Headlines

ಕೇರಳ :ಅಮಾಯಕನ ಜೀವ ತೆಗೆದ 26 ಸೆಕೆಂಡ್ಸ್​ ವೈರಲ್ ವಿಡಿಯೋ.! ಆತ್ಮಹತ್ಯೆಗೆ ಶರಣಾಗುವ ಹಿಂದಿನ ರಾತ್ರಿ ದೀಪಕ್ ಗೆಳೆಯನಿಗೆ ಹೇಳಿದ್ದೇನು?

ಕೇರಳ :ಅಮಾಯಕನ ಜೀವ ತೆಗೆದ 26 ಸೆಕೆಂಡ್ಸ್​ ವೈರಲ್ ವಿಡಿಯೋ.! ಆತ್ಮಹತ್ಯೆಗೆ ಶರಣಾಗುವ ಹಿಂದಿನ ರಾತ್ರಿ ದೀಪಕ್ ಗೆಳೆಯನಿಗೆ ಹೇಳಿದ್ದೇನು? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕೋಝಿಕ್ಕೋಡ್‌ನ ಗೋವಿಂದಪುರಂನಲ್ಲಿ ಅಮಾಯಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು.! ಯೂಟ್ಯೂಬರ್ ಮಹಿಳೆಯ ವೈರಲ್ ವೀಡಿಯೊ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ತನ್ನ ಬದುಕನ್ನು ಕೊನೆಗೊಳಿಸೋ ಮುನ್ನ ದೀಪಕ್ ಗೆಳೆಯನ ಬಳಿ ಏನು ಹೇಳಿದ್ದರು?ದೀಪಕ್ಬಸ್ಸಿನಲ್ಲಿ ನಡೆದ ದುರ್ವರ್ತನೆ ಎಂದು ಆರೋಪಿಸಲಾದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು ನಂತರ ಕೋಝಿಕ್ಕೋಡ್‌ನ ಗೋವಿಂದಪುರಂನಲ್ಲಿ 41 ವರ್ಷದ ದೀಪಕ್ ಎಂಬ…

Read More

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.!

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬೆಳಗಾವಿ : 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ಸುದ್ಧಿ ಹೊರಬಿದ್ದಿದೆ.! ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೆ ಒಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ.ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ…

Read More

ಕಾಸರಗೋಡು : ಹೆಂಡತಿ ವಿಚ್ಚೇದನ ಕೇಳಿದ್ದಕ್ಕೆ ಮಗಳನ್ನೆ ಕೊಂದ ಅಪ್ಪ.! ತಡೆಯಲು ಬಂದ ದೊಡ್ಡಪ್ಪನಿಗೂ ಚಾಕು ಇರಿತ.!

ಕಾಸರಗೋಡು : ಹೆಂಡತಿ ವಿಚ್ಚೇದನ ಕೇಳಿದ್ದಕ್ಕೆ ಮಗಳನ್ನೆ ಕೊಂದ ಅಪ್ಪ.! ತಡೆಯಲು ಬಂದ ದೊಡ್ಡಪ್ಪನಿಗೂ ಚಾಕು ಇರಿತ.! news.ashwasurya.in ಮಂಜೇಶ್ವರದ ಕುಂಜತ್ತೂರಿನಲ್ಲಿ, ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ಕೋಪಗೊಂಡ ತಂದೆ ಉಮರ್ ಪಾಷಾ, ತನ್ನ 18 ವರ್ಷದ ಮಗಳು ಜುಬೈರಾಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಕೌಟುಂಬಿಕ ಕಲಹದ ಘೋರ ದುರಂತದಲ್ಲಿ, ಅಡ್ಡ ಬಂದ ತನ್ನ ಅಣ್ಣನ ಮೇಲೂ ಸಹ ಆತ ಹಲ್ಲೆ ನಡೆಸಿದ್ದಾನೆ.ತನ್ನ ಹೆಂಡತಿವಿಚ್ಚೇದನ ಕೇಳಿದ ಹಿನ್ನೆಲೆಯಲ್ಲಿ ಗಂಡನಿಂದ ಮಗಳ ಕೊಲೆ ನೆಡೆದಿದೆ…. ಅಶ್ವಸೂರ್ಯ/ಮಂಜೇಶ್ವರ:…

Read More

ಬೆಂಗಳೂರು : ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು : ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆ.

ಬೆಂಗಳೂರು : ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು : ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆ. news.ashwasurya.in ಅಶ್ವಸೂರ್ಯ/ಬೆಂಗಳೂರು, ಜುಲೈ 18, : ​ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಒಟ್ಟು 579 ಮದ್ಯದ ಸನ್ನದುಗಳನ್ನು (Licences) ಮುಂದಿನ 5 ವರ್ಷಗಳ ಅವಧಿಗೆ (ಅಂದರೆ 2026-27 ರಿಂದ 2030-31 ರ ವರೆಗೆ) ಎಲೆಕ್ಟ್ರಾನಿಕ್ ಇ-ಹರಾಜು ಮೂಲಕ ಹಂಚಿಕೆ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಈ ಸಂಬಂಧ ಬಿಡ್‌ದಾರರ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜುಲೈ…

Read More

ಕೊಪ್ಪ :ಜಾತಿ ಪ್ರಮಾಣ ಪತ್ರ ತಿರಸ್ಕಾರ.! ಪ್ರಜಾಸೇವಾ ಸಭೆಯಲ್ಲಿ ಅಧಿಕಾರಿಗೆ ಗ್ರಹಚಾರ ಬಿಡಿಸಿದ ಶಾಸಕರು.

ಕೊಪ್ಪ :ಜಾತಿ ಪ್ರಮಾಣ ಪತ್ರ ತಿರಸ್ಕಾರ.! ಪ್ರಜಾಸೇವಾ ಸಭೆಯಲ್ಲಿ ಅಧಿಕಾರಿಗೆ ಗ್ರಹಚಾರ ಬಿಡಿಸಿದ ಶಾಸಕರು. news.ashwasurya.in ಅಶ್ವಸೂರ್ಯ/ಕೊಪ್ಪ: ನಿವೃತ್ತ ಯೋಧರೊಬ್ಬರ ಜಾತಿ ದೃಢೀಕರಣ ಪ್ರಮಾಣ ಪತ್ರದ ಅರ್ಜಿಯನ್ನು ತಿರಸ್ಕರಿಸಿದ ವಿಚಾರಕ್ಕೆ ಸಂಬಂಧಿಸಿ ಕೊಪ್ಪ ಪಟ್ಟಣದ ಪುರಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಹೈಡ್ರಾಮಾ ನಡೆಯಿತು.ಹರಂದೂರು ಗ್ರಾಮ ಲೆಕ್ಕಾಧಿಕಾರಿ ನೇಸರ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಕ್ಕೆ ಕಾರಣವೇನು ಎಂದು ಶಾಸಕ ರಾಜೇಗೌಡ ಹಾಗೂ ಕಾಂಗ್ರೆಸ್ ಮುಖಂಡರು ಪ್ರಶ್ನಿಸಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳ್ಳಿ…

Read More

ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್‌ ಕರ್ಮಕಾಂಡ.! ಇದೇನು ಮೊದಲೇನಲ್ಲ!

ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್‌ ಕರ್ಮಕಾಂಡ.! ಇದೇನು ಮೊದಲೇನಲ್ಲ! news.ashwasurya.in ಅಶ್ವಸೂರ್ಯ/ಬೆಂಗಳೂರು : ಹಣದಾಸೆಗೆ ಇಲಾಖೆಯ ಜೀಪಿನಲ್ಲೇ ತೆರಳಿ ಕೇರಳ ಮೂಲದ ವ್ಯಾಪಾರಿಗೆ ಬೆದರಿಸಿ 20 ಲಕ್ಷ ರೂಪಾಯಿ ಸುಲಿಗೆ ಮಾಡಿದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಮತ್ತು ಇಬ್ಬರು ಸಹಚರರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಲಿಗೆಯ ಸಂಪೂರ್ಣ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣದ ದುರಾಸೆಗೆ ಬಿದ್ದು ಕಾನೂನು ರಕ್ಷಕರೇ ಭಕ್ಷಕರಾಗುತ್ತಿರುವ…

Read More
Optimized by Optimole
error: Content is protected !!