Headlines

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಜೀವಾವಧಿ…

Read More

ಕೇರಳ : ಮೂಗ ಕಿವಿ ಕೇಳದ ಯುವಕನನ್ನೆ ಹನಿಟ್ರ್ಯಾಪ್‌ ಖೆಡ್ಡಕ್ಕೆ ಕೆಡವಲು ಯತ್ನಿಸಿದ ಸುಂದರಿ.! ಹನಿ ಗ್ಯಾಂಗ್‌ ಅನ್ನು ಬಂಧಿಸಿ ಜೈಲಿಗಟ್ಟಿದ ಪೊಲೀಸರು.!

ಕೇರಳ : ಮೂಗ ಕಿವಿ ಕೇಳದ ಯುವಕನನ್ನೆ ಹನಿಟ್ರ್ಯಾಪ್‌ ಖೆಡ್ಡಕ್ಕೆ ಕೆಡವಲು ಯತ್ನಿಸಿದ ಸುಂದರಿ.! ಹನಿ ಗ್ಯಾಂಗ್‌ ಅನ್ನು ಬಂಧಿಸಿ ಜೈಲಿಗಟ್ಟಿದ ಪೊಲೀಸರು.! news.ashwasurya.in ಇನ್‌ಸ್ಟಾಗ್ರಾಮ್ ಮೂಲಕ ವಿಕಲಚೇತನ ಯುವಕನನ್ನ ಸ್ನೇಹ ಬೆಳೆಸಿದ ಸುಂದರಿಯೊಬ್ಬಳು ಆತನನ್ನು ಹೋಟೆಲ್‌ಗೆ ಕರೆಸಿ ಹನಿಟ್ರ್ಯಾಪ್ ಖೆಡ್ಡಕ್ಕೆ ಕೆಡವಿದ್ದಾಳೆ.! ಯುವಕನ ಮೇಲೆ ಹಲ್ಲೆ ನಡೆಸಿ, ಹಣ ಸುಲಿಗೆಗೆ ಯತ್ನಿಸಿದ ಮಹಿಳೆ ಸೇರಿದಂತೆ ನಾಲ್ವರನ್ನು ಕೊಚ್ಚಿಯ ಕಡವಂತ್ರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ…. ಅಶ್ವಸೂರ್ಯ/ ಕೊಚ್ಚಿ : ಸೋಷಿಯಲ್ ಮಿಡಿಯಾದ ಇನ್‌ಸ್ಟಾಗ್ರಾಮ್ ಮೂಲಕ ಯುವಕನನ್ನು ಪರಿಚಯ…

Read More

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.!

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವ ಕ್ರಿಕೆಟಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಪ್ರವೀಣ್ ಹೆಗಡೆ (36) ಎಂದು ಗುರುತಿಸಲಾಗಿದೆ. ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಮರ ತಗುಲಿ ವಿದ್ಯುತ್ ಶಾಕ್ ನಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಮೂಲತಃ…

Read More

ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕೊಚ್ಚಿ ಯುವತಿಯ ಭೀಕರ ಹತ್ಯೆ.!! ಹಂತಕ ಎಸ್ಕೇಪ್.!

ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ.!! ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ ಹಂತಕ.! ಲಾವಣ್ಯ ಅವರು ಕೆಲಸ ಮುಗಿಸಿ ಕಕ್ಕೆಪದವಿಗೆ ಹೋಗುವ ಬಸ್ ಹತ್ತಿ ಕುಳಿತಾಗ ಚೇತನ್ ಆಕೆಯ ಪಕ್ಕದಲ್ಲೇ ಬಂದು ಕುಳಿತಿದ್ದ. ಇದರಿಂದ ಗಾಬರಿಗೊಂಡ ಲಾವಣ್ಯ ತನ್ನ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಕೆಳಗಿಳಿದಿದ್ದಾರೆ. ಆಕೆಯನ್ನು ಬೆನ್ನಟ್ಟಿದ ಆರೋಪಿ, ತನ್ನ ಬ್ಯಾಗ್‌ನಿಂದ ಮಚ್ಚು ಹೊರಗೆ ತೆಗೆದು ಸಾರ್ವಜನಿಕರ ಎದುರೇ ಭೀಕರವಾಗಿ ದಾಳಿ ನಡೆಸಿದ್ದಾನೆ.ದಾಳಿಯಿಂದ ತೀವ್ರ ರಕ್ತಸ್ರಾವಕ್ಕೊಳಗಾದ…

Read More

U19 World Cup 2026 Final: ಇಂಗ್ಲೆಂಡ್‌ ಬೌಲರ್‌ಗಳನ್ನು ಅಟ್ಟಾಡಿಸಿ ಹೊಡೆದ ಭಾರತದ ಭರವಸೆಯ ಆಟಗಾರ “ವೈಭವ್ ಸೂರ್ಯವಂಶಿ”.!80 ಬಾಲ್‌ ಗೆ 175 ರನ್ ಬಾರಿಸಿದ‌ ವಂಶಿ.!!

U19 World Cup 2026 Final: ಇಂಗ್ಲೆಂಡ್‌ ಬೌಲರ್‌ಗಳನ್ನು ಅಟ್ಟಾಡಿಸಿ ಹೊಡೆದ ಭಾರತದ ಭರವಸೆಯ ಆಟಗಾರ “ವೈಭವ್ ಸೂರ್ಯವಂಶಿ”.!80 ಬಾಲ್‌ ಗೆ 175 ರನ್ ಬಾರಿಸಿದ‌ ವಂಶಿ.!! news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಹರಾರೆ ಕ್ರೀಡಾಂಗಣದಲ್ಲಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಇಂದು ( ಫೆಬ್ರವರಿ 6 ) ನಡೆಯುತ್ತಿದ್ದು, ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆರಿಸಿಕೊಂಡು ಭಾರತದ ಭರವಸೆಯ ಆಟಗಾರ ಯಂಗ್ ಟೈಗರ್ ವೈಭವ್ ಸೂರ್ಯವಂಶಿ…

Read More

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು. ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆ ಯೋಜನೆ ಜೊತೆಗೆ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನದೊಂದಿಗೆ 6 ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಗೆ ಆಹ್ವಾನ, 2.33 ಕೋಟಿ ರೂ. ಮೀಸಲು. ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಣಯವನ್ನು ಸ್ವಾಗತಿಸಿದ ಸಂಸದ ರಾಘವೇಂದ್ರ – ಸುರಕ್ಷಿತ, ಸುಗಮ ಸಂಪರ್ಕ…

Read More
Optimized by Optimole
error: Content is protected !!