Headlines

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.!

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.! news.ashwasurya.in ಅಶ್ವಸೂರ್ಯ/ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ 11ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹೈಕಮಾಂಡ್ ಅನುಮೋದಿಸಿದ ಈ ಪಟ್ಟಿಯಲ್ಲಿ ಹಿರಿಯರು, ಯುವಕರು, ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನಾಳೆ (ಜೂನ್ 3) ಸಂಜೆ 4:05ಕ್ಕೆ…

Read More

ದಾವಣಗೆರೆ : ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಪತಿಯೊಂದಿಗೆ ಜಗಳವಾಡಿ ಒಂಟಿಯಾಗಿ ತವರಿಗೆ ಹೊರಟಿದ್ದ 41 ವರ್ಷದ ಮಹಿಳೆಯ ಮೇಲೆ 10 ಜನರ ತಂಡವೊಂದು ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಎಸಗಿರುವ ಭೀಕರ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ 10 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.ಸಂತ್ರಸ್ತ ಮಹಿಳೆಯು ಬಸವಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹೆಚ್.ಟಿ. ಶೇಖರ್ ನೇತೃತ್ವದ ತಂಡವು, 19 ರಿಂದ 29…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ.

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ನೀಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಬರೋಬ್ಬರಿ 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿ (DySP) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶನಿವಾರ ತಡರಾತ್ರಿ ಅಧಿಕೃತ ಆದೇಶ ಹೊರಡಿಸಿದೆ.ಪೊಲೀಸ್ ಸಿಬ್ಬಂದಿ ಮಂಡಳಿಯ ಮಹತ್ವದ ನಿರ್ಧಾರಮೇ 10, 2026ರಂದು ನಡೆದ…

Read More

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ VS ಪಾಕಿಸ್ತಾನ ಪಂದ್ಯ, ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ VS ಪಾಕಿಸ್ತಾನ ಪಂದ್ಯ, ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ? news.ashwasurya.in ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಶನಿವಾರ ಮುಖಾಮುಖಿಯಾಗಲಿವೆ. ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾದರೆ, ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ… ಅಶ್ವಸೂರ್ಯ/ದುಬೈ : ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಕ್ರಿಕೆಟ್‌ ಅಂಗಳದಲ್ಲಿ ಕಾದಾಟಕ್ಕೆ…

Read More

ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.!

ಆಗ್ರಾ : ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.! news.ashwasurya.in ಅಶ್ವಸೂರ್ಯ/ಆಗ್ರಾ : 2014ರಲ್ಲಿ ಆಗ್ರಾದಲ್ಲಿ ನಡೆದ ಪತ್ರಕರ್ತನ ಪತ್ನಿ ನೀಲಂ ಶರ್ಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಮನೆಯಲ್ಲಿ ಸಾಕಿದ್ದ ಗಿಳಿಯು ಪದೆ ಪದೆ ಸೋದರಳಿಯ ‘ಆಶು’ ಹೆಸರನ್ನು ಕೂಗುವ ಮೂಲಕ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು. ಇದೇ ಸುಳಿವಿನ ಆಧಾರದ ಮೇಲೆ ತನಿಖೆ ನಡೆಸಿದ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯ ಈಗ ಆಪರಾಧಿಗಳಿಗೆ…

Read More
Optimized by Optimole
error: Content is protected !!