Headlines

ಧಾರವಾಡ : ಮಾಜಿ ಶಾಸಕ ಪುತ್ರನ ಮರ್ಡರ್‌ಗೆ ಬಿಗ್ ಟ್ವಿಸ್ಟ್! ಕೊಲೆಗೆ ಅನೈತಿಕ ಸಂಬಂಧವೆ ಕಾರಣ.!ಕೊಲೆಯ ಘಟನೆ ವಿವರಿಸಿದ ಎಸ್ಪಿ.

ಧಾರವಾಡ : ಮಾಜಿ ಶಾಸಕ ಪುತ್ರನ ಮರ್ಡರ್‌ಗೆ ಬಿಗ್ ಟ್ವಿಸ್ಟ್! ಕೊಲೆಗೆ ಅನೈತಿಕ ಸಂಬಂಧವೆ ಕಾರಣ.!ಕೊಲೆಯ ಘಟನೆ ವಿವರಿಸಿದ ಎಸ್ಪಿ. news.ashwasurya.in ಅಶ್ವಸೂರ್ಯ/ಧಾರವಾಡ : ಧಾರವಾಡದಲ್ಲಿ ನಡೆದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.! ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ, ಮಾಜಿ ಶಾಸಕರ ಮಗನನ್ನು ತೋಟದ ಮನೆಯಲ್ಲಿ ಕೊಲೆ ಮಾಡಿ ನಂತರ ಆತನದೇ ಕಾರಿನಲ್ಲಿ ತಂದು ರಾಮಾಪುರ ಬಳಿ…

Read More

ಬೆಂಗಳೂರು : ಯುವತಿಯೊಬ್ಬಳು ಆಟೋ ಚಾಲಕನ ದಿನದ ಗಳಿಕೆಯನ್ನು ಕೇಳಿ ಆತನನ್ನೆ ಮದುವೆಯಾಗಲು ನಿರ್ಧರಿಸಿದ್ದಾಳೆ.!!

ಬೆಂಗಳೂರು : ಯುವತಿಯೊಬ್ಬಳು ಆಟೋ ಚಾಲಕನ ದಿನದ ಗಳಿಕೆಯನ್ನು ಕೇಳಿ ಆತನನ್ನೆ ಮದುವೆಯಾಗಲು ನಿರ್ಧರಿಸಿದ್ದಾಳೆ.!! ದಿನಕ್ಕೆ ₹2,000 ಗಳಿಸುವ ಆಟೋ ಚಾಲಕನನ್ನು ಮದುವೆಯಾಗಲು ಯುವತಿ ನಿರ್ಧರಿಸಿದ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್ ಅಥವಾ ಕಾರ್ಪೊರೇಟ್ ಕೆಲಸಗಳಲ್ಲಿ ಆರಂಭಿಕ ಸಂಬಳ ಕಡಿಮೆ ಇರುವ ಕಾರಣ, ಈ ಆಟೋ ಚಾಲಕನ ಆದಾಯದ ವಿವರ ಯುವತಿಯನ್ನು ಆಕರ್ಷಿಸಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಜೀವನದಲ್ಲಿ ನಾವು ಯಾರನ್ನು ಮದುವೆಯಾಗುತ್ತೇವೆ ಎಂಬುದು ಮುಂಚಿತವಾಗಿ ಯಾರು ಎಣಿಸಿರುವುದುಲ್ಲ….

Read More

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

ದಾವಣಗೆರೆ : ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಪತಿಯೊಂದಿಗೆ ಜಗಳವಾಡಿ ಒಂಟಿಯಾಗಿ ತವರಿಗೆ ಹೊರಟಿದ್ದ 41 ವರ್ಷದ ಮಹಿಳೆಯ ಮೇಲೆ 10 ಜನರ ತಂಡವೊಂದು ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಎಸಗಿರುವ ಭೀಕರ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ 10 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.ಸಂತ್ರಸ್ತ ಮಹಿಳೆಯು ಬಸವಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹೆಚ್.ಟಿ. ಶೇಖರ್ ನೇತೃತ್ವದ ತಂಡವು, 19 ರಿಂದ 29…

Read More

ಬೇಲೂರು : 30 ಲಕ್ಷದ ಒಡವೆ ಧರಿಸಿ ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆ.! ಸ್ಥಳದಲ್ಲಿ ಆಕೆಯ ಬ್ಯಾಗ್, ಒಳ ಉಡುಪು ಪತ್ತೆ.!

ಬೇಲೂರು : 30 ಲಕ್ಷದ ಒಡವೆ ಧರಿಸಿ ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆ.! ಸ್ಥಳದಲ್ಲಿ ಆಕೆಯ ಬ್ಯಾಗ್, ಒಳ ಉಡುಪು ಪತ್ತೆ.! need.ashwasurya.in ಅಶ್ವಸೂರ್ಯ/ಹಾಸನ : ಚಿಕ್ಕಮಗಳೂರಿನ ಮದುವೆಗೆ ಬಂದಿದ್ದ ಪ್ರಿಯಾಂಕ ಎಂಬ ಮಹಿಳೆ ಬೇಲೂರಿನಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿದ್ದ ಆಕೆಯನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆಕೆಯ ಒಳ ಉಡುಪು ಹಾಗೂ ಬ್ಯಾಗ್ ಪತ್ತೆಯಾಗಿದೆ. ಪೊಲೀಸರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ.? ಮದುವೆಗೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ಕಣ್ಮರೆಯಾದ…

Read More

BIG NEWS:ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC.

BIG NEWS: ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC. news.ashwasurya.in ಅಶ್ವಸೂರ್ಯ/ದೆಹಲಿ : ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC) ಪುರುಷರ ಕ್ರಿಕೆಟ್ ಪಂದ್ಯಾವಳಿಗಳ ಸ್ವರೂಪಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಅನುಮೋದಿಸಿದೆ.ODI ಮತ್ತು T20 ವಿಶ್ವಕಪ್‌ ಗಳಿಗೆ ಹೊಸ ರಚನೆಯನ್ನು ಪರಿಚಯಿಸುವುದರ ಜೊತೆಗೆ 2028 ರ ಪುರುಷರ T20 ವಿಶ್ವಕಪ್‌ ಗೆ ಮುಂಚಿತವಾಗಿ ಅಸೋಸಿಯೇಟ್ ರಾಷ್ಟ್ರಗಳಿಗೆ ಹೊಸ ಜಾಗತಿಕ ಸ್ಪರ್ಧೆಯನ್ನು ಅನುಮೋದಿಸಿದೆ.ಮುಖ್ಯ ಕಾರ್ಯನಿರ್ವಾಹಕರ…

Read More
Optimized by Optimole
error: Content is protected !!