Headlines

Karnataka State Government: ಸರ್ಕಾರದ ಪರವಾಗಿ ಇನ್ನು ಇವರದ್ದೇ ಮಾತು; 8 ಸಚಿವರಿಗೆ ಅಧಿಕೃತ ವಕ್ತಾರರ ಪಟ್ಟ! ಹೊರಬಿತ್ತು ಅಧಿಕೃತ ಆದೇಶ.

Karnataka State Government: ಸರ್ಕಾರದ ಪರವಾಗಿ ಇನ್ನು ಇವರದ್ದೇ ಮಾತು; 8 ಸಚಿವರಿಗೆ ಅಧಿಕೃತ ವಕ್ತಾರರ ಪಟ್ಟ! ಹೊರಬಿತ್ತು ಅಧಿಕೃತ ಆದೇಶ. ಕರ್ನಾಟಕ ಸರ್ಕಾರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಮೂಲಕ ಅಧಿಕೃತ ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಮಾಧ್ಯಮಗಳ ಮುಂದೆ ಅಧಿಕೃತ ನಿಲುವುಗಳನ್ನು ಹಂಚಿಕೊಳ್ಳಲು 8 ಸಚಿವರನ್ನು ವಕ್ತಾರರನ್ನಾಗಿ ನೇಮಕ ಮಾಡಿದೆ.ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ವಕ್ತಾರರ ಸಮಿತಿಯನ್ನು ರಚಿಸಲಾಗಿದೆ. ಇನ್ಮುಂದೆ ಮಾಧ್ಯಮಗಳು ಎತ್ತುವ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಶಿವಮೊಗ್ಗ : ಶಿವಮೊಗ್ಗ ನಗರ ಮತ್ತು ಜಿಲ್ಲೆಯಾದ್ಯಂತ CL-7 ಸನ್ನದು ನಿಯಮಗಳನ್ನು ಗಾಳಿಗೆ ತೂರಿದ ಮಾಲೀಕರು.!ಹೊದ್ದು ಮಲಗಿದ ಅಬಕಾರಿ ಇಲಾಖೆಯ ಅಧಿಕಾರಿಗಳು.! ಭಾಗ-01

ಶಿವಮೊಗ್ಗ : ಶಿವಮೊಗ್ಗ ನಗರ ಮತ್ತು ಜಿಲ್ಲೆಯಾದ್ಯಂತ CL-7 ಸನ್ನದು ನಿಯಮಗಳನ್ನು ಗಾಳಿಗೆ ತೂರಿದ ಮಾಲೀಕರು.!ಹೊದ್ದು ಮಲಗಿದ ಅಬಕಾರಿ ಇಲಾಖೆಯ ಅಧಿಕಾರಿಗಳು.!ಭಾಗ-01. news.ashwasurya.in ಕರ್ನಾಟಕ ಅಬಕಾರಿ ಇಲಾಖೆಯ ನಿಯಮಗಳ ಸುತ್ತೋಲೆಯಂತೆ CL-7 ಸನ್ನದು (ಲೈಸೆನ್ಸ್) ಹೊಂದಿರುವವರು ವೈನ್ ಶಾಪ್ (CL-2) ರೀತಿ ಸಾರ್ವಜನಿಕವಾಗಿ ಮದ್ಯ ಮಾರಾಟ ಮಾಡಲು ಪ್ರತ್ಯೇಕ ಅಂಗಡಿ ಅಥವಾ ಕೌಂಟರ್ ತೆರೆಯುವಂತಿಲ್ಲ.ಕರ್ನಾಟಕ ಅಬಕಾರಿ ನಿಯಮಗಳು,1968ರ ಪ್ರಕಾರ ಪ್ರತಿಯೊಂದು ಸನ್ನದಿಗೂ ತನ್ನದೇ ಆದ ಪ್ರತ್ಯೇಕ ನಿಯಮಾವಳಿಗಳಿರುತ್ತವೆ. ಅವುಗಳ ವಿವರ ಇಲ್ಲಿದೆ:CL-7 ಮತ್ತು CL-2 ಸನ್ನದುಗಳ ನಡುವಿನ…

Read More

ಶಿವಮೊಗ್ಗ : ಬಡವರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ಬಡವರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಸಚಿವ ಮಧು ಬಂಗಾರಪ್ಪ. ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಯೋಜನೆಗಳು, ಕಾರ್ಯಕ್ರಮಗಳು ಸದಾ ಹಸಿರಾಗಿವೆ. ಹಕ್ಕುಪತ್ರಗಳನ್ನು ವಿತರಣೆ ಮಾಡುವುದರಲ್ಲಿ ಕೂಡ ಅವರ ಚಿಂತನೆ ಇದೆ. ಗೋಪಾಲಗೌಡರ ಜಯಂತಿಯಂದು ಬಂಗಾರಪ್ಪ ರಸ್ತೆ ನಾಮಕರಣವಾಗುತ್ತಿರುವುದು ಹಿರಿಯ ಚೇತನಗಳ ಆಶೀರ್ವಾದವಾಗಿದೆ ಹಾಗೂ ಉಸ್ತುವಾರಿ ಸಚಿವನಾಗಿ ಈ ಕಾರ್ಯಕ್ರಮ ಉದ್ಘಾಟಿಸುತ್ತಿರುವುದಕ್ಕೆ ನನಗೆ ಹೆಮ್ಮೆ ಮತ್ತು ನನ್ನ ಪುಣ್ಯ ಎಂದ ಅವರು ಬಂಗಾರಪ್ಪನವರ ತತ್ವ, ಸಿದ್ದಾಂತಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದೇನೆ ಎಂದರು.ಆಶ್ರಯ, ಆರಾಧನಾ,…

Read More

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.!

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್‌ ಕುಮಾರ್‌, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್‌ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…

Read More

ಸಿದ್ಧಾಪುರ ಕೊಲೆ ಪ್ರಕರಣ : ಕೊಲೆಯಾದ ದಿನ ಆಗಿದ್ದೇನು.? ಐದೇ ನಿಮಿಷದಲ್ಲಿ ನಡೆದು ಹೊಯ್ತಾ ವಸಂತ್ ನಾಯ್ಕನ ಕೊಲೆ.! ಗಂಡ ಕೊಲೆ ಕುರಿತು ಮೃತ ವಸಂತ್​ ಪತ್ನಿ ಹೇಳಿದ್ದು ಎನು.?

ಸಿದ್ಧಾಪುರ ಕೊಲೆ ಪ್ರಕರಣ : ಕೊಲೆಯಾದ ದಿನ ಆಗಿದ್ದೇನು.? ಐದೇ ನಿಮಿಷದಲ್ಲಿ ನಡೆದು ಹೊಯ್ತಾ ವಸಂತ್ ನಾಯ್ಕನ ಕೊಲೆ.! ಗಂಡ ಕೊಲೆ ಕುರಿತು ಮೃತ ವಸಂತ್​ ಪತ್ನಿ ಹೇಳಿದ್ದು ಎನು.? news.ashwasurya.in ಅಶ್ವಸೂರ್ಯ/ಸಿದ್ಧಾಪುರ : ಜ್ಯೋತಿಷಿ ಕಮಲಾಕರ ಭಟ್ಟ ಮತ್ತು ಸುಚಿತ್ರಾ ನಾಯ್ಕ್ ಪ್ರಕರಣದಲ್ಲಿ ಮೃತಪಟ್ಟ ವಸಂತ್ ಕಾಯ್ಕ್ ಅವರ ಪತ್ನಿ, ಘಟನೆಯ ದಿನ ನಡೆದ ಘಟನೆಯ ಒಂದಷ್ಟು ಸತ್ಯಾ ಸತ್ಯತೆಗಳನ್ನು ಬಹಿರಂಗಪಡಿಸಿದ್ದಾರೆ. ಕೇವಲ ಐದೇ ನಿಮಿಷಗಳಲ್ಲಿ ನಡೆದ ಆ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ.ಇಡೀ ರಾಜ್ಯವನ್ನೇ…

Read More
Optimized by Optimole
error: Content is protected !!