದಾಟ.!! ಪತಿ ಪತ್ನಿಯ ಹನಿ ಟ್ರ್ಯಾಪ್ ದಂಧೆ.! ಕೋಟಿ ಕೋಟಿ ಹಣ ವಸೂಲಿ.! news.ashwasurya.in ಅಶ್ವಸೂರ್ಯ/ತೆಲಂಗಾಣ : ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಮೂರು ವರ್ಷಗಳ ಕಾಲ ಹನಿಟ್ರ್ಯಾಪ್‌ ಜಾಲ ನಡೆಸುತ್ತಿದ್ದ ದಂಪತಿಯನ್ನು ಬಂಧಿಸಲಾಗಿದೆ. ಮಹಿಳೆ ಸೋಶಿಯಲ್‌ ಮೀಡಿಯಾ ಮೂಲಕ 100 ಕ್ಕೂ ಹೆಚ್ಚು ಪುರುಷರಿಗೆ ಆಮಿಷವೊಡ್ಡಿದ್ದರೆ, ಆಕೆಯ ಪತಿ ಅವರ ಗುಪ್ತ ಸರಸ ಸಲ್ಲಾಪದ ಕ್ಷಣವನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾನೆ. ತೆಲಂಗಾಣದ ಕರೀಂನಗರ ಜಿಲ್ಲೆಯ ಪೊಲೀಸರು…

Read More

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ news.ashwasurya.in ಅಶ್ವಸೂರ್ಯ/ ಬೆಂಗಳೂರು, ಆ.3 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ…

Read More

ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.!

ಆಗ್ರಾ : ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.! news.ashwasurya.in ಅಶ್ವಸೂರ್ಯ/ಆಗ್ರಾ : 2014ರಲ್ಲಿ ಆಗ್ರಾದಲ್ಲಿ ನಡೆದ ಪತ್ರಕರ್ತನ ಪತ್ನಿ ನೀಲಂ ಶರ್ಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಮನೆಯಲ್ಲಿ ಸಾಕಿದ್ದ ಗಿಳಿಯು ಪದೆ ಪದೆ ಸೋದರಳಿಯ ‘ಆಶು’ ಹೆಸರನ್ನು ಕೂಗುವ ಮೂಲಕ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು. ಇದೇ ಸುಳಿವಿನ ಆಧಾರದ ಮೇಲೆ ತನಿಖೆ ನಡೆಸಿದ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯ ಈಗ ಆಪರಾಧಿಗಳಿಗೆ…

Read More
Optimized by Optimole
error: Content is protected !!