ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್ಶಾಸಕ ಟಿ.ಡಿ. ರಾಜೇಗೌಡರಿಗೆ ಗೆಲುವು.
ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್ಶಾಸಕ ಟಿ.ಡಿ.ರಾಜೇಗೌಡರಿಗೆ ಗೆಲುವು. news.ashwasurya.in ಹೈಕೋರ್ಟ್ ಆದೇಶದ ಮೇರೆಗೆ ಶನಿವಾರ ಚಿಕ್ಕಮಗಳೂರು ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆ ಮಾಡಲಾಗಿದೆ. ಹಾಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ನಡುವೆ ಮರು ಎಣಿಕೆ ಫೈಟ್ ಜೋರಾಗ ಬಹುದು ಎಂದು ಕೊಂಡಿದ್ದರು ಆದರೆ ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ…
