Headlines

ಅಬಕಾರಿ ಇಲಾಖೆಯಲ್ಲಿ ಭ್ರಷ್ಟರು ಇ.ಡಿ ಬಲೆಗೆ.! ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ.!

ಅಬಕಾರಿ ಇಲಾಖೆಯಲ್ಲಿ ಭ್ರಷ್ಟರು ಇ.ಡಿ ಬಲೆಗೆ.! ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ (Enforcement Directorate) ಬಯಲಿಗೆಳೆದಿದ್ದು, ಇಡೀ ಇಲಾಖೆಯ ಅಕ್ರಮಗಳನ್ನು ಬಯಲುಮಾಡುವ ಕೆಲಸ ED ಮಾಡಿದೆ.ಕಳೆದ ಬುಧವಾರ (ಜೂನ್,24) ಅಬಕಾರಿ ಇಲಾಖೆಯ (Excise Department) ಹೆಚ್ಚುವರಿ ಆಯುಕ್ತ ಮಂಜುನಾಥ್ ಸೇರಿದಂತೆ ಆಪ್ತರು ಹಾಗೂ ಇತರರ ಮನೆ ಮೇಲೆ 14 ಕಡೆ ದಾಳಿ ನಡೆಸಿದ್ದ ಇ.ಡಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ ಮಾಡಿದೆ.ಅಲ್ಲದೇ…

Read More

ಬೆಂಗಳೂರು: ಸಿಎಲ್ 7 ಲೈಸನ್ಸ್‌ 2.30 ಕೋಟಿ ಲಂಚ.! ಹಣಕ್ಕೆ ಕೈ ಒಡ್ಡಿದಾಗಲೆ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ!

ಬೆಂಗಳೂರು: ಸಿಎಲ್ 7 ಲೈಸನ್ಸ್‌ 2.30 ಕೋಟಿ ಲಂಚ.! ಹಣಕ್ಕೆ ಕೈ ಒಡ್ಡಿದಾಗಲೆ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಲೋಕಾಯುಕ್ತ ರೈಡ್ ನಲ್ಲಿ ಹಣದಾಹಿ ದೊಡ್ಡ ತಿಮಿಂಗಿಲ ಒಂದು ಭಲೇಗೆ ಬಿದ್ದಿದೆ. ಸಿಎಲ್–7 ಮತ್ತು ಮೈಕ್ರೋ ಬ್ರೇವರಿ ಲೈಸೆನ್ಸ್ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ಸೇರಿದಂತೆ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.! ಸಿಎಲ್–7 ಮತ್ತು ಮೈಕ್ರೋ…

Read More

ಪುಣೆ : ಕೇತನ್ ಮರ್ಡರ್ ಹತ್ಯೆ : ನಮ್ಮ ಮಗಳನ್ನೂ ಅಲ್ಲಿಂದಲೇ ತಳ್ಳಿ ಸಾಯಿಸಿ,ಇಲ್ಲ ಗಲ್ಲಿಗೇರಿಸಿ: ಸಿಯಾ ಅಪ್ಪ, ಅಮ್ಮ ಆಕ್ರೋಶ.

ಪುಣೆ : ಕೇತನ್ ಮರ್ಡರ್ ಹತ್ಯೆ : ನಮ್ಮ ಮಗಳನ್ನೂ ಅಲ್ಲಿಂದಲೇ ತಳ್ಳಿ ಸಾಯಿಸಿ,ಇಲ್ಲ ಗಲ್ಲಿಗೇರಿಸಿ: ಸಿಯಾ ಅಪ್ಪ, ಅಮ್ಮ ಆಕ್ರೋಶ. news.ashwasurya.in ಅಶ್ವಸೂರ್ಯ/ಪುಣೆ : ಪುಣೆಯ ಲೋಹಗಡ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್​ವಾಲ್​ರನ್ನು ಅವರ ಭಾವಿ ಪತ್ನಿ ಸಿಯಾ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘೋರ ಕೃತ್ಯಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಮಗಳು ತಪ್ಪಿತಸ್ಥಳೆಂದು ಸಾಬೀತಾದರೆ ಆಕೆಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಸಿಯಾಳ ಪೋಷಕರೇ ಆಗ್ರಹಿಸಿದ್ದಾರೆ.ಮಹಾರಾಷ್ಟ್ರದ…

Read More

ಕಲಬುರಗಿ : ನೀಟ್ ರದ್ದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.?

ಕಲಬುರಗಿ : ನೀಟ್ ರದ್ದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.? news.ashwasurya.in ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ವಿಧ್ಯಾರ್ಥಿನಿ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ…. ಅಶ್ವಸೂರ್ಯ/ಕಲಬುರಗಿ: ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದ್ದ ಕಲಬುರಗಿಯ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ ಪೊಲೀಸ್ ತನಿಖೆಯಲ್ಲಿ ಸತ್ಯಾಂಶ ಹೊರಬಿದ್ದು ಹೊಸ…

Read More

ಶಿವಮೊಗ್ಗ : ಗ್ಯಾರಂಟಿ ಯೋಜನೆಗಳಿಂದ ಈ ಕ್ಷೇತ್ರಕ್ಕೆ ₹400 ಕೋಟಿ ರೂ., ಪ್ರತಿ ಗ್ರಾಮ ಪಂಚಾಯಿತಿಗೆ ₹1 ಕೋಟಿ ಅನುದಾನ: ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ಗ್ಯಾರಂಟಿ ಯೋಜನೆಗಳಿಂದ ಈ ಕ್ಷೇತ್ರಕ್ಕೆ ₹400 ಕೋಟಿ ರೂ., ಪ್ರತಿ ಗ್ರಾಮ ಪಂಚಾಯಿತಿಗೆ ₹1 ಕೋಟಿ ಅನುದಾನ: ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ರೂ. ಹರಿದುಬಂದಿದ್ದು, ಇದು ಒಂದು ರೀತಿಯಲ್ಲಿ ಜನತಾ ಅಭಿವೃದ್ಧಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.ಗ್ಯಾರಂಟಿ ಯೋಜನೆಗಳು…

Read More
Optimized by Optimole
error: Content is protected !!