Headlines

ಶಿವಮೊಗ್ಗ : ತೀರ್ಥಹಳ್ಳಿ ಮಡಿಲಲ್ಲಿ ಮರಳು ಲೂಟಿ ಕೋರರು,ಕೇಲವು ಜನ ಪ್ರತಿನಿಧಿಗಳು , ಅಧಿಕಾರಿಗಳ ಪಾಲೆಷ್ಟು.? ಅಕ್ರಮ ಮರಳು ಧಂದೆಕೋರರ ಆರ್ಭಟಕ್ಕೆ ಬೆತ್ತಲಾದಳೆ ತುಂಗೆ.!!? – ಭಾಗ – 1

Episode -1 ಶಿವಮೊಗ್ಗ : ತೀರ್ಥಹಳ್ಳಿ ಮಡಿಲಲ್ಲಿ ಮರಳು ಲೂಟಿ ಕೋರರು.! ಕೆಲವು ಜನ ಪ್ರತಿನಿಧಿಗಳು , ಅಧಿಕಾರಿಗಳ ಪಾಲೆಷ್ಟು.? ಅಕ್ರಮ ಮರಳು ಧಂದೆಕೋರರ ಆರ್ಭಟಕ್ಕೆ ಬೆತ್ತಲಾದಳೆ ತುಂಗೆ.!!? ಅಕ್ರಮ ಮರಳು ಗಣಿಗಾರಿಕೆ ಎನ್ನುವುದು ತೀರ್ಥಹಳ್ಳಿ ತಾಲ್ಲೂಕನ್ನೆ ನುಂಗಿ ನೇಣಿಯುತ್ತಿದೆ.!ಇದು ಸಣ್ಣ ಅಪರಾಧವೇನಲ್ಲ. ಇದು ಸುತ್ತಲಿನಪರಿಸರ ಹಾಗೂ ಆರ್ಥಿಕತೆಗೆ ಸಂಬಂಧಿಸಿದಂತೆ ದೊಡ್ಡ ಅಪರಾಧವಾಗಿದೆ. ಈ ಅಕ್ರಮ ಮರಳು ದಂಧೆಯಿಂದ ಶಿವಮೊಗ್ಗ ಜಿಲ್ಲೆಯ ಜೀವನದಿಗಳಾದ ತುಂಗಾ ಮತ್ತು ಭದ್ರಾ ಹಾಗೂ ಶರವಾತಿ ನದಿಗಳ ಇಕ್ಕೆಲಗಳೂ ಬೆತ್ತಲಾಗಿ ಹೋಗಿದೆ.! ಇನ್ನೂ…

Read More

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು.

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, ಆರೋಪಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ…. news.ashwasurya.in ಅಶ್ವಸೂರ್ಯ/ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ…

Read More

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು.

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು. ಪ್ರಾಧಿಕಾರದ ಸ್ವಂತ ನಿಧಿಯಲ್ಲಿ ಗ್ರಾಮ ಸ.ನಂ.25ರಲ್ಲಿ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ಅಭಿವೃದ್ಧಿಗೆ ಅಂದಾಜು ಪಟ್ಟಿ ತಯಾರಿಸಿ ಆಡಳಿತಾತ್ಮಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಅದೇ ರೀತಿ ಗೋಪಿಶೆಟ್ಟಿ ಗ್ರಾಮದಲ್ಲಿ ಒಟ್ಟು 30 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ವಿನ್ಯಾಸ ನಕ್ಷೆ ತಾಂತ್ರಿಕ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.ನಿಧಿಗೆ ಹೋಬಳಿ ಊರಗಡೂರು ಗ್ರಾಮದಲ್ಲಿ 4…

Read More

ನವದೆಹಲಿ : ಚಾಣಕ್ಯ ಬದುಕಿದ್ದರೆ ನಿಮ್ಮ ಕುತಂತ್ರ ನೋಡಿ ಶಾಕ್ ಆಗ್ತಿದ್ರು.!ಗೃಹ ಸಚಿವ ಅಮಿತ್ ಶಾ ಕಾಲೆಳೆದ ಪ್ರಿಯಾಂಕಾ ಗಾಂಧಿ.

ನವದೆಹಲಿ : ಚಾಣಕ್ಯ ಬದುಕಿದ್ದರೆ ನಿಮ್ಮ ಕುತಂತ್ರ ನೋಡಿ ಶಾಕ್ ಆಗ್ತಿದ್ರು.!ಗೃಹ ಸಚಿವ ಅಮಿತ್ ಶಾ ಕಾಲೆಳೆದ ಪ್ರಿಯಾಂಕಾ ಗಾಂಧಿ. news.ashwasurya.in ಅಶ್ವಸೂರ್ಯ/ ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ.ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿರುವ ಕಾಂಗ್ರೆಸ್ ಸಂಸದೆ…

Read More
Optimized by Optimole
error: Content is protected !!