Headlines

ನ್ಯಾಯಾಧೀಶರುಗಳ ವರ್ಗಾವಣೆ : ಶಾಸಕ ವಿನಯ್‌ ಕುಲಕರ್ಣಿ ಕೇಸ್‌ ತೀರ್ಪು ಬೆನ್ನಲ್ಲೇ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ವರ್ಗಾವಣೆ!

ನ್ಯಾಯಾಧೀಶರುಗಳ ವರ್ಗಾವಣೆ : ಶಾಸಕ ವಿನಯ್‌ ಕುಲಕರ್ಣಿ ಕೇಸ್‌ ತೀರ್ಪು ಬೆನ್ನಲ್ಲೇ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ವರ್ಗಾವಣೆ! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಸಂತೋಷ್ ಗಜಾನನ ಭಟ್ ಅವರು ನಿನ್ನೆ ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿದ್ದರು….

Read More

ಶಿವಮೊಗ್ಗ : ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್, ಸೂಡಾ ಅಧ್ಯಕ್ಷರು.

ಶಿವಮೊಗ್ಗ : ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್, ಸೂಡಾ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಜೂನ್ 11: ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಗುರುವಾರ 60.00 ಮೀ ಅಗಲದ ಮಹಾಯೋಜನೆಯ ಹೊರ ವರ್ತುಲ ರಸ್ತೆ…

Read More

ಎದೆ ಝಲ್ಲೆನಿಸುವಂತಿದೆ ಉತ್ತರಪ್ರದೇಶದಲ್ಲಿ ನೆಡೆದ ಈ ಅಪಘಾತ.! ವೈರಲ್ ವಿಡಿಯೋ ನೋಡಿ.

ಎದೆ ಝಲ್ಲೆನಿಸುವಂತಿದೆ ಉತ್ತರಪ್ರದೇಶದಲ್ಲಿ ನೆಡೆದ ಈ ಅಪಘಾತ.ವೈರಲ್ ವಿಡಿಯೋ ನೋಡಿ. ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸಿಹೋರಿ ಟೋಲ್ ಪ್ಲಾಜಾದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಟ್ಯಾಂಕರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರವಾಗಿ ಸ್ಫೋಟಗೊಂಡಿದೆ.ಜೂನ್ 26 ರಂದು ನಡೆದ ಈ ದಿಗಿಲುಗೊಳಿಸುವ ಅಪಘಾತದ ಸಿಸಿಟಿವಿ (CCTV) ದೃಶ್ಯಾವಳಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಈ ದುರಂತದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ… news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ :…

Read More

ಬೆಂಗಳೂರು : ಕ್ಯಾಬಿನೆಟ್ ನಲ್ಲಿ ಸಚಿವರಾಗಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್.

ಬೆಂಗಳೂರು : ಕ್ಯಾಬಿನೆಟ್ ನಲ್ಲಿ ಸಚಿವರಾಗಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್. news.ashwasurya.in ಅಶ್ವಸೂರ್ಯ/ಬೆಂಗಳೂರು: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿ ಒಂದು ತಿಂಗಳಾದರೂ ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಸಚಿವಾಕಾಂಕ್ಷಿಗಳಿಗೆ ಈಗ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ.ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೇ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತಮ್ಮ ಬೆಂಬಲಿಗರ ಮೂಲಕ ಪ್ರತಿಭಟನೆ, ಒತ್ತಡ ಹೇರುವ ಪ್ರಯತ್ನ ಮಾಡಿದ್ದರು. ಇನ್ನು ಕೆಲವರು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದರೆ ಸದ್ಯಕ್ಕೆ ಯಾವುದೂ…

Read More

ದಾವಣಗೆರೆ : ಹೊನ್ನಾಳಿಯಲ್ಲಿ ಕಾರು ಅಡ್ಡಗಟ್ಟಿ 38 ಲಕ್ಷ ರೂಪಾಯಿ ದರೋಡೆ.!

ದಾವಣಗೆರೆ : ಹೊನ್ನಾಳಿಯಲ್ಲಿ ಕಾರು ಅಡ್ಡಗಟ್ಟಿ 38 ಲಕ್ಷ ರೂಪಾಯಿ ದರೋಡೆ.! news.ashwasurya.in ಅಶ್ವಸೂರ್ಯ/ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ಹಣ ದೋಚಿದ ಪ್ರಕರಣವೊಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿಯ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದಿದೆ.ಭದ್ರಾವತಿ ನಗರದ ಮಾಲತೇಶ್ ಹಣ ಕಳೆದುಕೊಂಡವರಾಗಿದ್ದು, ಮಾಲತೇಶ್ ಅವರು ಸ್ನೇಹಿತ ಮಾನಚಾರಿ ಜೊತೆ ಹಗರಿಬೊಮ್ಮನಹಳ್ಳಿಯಲ್ಲಿದ್ದ ತಮ್ಮ ಪೂರ್ವೀಕರ ಜಮೀನು ಮಾರಿ, ಓಮ್ನಿ ಕಾರಲ್ಲಿ ಹಣ ತರುತ್ತಿದ್ದರು. 76 ಲಕ್ಷ ರೂ. ಹಣವನ್ನು ಒಂದು ಬ್ಯಾಗಿನಲ್ಲಿ 38 ಲಕ್ಷ ರೂ. ಹಣವನ್ನು…

Read More

ಕಾನ್‌ಸ್ಟೇಬಲ್‌ ಅಕ್ರಮ ಸಂಬಂಧ… ಪ್ರೇಯಸಿ ಹುಚ್ಚಾಟಕ್ಕೆ ಪೋಲಿಸಪ್ಪನ ಹೆಂಡತಿ ಮಗಳು ಬಲಿ.!

ಕಾನ್‌ಸ್ಟೇಬಲ್‌ ಅಕ್ರಮ ಸಂಬಂಧ… ಪ್ರೇಯಸಿ ಹುಚ್ಚಾಟಕ್ಕೆ ಪೋಲಿಸಪ್ಪನ ಹೆಂಡತಿ ಮಗಳು ಬಲಿ.! ಸರೋಜಿನಿ ಮೊದಲು ಅಲ್ಲಿ ಪೊಲೀಸಪ್ಪನ ಮಡದಿ ರೀನಾ ಯಾದವ್‌ ಜೊತೆಗೆ ಜಗಳ ತೆಗೆದಿದ್ದು ಅಲ್ಲದೆ ಅವಳ ಮೇಲೆ ಏಕಾಏಕಿ ನುಗ್ಗಿ ಚಾಕುವಿನಿಂದ ರೀನಾಗೆ ಇರಿದಿದ್ದಾಳೆ. ಹಲ್ಲೆ ನಡೆಸಿ ನಂತರ ಆಕೆಯ ಮಕ್ಕಳ ಮೇಲೂ ಚಾಕುವಿನಿಂದ ದಾಳಿ ಮಾಡಿದ್ದಾಳೆ. ಮನೆಯಲ್ಲಿ ನಿದ್ದೆ ಮಾಡುತ್ತಿದ್ದ 9 ವರ್ಷದ ಆದಿತ್ಯ ಎಂಬ ಹುಡುಗನ ಮೇಲೂ ಚಾಕವಿನಿಂದ ಹಲ್ಲೆ ಮಾಡಿದ್ದಾಳೆ.ತನ್ನ ಮಕ್ಕಳ ಮೇಲೆ ಹಲ್ಲೆ ನಡೆಸಬೇಡ ಎಂದು ರೀನಾ ಯಾದವ್‌…

Read More
Optimized by Optimole
error: Content is protected !!